Advertisement

Category: ಸಾಹಿತ್ಯ

ಚನ್ನಪ್ಪ ಕಟ್ಟಿಯವರ ಕಥಾಸಂಕಲನದ ಕುರಿತು ಸಾಹೇಬಗೌಡ ಬಿರಾದಾರ ಲೇಖನ

“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

“ಅಂದಿನ ಆ ನಿಶಿ! ವಿಧಾತನು ತನ್ನ ಕಲಾಜ್ಞಾನವನ್ನೆಲ್ಲ ಪ್ರಯೋಗಿಸಿ ಅದನ್ನು ರಚಿಸಿರುವನೆಂಬಂತೆ ತೋರುತ್ತಿತ್ತು. ಆ ಅಂಧಕಾರದ ಭೀಕರ ಸೌಂದರ್ಯವನ್ನು ನೋಡಿ ದೇವಗಣಗಳೂ, ತಾರಾಮಂಡಲವೂ ಮುಗ್ಧವಾದಂತಿತ್ತು. ಸಂಪತನು ಅದರ ಕಡೆಗೆ ತಿಲಾಂಶವೂ ಗಮನಕೊಡದೆ, ಉನ್ಮಾದನಂತೆ ಮನೆಯಿಂದ ಹೊರಬಿದ್ದನು. ಈ ಕೊಲೆಗಡುಕನನ್ನು ಸ್ಪರ್ಶಿಸಲಾರದೆ ವಾಯುದೇವನು ಕೂಗುತ್ತ ದಿಕ್ಕು ತೋಚದೆ ಓಡಾಡಿದನು.”

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಪ್ರೊ.ಕಾಳೇಗೌಡ ನಾಗವಾರ ಬರೆದ ಮುನ್ನುಡಿ

“ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ನಾಡಿನ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಸಮ್ಮೇಳನ, ವಿಚಾರಗೋಷ್ಠಿಗಳಲ್ಲಿ ಆಗಾಗ್ಗೆ ಸುಕ್ರಜ್ಜಿಯ ಒಡನಾಟವು ನೀಡುವ ಆನಂದದ ಸವಿಯನ್ನು ನಾವೆಲ್ಲಾ ಅನುಭವಿಸಿದ್ದೇವೆ. ಕಾಡುಗೊಲ್ಲರ ಸಿರಿಯಜ್ಜಿ, ಸಾಲುಮರದ ತಿಮ್ಮಕ್ಕ, ಹಾಲಕ್ಕಿ ಒಕ್ಕಲು ಬುಡಕಟ್ಟಿನ ವಿಶಿಷ್ಟ ಪ್ರತಿಭೆ ಸುಕ್ರಿ ಬೊಮ್ಮಗೌಡ- ಮುಂತಾದ ಈ ಪ್ರಕೃತಿಯ ಕಂದಮ್ಮಗಳು ನೀಡುವ ಅನುಭವಲೋಕ ಹಾಗೂ …”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ