Advertisement

Category: ಸಾಹಿತ್ಯ

ಪ್ರಜ್ಞಾ ಮತ್ತಿಹಳ್ಳಿ ಬರೆದ ಈ ವಾರದ ಕಥೆ “ಸೈಡ್ ವಿಂಗ್”

“ಮೂರನೆಯ ಮಹಡಿಯ ಮೇಲಿನ ಮನೆ ಬಾಗಿಲ ಕರೆಗಂಟೆಯೊತ್ತಿ ನಿಂತಾಗಲೂ ಪಾರಿಜಾತಾಳ ಎದೆಬಡಿತ ನಿಂತಿರಲಿಲ್ಲ. ಅದ್ಯಾರದ್ದೊ ಜೊತೆಗೆ ಬೇರೆ ಇರುತ್ತಾಳಂತಲ್ಲ, ಅವನೂ ಈಗ ಅಲ್ಲೇ ಇದ್ದಾನೋ ಏನೋ, ಹಾಗಿದ್ದರೆ ತುಂಬಾ ಮುಜುಗರವೇ ಸರಿ, ಪರಪುರುಷನನ್ನು ಇಷ್ಟಪಡುವಂಥ ಬುದ್ಧಿ ಈ ತುಳಸಿಗಾದರೂ ಯಾಕೆ ಬಂತಪ್ಪ ಎಂದುಕೊಳ್ಳುತ್ತಲೇ ನಿಂತಿದ್ದಳು. …”

Read More

ಆಶಾ ಜಗದೀಶ್ ಕಥಾಸಂಕಲನಕ್ಕೆ ಮಾಲಿನಿ ಗುರುಪ್ರಸನ್ನ ಬರೆದ ಮಾತುಗಳು

“ಶೋಷಣೆಗಳಿಗೆ ಹತ್ತುಹಲವು ಮುಖಗಳಿವೆ. ಅವುಗಳಿಂದ ಪಾರಾಗಲೂ ಹತ್ತುಹಲವು ದಾರಿಗಳನ್ನು ಹುಡುಕುತ್ತೇವೆ. ಆ ಶೋಷಣೆಗಳ ವಿರುದ್ಧ ಹೋರಾಡಲು ಯತ್ನಿಸುತ್ತೇವೆ. ಹಾಗಿರುವ ಅನೇಕ ಕಥೆಗಳು ಆಶಾ ಜಗದೀಶ್ ಹೊರತರುತ್ತಿರುವ ಈ ಸಂಕಲನದಲ್ಲಿವೆ. ಸಮಾಜದ ಶ್ರೇಣೀಕೃತ ವ್ಯವಸ್ಥೆ, ಹೆಣ್ಣು ಎಂಬ ಕಾರಣಕ್ಕೆ ಅವಳಿಗೆ ದಕ್ಕಿರುವ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಲಾರ್ಡ್ ಕಾರ್ನ್ ವಾಲಿಸ್ ಮತ್ತು ಕ್ವೀನ್ ಎಲಿಜಬೆತ್: ಅಬ್ದುಲ್ ರಶೀದ್ ಬರೆದ ಹೊಸ ಕಥೆಯ ಪೂರ್ಣರೂಪ

“ಈಗಲೂ ಹಾಗೆಯೇ. ಅವಳು ಮಣಿಸಬೇಕು. ನಾನು ತಣಿಯಬೇಕು. ಅವಳಿಗೆ ಅಷ್ಟೇ ಸಾಕು. `ನಾನು ಬೇಟೆಯ ನಾಯಿ, ನೀನು ಓಡುತ್ತಿರುವ ಜಿಂಕೆ’ ಎಂದು ಮೂವತ್ತು ವರ್ಷಗಳಿಂದ ಅಟ್ಟಿಸಿಕೊಂಡು ಬೇಟೆಯಾಡುತ್ತಲೇ ಇರುತ್ತಾಳೆ. ಅವಳು ನನ್ನ ಪಾಲಿನ ದೇವರು. ಇಷ್ಟು ಹೇಳಿದ ಮೇಲೆ ನನ್ನ ಮತ್ತು ಅವಳ ಹುಚ್ಚು ಬೇಟೆಯ ಕುರಿತು ಓದುಗರಾದ ನಿಮಗೆ ಕುತೂಹಲವೂ ಉದ್ರೇಕವೂ ಏಕಕಾಲದಲ್ಲಿ ಉಂಟಾಗುತ್ತಿರಬಹುದು.”

Read More

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು

“ಅಕ್ಷತಾ ನದಿ ಹಾಗೂ ಸಮುದ್ರ ಎರಡನ್ನು ಕಂಡವರು. ಕಾಳಿ ನದಿಯಲ್ಲಿ ಈಜಾಡಿದವರು. ಅರಬ್ಬೀ ಸಮುದ್ರವನ್ನು ಅಪ್ಪಿಕೊಂಡಿದ್ದವರು. ಕಾಳಿ ಅಣೆಕಟ್ಟು ಒಡೆದಿದೆ ಎಂಬ ಗಾಳಿ ಸುದ್ದಿ ಹರಡಿದಾಗ ಜನರಲ್ಲಿ ಎದ್ದ ಕೋಲಾಹಲವನ್ನು ಬಹಳ ಸಮರ್ಥವಾಗಿ ಕವಿತೆಯೊಂದರಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ಕಾಳಿಯನ್ನು ಅಣೆಕಟ್ಟಿನಲ್ಲಿ ಬಂಧಿಸಿ ಖೈದಿ ಮಾಡಿದ್ದನ್ನು ಅವರು ಇನ್ನೊಂದು ಕವಿತೆಯಲ್ಲಿ ಚಿತ್ರಿಸಿದ್ದಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ