Advertisement

Category: ಸಾಹಿತ್ಯ

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಕತೆ

ಆ ಹೆಂಗಸು ಯಾವ ಮಾತನ್ನೂ ಆಡದೆ ಸುಮಾರು ಅರ್ಧ ಗಂಟೆ ಹಾಗೆಯೇ ಕುಳಿತಿದ್ದಳು. ಅಕ್ಕನ ಕಾಲಿಗೆ ನಮಸ್ಕಾರ ಮಾಡಿ ‘ಹೋಗಿ ಬರುತ್ತೇನಮ್ಮ’ ಎಂದಳು. ನನ್ನಲ್ಲಿ ಯಾವ ಮಾತನ್ನೂ ಆಡಲಿಲ್ಲ. ಮಗುವನ್ನು ಜೋಯಿಸರ ಕುರ್ಚಿಯ ಎದುರು ಸಾಷ್ಟಾಂಗ ನಮಸ್ಕಾರ ಮಾಡಿಸಿದಳು. ತಾನೂ ಆ ಕುರ್ಚಿಗೆ ನಮಸ್ಕರಿಸಿದಳು. ‘ಬಸ್ಸಿಗೆ ತಡಾವಾಯಿತೋ ಏನೋ’ ಎಂದು ತನ್ನಷ್ಟಕ್ಕೆ ಎಂಬಂತೆ ಅಕ್ಕನಿಗೆ ಮತ್ತೊಮ್ಮೆ ಹೇಳಿ ಅವಸರದಲ್ಲಿ ನಡೆದು ಹೋದಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಬರೆದ ಕತೆ ಜೋಯಿಸರ ಕುರ್ಚಿ ಈ ಭಾನುವಾರದ ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ವಿರಚಿತ ‘ರಕ್ತಚಂದನ’ ಎಂಬ ನೀಳ್ಗತೆಯು

ಚಾರುದತ್ತರ ಮರಣದ ಸುದ್ದಿ ನನಗೆ ಗೊತ್ತಾಗಿದ್ದು ಅವರು ತೀರಿಹೋಗಿ ಮಾರನೇ ದಿನ ಮಧ್ಯಾಹ್ನ. ಕೊರೋನಾದ ಮೊದಲ ಅಲೆ ಅದಾಗ ತಾನೇ ಉಲ್ಬಣಿಸುತ್ತಿದ್ದ ಕಾರಣ ಫೇಸ್ ಬುಕ್ಕು ಲೈವಿನಲ್ಲೇ ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದರು. ಲೇಖಕಿ ವಿಲಾಸಿನಿ ಹಾಸಿಗೆಯಲ್ಲಿ ಮಲಗಿದ್ದಲ್ಲೇ ಗೋಡೆಗೆ ಒರಗಿ ಕುಳಿತು ಕಣ್ಣು ಮುಖ ಊದಿಸಿಕೊಂಡು ಲೈವಿನಲ್ಲಿ ಮುಳುಮುಳು ಅಳುತ್ತಾ ನಡುನಡುವೆ ಸ್ಪಷ್ಟವಾಗಿ ಮಾತಾಡುತ್ತಿದ್ದಳು. …”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಮಹಾಂತೇಶ ನವಲಕಲ್ ಬರೆದ ಈ ಭಾನುವಾರದ ಕತೆ

ಬೀಜವನ್ನು ರಕ್ಷಿಸುವ ಇಂತಹ ಅಮೂಲ್ಯವಾದ ಸಂಪತ್ತನ್ನು ಮುಂದಿನ ಕಾಲ ಘಟ್ಟದವರೆಗೆ ಕೊಂಡೊಯ್ಯುವ ಸಮರ್ಥ ವ್ಯಕ್ತಿಯನ್ನು ತಾತ, ನಮ್ಮ ತಂದೆಯಲ್ಲಿ ಕಾಣಲಿಲ್ಲ ಸರ್. ತಂದೆಯವರು ಸ್ವಲ್ಪ ಅಶಿಸ್ತು ಮತ್ತು ಕುಡಿತವನ್ನು ಅವಲಂಬಿಸಿರುವ ವ್ಯಕ್ತಿ. ನಾನು ಪಿಯುಸಿಯಲ್ಲಿ ಚೆನ್ನಾಗಿ ಮಾರ್ಕ್ ತೆಗೆದುಕೊಂಡರೂ, ಎಂಬಿಬಿಎಸ್ ಸೀಟು ದೊರಕಿದರೂ..”

Read More

ಎಚ್.ಆರ್.ರಮೇಶ್‌ ಬರೆದ ಈ ಭಾನುವಾರದ ಕತೆ

ಒಂದು ಕಂದು ಬಣ್ಣದ ನಾಯಿ ಅವನ ಜೊತೆಗೆ. ಅದರ ಮೂತಿ ಕಪ್ಪಾಗಿದೆ. ನೆಲವನ್ನು ಮೂಸುತ್ತ ಬರುತ್ತಿದೆ. ಮೊಣಕಾಲು ಮಟ್ಟದ ಬರ್ಮುಡ ಮತ್ತು ಟಿ ಶರ್ಟ್ ಧರಿಸಿದ್ದಾನೆ. ಅದರ ತುಂಬ ಆಕರ್ಷಣೀಯವಾದ ಬಣ್ಣದಲ್ಲಿ ಮುದ್ರೆಯನ್ನು ಒತ್ತಿರುವ ಚಿತ್ರಗಳು. ಮುದ್ರೆ ಒತ್ತಿರುವ ಕಪ್ಪು ಬಣ್ಣದ ಕೆಂಪು ಚುಕ್ಕಿಗಳಿರುವ ಜೀರುಂಡೆ ಮತ್ತು ಕಪ್ಪು ಬಣ್ಣದ ಮಣ್ಣಿನ ದೀಪಗಳಿರುವ ಚಿತ್ರಗಳು. ಜೀರುಂಡೆಗಳ ಸಾಲು ನೇರವಾಗಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ