Advertisement

Category: ಸಾಹಿತ್ಯ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

Read More

ಫಕೀರ ಕಾವ್ಯ ಸಂಕಲನಕ್ಕೆ ಡಾ. ಮಲರ್ ವಿಳಿ ಬರೆದ ಮುನ್ನುಡಿ

“‘ಸಾವೆಂಬುದು ನಿರಾಳ ಮೌನ’ ಕವಿತೆಯಲ್ಲಿ ಒಬ್ಬ ವ್ಯಕ್ತಿಯ ಸಾವಿನ ನಂತರದ ನೆನಪುಗಳು ಹೇಗೆಲ್ಲ ನಮ್ಮನ್ನು ಕಾಡುತ್ತವೆ, ಇಲ್ಲಿಯ ತದ್ರೂಪ ಚಿತ್ರಣಗಳು ನಮ್ಮ ಮನಸ್ಸನ್ನು ತಟ್ಟುತ್ತವೆ, ಎಚ್ಚರಿಸುತ್ತವೆ. ತಾತ್ತ್ವಿಕತೆಯನ್ನು ಬೋಧಿಸುತ್ತವೆ, ನಶ್ವರತೆಯ ಸಂದೇಶವನ್ನು ಸಾರುತ್ತಾ ನೆನಪೊಂದೇ ಉಳಿಯುವುದು ಎಂಬ ಚಿತ್ರಣವನ್ನು ಕಣ್ಣಿಗೆ ಕಟ್ಟಿದಂತೆ ಶ್ರೀಧರರು ರಚಿಸಿದ್ದಾರೆ. `ನಗುವಿನ ಬೀಜಗಳು ಮಾರಾಟಕ್ಕಿವೆ’-ಇತ್ತೀಚೆಗೆ ನಗು…”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ