Advertisement

Category: Home page first slider

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳ ನೆಟ್ಟು, ಅವುಗಳನ್ನು ಪೋಷಿಸಿ, ಅದರಿಂದಲೇ ಖ್ಯಾತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ (೧೧೪) ಇಂದು ನಿಧನರಾದರು.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ  ಜನಿಸಿದ್ದ  ಅವರು, ಪರಿಸರದ ಪಾಠಗಳನ್ನು ಶಾಲೆಯಲ್ಲಿ ಕಲಿತವರಲ್ಲವಾದರೂ, ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ, ಅವುಗಳ ಪೋಷಣೆಯಲ್ಲಿ ತಮ್ಮ ಜೀವನವನ್ನು ಕಳೆದವರು. ಇಂಥ ನಿಸ್ವಾರ್ಥ ಕಾರ್ಯಕ್ಕಾಗಿ ಅವರಿಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. 

Read More

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ...

Read More

ಅನುವಾದಕರಿಗೆ ಫೆಲೋಶಿಪ್…

ಬಹುವಚನ ಪ್ರಕಾಶನ ಮತ್ತು ನಾಟಕ ಕಂಪನಿ ತಮಾಶಾ ಸ್ಟುಡಿಯೋ ಫೌಂಡೇಶನ್‌ನಿಂದ ಜಂಟಿಯಾಗಿ ಸ್ಥಾಪಿಸಲಾದ ನಾಟಕ ಅನುವಾದ ಫೆಲೋಶಿಪ್‌ಗೆ ಅನುವಾದಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಂದಿರುವ ಅರ್ಜಿಗಳಿಂದ ಮೂರು ಅನುವಾದಕರಿಗೆ ಫೆಲೋಶಿಪ್ ನೀಡಲಾಗುವುದು. ಇಬ್ಬರು...

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ