Advertisement

Category: ಸಾಹಿತ್ಯ

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

ಮೋಕ್ಷ ಸ್ನಾನ ಇಂಗ್ಲಿಷ್ ಮೂಲ: ಆರ್.ಪಿ. ಸಿಸೋಡಿಯಾ ಕನ್ನಡಕ್ಕೆ: ಎಂ.ಜಿ. ಶುಭಮಂಗಳ

“ಕಿಕ್ಕಿರಿದಿದ್ದ ಗುಡಾರದಲ್ಲಿ ಬೆವರಿನಿಂದ ತೊಪ್ಪೆಯಾಗಿದ್ದ ದೇಹಗಳಿಂದ ಬರುವ ವಾಸನೆಯಿಂದ ಹೊಟ್ಟೆಯಲ್ಲಿ ತೊಳೆಸಿದಂತಾಗಿ, ನನಗೆ ನಿದ್ದೆ ಹತ್ತಲಿಲ್ಲ. ಮರುದಿನ ಪವಿತ್ರ ಸಂಗಮಸ್ನಾನದ ನೆನಪಿನಲ್ಲಿ ಪುಳಕಿತಳಾದ ಅಮ್ಮ ಪ್ರಶಾಂತವಾಗಿ ನಿದ್ದೆ ಮಾಡಿದಳು; ಆ ಸ್ನಾನ ತನ್ನ ಪಾಪಗಳನ್ನು ತೊಳೆದು, ಮುಂದಿನ ಜೀವನದಲ್ಲಿ ಸುಖಜೀವನವನ್ನು ಪ್ರಸಾದಿಸುತ್ತದೆಯೆಂಬುದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ