Advertisement

Category: ದಿನದ ಕವಿತೆ

ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ

“ಕೂತೆವು… ನಿಂತೆವು… ಓಡಾಡಿದೆವು.. ಈಜಾಡಿದೆವು
ಹಗಲ ಚಂದ್ರನಂಥ ಎಲ್ಸಿ
ಕುಸಿಯುತ್ತಿರುವ ಮನೆ ಮಾಡು ತೊಲೆ ಕಮಾನು
ಬಸಿರು ಬಾಣಂತನಕ್ಕೆ ಮರೆಗೈಯ್ದ ಗೋಡೆ
ರಾಗಿ ಭತ್ತದ ವಾಡೆ”- ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ

Read More

ಕಾವ್ಯಮಾಲೆಯ ಕಾಣದ ಹೂಗಳು

ಕನ್ನಡ  ಕಾವ್ಯ ಲೋಕದಲ್ಲಿ ಪ್ರಸಿದ್ಧರ ಕವನಗಳು, ಪ್ರಸಿದ್ಧವಾದ ಕವನಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಎಷ್ಟೋ ಅತ್ಯುತ್ತಮವಾದ ಕವನಗಳು ಕಂಡೂ ಕಾಣದಂತೆ ಮರೆಯಾಗಿವೆ.  ಗದ್ಯಪ್ರಕಾರದಲ್ಲಿ ಹೆಚ್ಚು ಬರಹಗಳನ್ನು ಬರೆದವರೂ ಒಳ್ಳೆಯ ಪದ್ಯಗಳನ್ನು ಬರೆದುದುಂಟು. ಅಂತಹ ಅಪರೂಪದ ಕವನಗಳನ್ನು ಹುಡುಕಿ ನಿಮ್ಮ ಮುಂದೆ ಇರಿಸುವ ಪ್ರಯತ್ನವನ್ನು ಕೆಂಡಸಂಪಿಗೆ ಮಾಡಲಿದೆ. ಈ ಸರಣಿಯಲ್ಲಿ ಮೊದಲ ಕವನವಾಗಿ ಸೋಮಶೇಖರ ಇಮ್ರಾಪೂರ ಅವರು ಬರೆದ ‘ಗಂಡ ಹೆಂಡಿರ ಜಗಳ ಗಂಧ ತೀಡಿದ್ಹಾಂಗ’ ಎಂಬ ಕವನ ನಿಮ್ಮ ಓದಿಗಾಗಿ ಇಲ್ಲಿದೆ. ಪ್ರತೀ ಗುರುವಾರ ಹೀಗೊಂದು ಕವನದ ಪುಟವಿಲ್ಲಿ ಅರಳಿಕೊಳ್ಳಲಿದೆ.

Read More

ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ಇರುಳ ನಿದಿರೆಯನು ದೂರವಿರಿಸಿ ನಕ್ಷತ್ರವೆಣಿಸುತ ಕುಳಿತೆ
ಸವಿಗನಸ ನೆಮ್ಮದಿಗೂ ಕನ್ನವಿರಿಸಿದ ನಿನಗೆ ಕೃತಜ್ಞತೆಗಳು

ಮಾಸಿದ ಮುಖದಲೂ ಚೆಲುವು ಮೂಡಿಸುವ ಹುಂಬತನ
ನನ್ನೊಳಗಿನ ಕಾರಂಜಿ ನಗೆನುಂಗಿದ ನಿನಗೆ ಕೃತಜ್ಞತೆಗಳು”- ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ