Advertisement

Category: ಸಾಹಿತ್ಯ

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಎ.ಎನ್. ಪ್ರಸನ್ನ ಅವರ ಕಥಾ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಬರೆದ ಮಾತುಗಳು

“ಕಳೆದ ಇಪ್ಪತ್ತು ವರ್ಷಗಳಲ್ಲಿ ಮಧ್ಯಮ ವರ್ಗದಲ್ಲೇ ಆಗಿರುವ ಬದಲಾವಣೆಗಳನ್ನು ಕಂಡವರಿಗೆ ಈ ಕಥೆಗಳು ಇಪ್ಪತ್ತನೆಯ ಶತಮಾನದ ಕೊನೆಯ ಮೂರು ದಶಕಗಳ ಶ್ರೀಸಾಮಾನ್ಯ ಬದುಕಿನ ಸಾಹಿತ್ಯಕ, ಕಾವ್ಯಾತ್ಮಕ ದಾಖಲೆಗಳಾಗಿ ಕಾಣಬಹುದು. ಇದು ಕಥೆಗಳ ಮಿತಿಯಲ್ಲ, ಓದುಗರಿಗೆ ದೊರೆಯುವ ಅವಕಾಶ. ಇಂದಿನ ಬದುಕನ್ನು ಅಂದಿನ ಬದುಕನ್ನು, ಇಂದಿನ ಮನೋಧರ್ಮವನ್ನು ಅಂದಿನ ಮನೋಧರ್ಮವನ್ನು…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

Read More

ಸದಾಶಿವ ಸೊರಟೂರ ಕವನ ಸಂಕಲನಕ್ಕೆ ಆಶಾಜಗದೀಶ್ ಮುನ್ನುಡಿ

“ದಿನನಿತ್ಯದ ಸಾಮಾನ್ಯ ವಾರ್ತೆಯೂ ಕವಿತೆಯಾಗಬಲ್ಲದು. ಸಾಮಾನ್ಯ ಎನಿಸುವ ಸಣ್ಣ ವರ್ತಮಾನವೂ ಕವಿಗೆ ಭಿನ್ನವಾಗಿ ಕಾಣಬಹುದು. ಅಂತಹ ಭಿನ್ನತೆಯಲ್ಲಿಯೇ ವರ್ತಮಾನದ ಕಾವ್ಯ ಹೊಸತನ ಪಡೆದುಕೊಳ್ಳುತ್ತದೆ. ಆದರೆ ಕವಿತೆ ಎನ್ನುವುದು ಒಂದು ಭಾಷೆಯ ಸೌಂದರ್ಯ ಸಾಧನವಾಗಿರುತ್ತದೆ. ಕಡಿಮೆ ಪದಗಳಲ್ಲಿ ಹೆಚ್ಚಿನದನ್ನು ಹೇಳಲಿಕ್ಕೆ ಕಾವ್ಯ ನೆರವಾಗುತ್ತದೆ. ಕಾವ್ಯಕ್ಕೆ ಪದಗಳ ದುಂದು, ತುಂಡರಿಸಿಟ್ಟ ಗದ್ಯದ ಭಾಗ ಎನಿಸುವಂತಹ ರಚನೆಗಳು ಸಲ್ಲುವುದಿಲ್ಲ.”

Read More

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ