Advertisement

Category: Home page first slider

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

Read More

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ಇಬ್ನ್ ಬತೂತನ ಸ್ತ್ರೀರಾಜ್ಯ

“ಸದಾ ಪ್ರವಾಸಿಗನಾಗಿ ಲೋಕ ಸುತ್ತುತ್ತಿದ್ದ ಇಬ್ನ್ ಬತೂತನಿಗೆ ಮಡದಿಯರ ಅವಶ್ಯಕತೆ ಇತ್ತು. ಆದರೆ ಅವರನ್ನು ಕಟ್ಟಿಕೊಂಡು ಓಡಾಡುವ ತಾಪತ್ರಯಗಳು ಬೇಕಾಗಿರಲಿಲ್ಲ. ಹಾಗಾಗಿ ಆತ ಈ ದ್ವೀಪದ ಇಬ್ಬರು ಸ್ತ್ರೀಯರನ್ನು ವರಿಸುತ್ತಾನೆ. ಇಬ್ಬರೂ ದ್ವೀಪದ ಎರಡು ಪತಿಷ್ಠಿತ ಕುಟುಂಬಗಳಿಗೆ ಸೇರಿದ ಸ್ತ್ರೀಯರು. ಹಾಗಾಗಿ ಆತನಿಗೆ ಈ ದ್ವೀಪದ ಎರಡೂ ಪತಿಷ್ಠಿತ ಕುಟುಂಬಗಳ ಬೆಂಬಲ ದೊರೆತು ಆ ದ್ವೀಪವನ್ನು ಆಳುತ್ತಿದ್ದ ದೊರೆಗಿಂತ ಬಲಶಾಲಿಯಾಗುತ್ತಾನೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಐದನೆಯ ಕಂತು

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ