Advertisement

Category: ಸಾಹಿತ್ಯ

ಎ.ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ನಾನು ಯಾವತ್ತೂ ಅವಳು ಈ ರೀತಿಯಾಗಿ ಕನಸಿನಲ್ಲಿ ಮಾತಾಡಿದ್ದು ನೋಡಿದ್ದೇ ಇಲ್ಲ. ಹೆಚ್ಚು ಕಡಿಮೆ ನನಗೆ ಎಪ್ಪತ್ತರ ವಯಸ್ಸು. ಮದುವೆಯಾಗಿ ಐವತ್ತು ಸಂವತ್ಸರಗಳೇ ನಮ್ಮ ನಡುವೆ ಹಾಗೇ ಕಳೆದು ಹೋಗಿತ್ತು. ಅಷ್ಟೂ ವರ್ಷಗಳಲ್ಲಿ ಜಾನಕಿ ಕನಸಿನಲ್ಲಿ ಮಾತಾಡಿದ್ದು, ಉಹೂಂ.. ನಾನಂತು ಒಮ್ಮೆಯೂ ಕೇಳಿಯೂ ಇಲ್ಲ, ನೋಡಿಯೂ ಇಲ್ಲ. ಆದರೂ ಆ ರಾತ್ರಿ ಮೊದಲ ಬಾರಿಗೆ ಜಾನಕಿ ಕನಸಲ್ಲಿ ಮಾತಾಡಿದ್ದಳು!!
ಎ.ಬಿ. ಪಚ್ಚು ಬರೆದ ಕಥೆ “ಪೌರ್ಣಮಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿ: ಸಂತೆಬೆನ್ನೂರು ಫೈಜ್ನಟ್ರಾಜ್ ಕತೆ

ಜಮೀಲಾಗೆ ಯಾಕೋ ಮಸೀದಿ ದಾರಿಯೇ ನೋಡುವಂತಾಗಿತ್ತು. ಮಗ ಮುನೀರ ರೋಜಾ ಬಿಡಲು ಮಸೀದಿಗೆ ಹೋಗಿದ್ದ. ಇಡೀ ದಿನ ಉಪವಾಸವಿದ್ದು ನಾಲ್ಕನೆಯ ತರಗತಿ ಓದ್ತಿದ್ದ ಮುನೀರನಿಗೆ ಅಪ್ಪ ಹಸೇನ್ ಎಂದರೆ ಪಂಚಪ್ರಾಣ. ಮದುವೆಯಾದ ವರುಷಕ್ಕೇ ಝಿಕ್ರಿಯಾಸಾಬ್ ತೋಟ ಬಿಟ್ಟು ಐಸ್ ಮಾರ್ತಾ ಹೊಸ ಜೀವನ ಶುರು ಮಾಡಿದ್ದ ಹಸೇನ್.
ಸಂತೆಬೆನ್ನೂರು ಫೈಜ್ನಟ್ರಾಜ್ ಬರೆದ ಕತೆ ‘ಅಲ್ಲಾ ದೇವರು, ಅನ್ನ ದೇವರು!’

Read More

ಪವನ್‌ ಕುಮಾರ್‌ ಆರ್. ಬರೆದ ಈ ಭಾನುವಾರದ ಕತೆ

ಅಂಥ ಮಾತುಗಾರನಲ್ಲದೆ ಹೋದರು ವಸೀಬ ಶುದ್ಧ ವ್ಯವಹಾರಸ್ಥನಾಗಿದ್ದ. ಅವನ ಬಳಿ ಬರುವ ಗಿರಾಕಿಗಳೊಂದಿಗೆ ಹೇಗೆ ವರ್ತಿಸಿ ವಿಶ್ವಾಸಗಳಿಸಿಕೊಳ್ಳಬೇಕೆಂಬುದ ಸಾಕಷ್ಟು ಪ್ರಯತ್ನ ಪೂರ್ವಕವಾಗಿ ರೂಢಿಸಿಕೊಂಡಿದ್ದ. ಬೆಳಿಗ್ಗೆ 5ರ ಜಾವಕ್ಕೆ ಇವನ ಪೆಟ್ಟಿ ಅಂಗಡಿ ತನ್ನ ಜೋಡಿರೆಕ್ಕೆಯಂತ ಬಾಗಿಲುಗಳ ಬಿಡಿಸಿಕೊಳ್ಳುತ್ತಿತ್ತು. ಅಲ್ಲಿಗೆ ಅಂದಿನ ದಿನಪತ್ರಿಕೆಗಳೆಲ್ಲ ಬಂಡಲ್‌ನಲ್ಲಿ ಬಂದು ಬೀಳುತ್ತಿದ್ದವು. ಆರ್. ಪವನ್‌ ಕುಮಾರ್‌ ಬರೆದ ಈ ಭಾನುವಾರ್ದ ಕತೆ “ವಸೀಬ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ಅರುಂಧತಿಗೆ ಎದೆಯೊಳಗೆ ಕೊಳ್ಳಿದೆವ್ವ ಓಡಾಡಿದಂತೆ ಭಾಸವಾಯಿತು. ನರ್ಸು ಹಲ್ಲು ಕಚ್ಚಿಕೊಂಡಳಾದರೂ, ಆಯಾ ಮಾತ್ರ ಅದನ್ನು ಸಮರ್ಥಿಸಿಕೊಳ್ಳುವವಳಂತೆ “ಅಯ್ಯಾ ಇರೋದನ್ನ ಏಳುದ್ನಪ್ಪ” ಇವ್ರು ರಾತ್ರಿ ಎಲ್ಲ ಸುಖ ಪಟ್ಕೊಂಡು ಈವಾಗ ನಮ್ ತವ ಕೂಗ್‍ಕೊಂಡ್ರೆ ಏನ್ ಬತ್ತದೆ” ಎಂದಳು. ಅರುಂಧತಿಗೆಒಮ್ಮೆ ಹಾವು ಮೆಟ್ಟಿದಂತಾಗಿ ಸುಮ್ಮನೆ ಅವಳನ್ನೇ ಒಮ್ಮೆ ನೋಡಿದಳು. ಬೋಳು ಹಣೆ, ಬರಿಗೈ, ನಿರ್ವಿಕಾರ ಭಾವ ಅವಳ ಕುರಿತಾಗಿ ಬೇರೆ ಏನನ್ನೋ ಧ್ವನಿಸಿತು. ದೀಪ್ತಿ ಭದ್ರಾವತಿ ಬರೆದ ಕತೆ ‘ಸ್ಫೋಟ’ ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ