Advertisement

Category: ಸಾಹಿತ್ಯ

ಕಪಿಲ ಕಾದಂಬರಿಗೆ ಬಾಳಾಸಾಹೇಬ ಲೋಕಾಪೂರ ಮತ್ತು ಕೇಶವ ಮಳಗಿ ಮಾತುಗಳು

“`ಹಾಣಾದಿ’ ಕಾದಂಬರಿ ತನ್ನ ಕಥಾವಸ್ತು, ನಿರೂಪಣಾ ವಿಧಾನ ಮತ್ತು ಲೇಖಕ ಹೀಗೆ ಹಲವು ಕಾರಣಗಳಿಂದ ಗಮನ ಸೆಳೆಯುವ ಕೃತಿ. ವರ್ತಮಾನ ಮತ್ತು ಭೂತಕಾಲ ಜತೆಜತೆಗೆ ಸಾಗುವ, ನೆನಪುಗಳ ಸಿಕ್ಕುಗಳಲ್ಲಿ ಓದುಗನನ್ನು ಸಿಲುಕಿಸುವ ಕಾದಂಬರಿ. `ಗಾರುಡಿ ವಾಸ್ತವತೆ’ಯ ತಂತ್ರವನ್ನು ಬಳಸುತ್ತದೆ. ಕಥೆಯೊಳಗೆ ಕಥೆ, ಅದರೊಳಿನ್ನೊಂದು ಕಥೆ ಎಂಬಂತೆ ಇದರ ನಿರೂಪಣೆ. ಕಾದಂಬರಿಯಲ್ಲಿ…”

Read More

ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

ಮೋಕ್ಷ ಸ್ನಾನ ಇಂಗ್ಲಿಷ್ ಮೂಲ: ಆರ್.ಪಿ. ಸಿಸೋಡಿಯಾ ಕನ್ನಡಕ್ಕೆ: ಎಂ.ಜಿ. ಶುಭಮಂಗಳ

“ಕಿಕ್ಕಿರಿದಿದ್ದ ಗುಡಾರದಲ್ಲಿ ಬೆವರಿನಿಂದ ತೊಪ್ಪೆಯಾಗಿದ್ದ ದೇಹಗಳಿಂದ ಬರುವ ವಾಸನೆಯಿಂದ ಹೊಟ್ಟೆಯಲ್ಲಿ ತೊಳೆಸಿದಂತಾಗಿ, ನನಗೆ ನಿದ್ದೆ ಹತ್ತಲಿಲ್ಲ. ಮರುದಿನ ಪವಿತ್ರ ಸಂಗಮಸ್ನಾನದ ನೆನಪಿನಲ್ಲಿ ಪುಳಕಿತಳಾದ ಅಮ್ಮ ಪ್ರಶಾಂತವಾಗಿ ನಿದ್ದೆ ಮಾಡಿದಳು; ಆ ಸ್ನಾನ ತನ್ನ ಪಾಪಗಳನ್ನು ತೊಳೆದು, ಮುಂದಿನ ಜೀವನದಲ್ಲಿ ಸುಖಜೀವನವನ್ನು ಪ್ರಸಾದಿಸುತ್ತದೆಯೆಂಬುದು…”

Read More

‘ಅಜಂತಾ’ ಕಾವ್ಯದ ಕುರಿತು ಚಿದಾನಂದ ಸಾಲಿ ಮಾತುಗಳು

“ಗದ್ಯಾನುವಾದದಲ್ಲಿ ಪದದ ಅರ್ಥ ಸೀಮಿತವಾಗಿದ್ದು, ಎಷ್ಟೋ ಅರ್ಥವಾಗದ ಪದಗಳ ಅರ್ಥವು ಆ ವಾಕ್ಯ, ಆ ಪ್ಯಾರಾ, ಆ ಸಂದರ್ಭಗಳು ಹೊರಡಿಸುವ ಅರ್ಥಗಳಲ್ಲೇ ಅಡಕವಾಗಿರುತ್ತದೆ. ಆದರೆ ಕಾವ್ಯಾನುವಾದದಲ್ಲಿ ಹಾಗಲ್ಲ. ಪ್ರತಿ ಪದವೂ ಒಂದು ವಾಕ್ಯದ, ಒಂದು ನುಡಿಯ ಘಟಕವಾಗಿರುತ್ತಲೇ; ತನ್ನ ಸ್ವತಂತ್ರ ಅಸ್ತಿತ್ವವನ್ನು, ಅಸ್ಮಿತೆಯನ್ನು ಬಿಟ್ಟುಕೊಡದೆ ಅನನ್ಯತೆಯನ್ನೂ ಉಳಿಸಿಕೊಂಡಿರುತ್ತದೆ. ಎರಡು ಭಾಷೆಗಳ ನಡುವೆ ಸುಲಭ ಗೋಚರವಾದ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ