Advertisement

Category: ಸಾಹಿತ್ಯ

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ನಾಗರಾಜ್ ನವೀಮನೆ ಪುಸ್ತಕಕ್ಕೆ ಕೃಪಾಕರ ಸೇನಾನಿ ಬರೆದ ಮುನ್ನುಡಿ

“ಈ ಎಲ್ಲಾ ಕರಾಳ ಅಧ್ಯಾಯಗಳನ್ನು ತಿಳಿದಿದ್ದರಿಂದ ಸಾಕಾನೆಗಳ ಬಗ್ಗೆಯಾಗಲಿ, ಮಾವುತರ ಬಗ್ಗೆಯಾಗಲಿ ನಮಗೆ ಹೆಚ್ಚು ಆಸಕ್ತಿ ಮೂಡಿರಲಿಲ್ಲ. ಆದರೆ, ಮಾವುತ ಮಾರ ಮತ್ತು ಮುದುಮಲೈ ಆನೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾಗ ನಮ್ಮ ನಿಲುವು ಸ್ವಲ್ಪ ಬದಲಾಯಿತು. ಮುದುಮಲೈ ಆನೆ ತಮಿಳುನಾಡಿನ ಮುದುಮಲೈ ಕಾಡಿನ ಸಾಕಾನೆ ಶಿಬಿರದಲ್ಲಿದ್ದ ಒಂದು ಅಪರೂಪದ ಆನೆ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಪುಂಡೂರು ಲಕ್ಷ್ಮೀನಾರಾಯಣ ಪುಣಂಚತ್ತಾಯರು ಬರೆದ ಕತೆ

“ಮೇಲ್ಜಾತಿಯ ಹಿಂದುಗಳನ್ನೇ ದೇವರೆಂದು ನಂಬಿ, ಅವರ ಸೇವೆಯನ್ನು ಮಾಡಿಕೊಂಡಿರುವಷ್ಟು ಕಾಲ ಹೊಲೆಯರು! ಹೊಲತಿಯರು! ಧಿಕ್ಕಾರವಿರಲಿ – ಒಡಹುಟ್ಟಿದ ಹಿಂದೂ ಮಾತೆಯ ಮಕ್ಕಳನ್ನು ಈ ಪ್ರಕಾರ ದೂರ ನಿಲ್ಲಿಸುವ ಈ ಸಮಾಜ ಪದ್ಧತಿಗೆ ಧಿಕ್ಕಾರವಿರಲಿ. ಹಿಂದೂ ಮತವನ್ನು ತಿರಸ್ಕರಿಸಿ, ಕ್ರೈಸ್ತ ಅಥವಾ ಮಹಮ್ಮದೀಯ ಮತವನ್ನು…”

Read More

ರಾಜು ಸನದಿ ಪುಸ್ತಕದ ಕುರಿತು ಆಶಾ ಜಗದೀಶ್ ಲೇಖನ

“ಧಾರ್ಮಿಕ ಕಟ್ಟುಪಾಡುಗಳು ಹೇಗೆಲ್ಲ ಹೆಣ್ಣನ್ನು, ಬಲಹೀನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸುತ್ತದೆ ಎನ್ನುವುದನ್ನು ರಾಜುರವರ ಕವಿತೆಗಳು ಸರಳ ಭಾಷೆಯಲ್ಲಿ ಮನಮುಟ್ಟುವಂತೆ ಹೇಳುತ್ತಾ ಹೋಗುತ್ತವೆ. ತನ್ನ ಸುತ್ತಮುತ್ತಲ ಸಂವೇದನೆಗಳಿಗೆ ಕವಿಯಾದವನು ಹೇಗೆ ಪ್ರತಿಸ್ಪಂದಿಸುತ್ತಾನೆ ಎಂಬುದು ಬಹಳ ಗಮನದಲ್ಲಿಟ್ಟುಕೊಳ್ಳಬೇಕಾದದ್ದು. ಕಾರಣ ಕವಿ ತನ್ನ ಒಳಗಿನ ಪ್ರಪಚಂದಲ್ಲಿ ಕಣ್ಣು ತೆರೆದುಕೊಂಡ ಸಮಯದಲ್ಲಿಯೇ ಹೊರಗಿನ ಪ್ರಪಂಚಕ್ಕೂ…”

Read More

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ