ಕಾವ್ಯಮಾಲೆಯ ಕಾಣದ ಹೂಗಳು
ಕನ್ನಡ ಕಾವ್ಯ ಲೋಕದಲ್ಲಿ ಪ್ರಸಿದ್ಧರ ಕವನಗಳು, ಪ್ರಸಿದ್ಧವಾದ ಕವನಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಎಷ್ಟೋ ಅತ್ಯುತ್ತಮವಾದ ಕವನಗಳು ಕಂಡೂ ಕಾಣದಂತೆ ಮರೆಯಾಗಿವೆ. ಗದ್ಯಪ್ರಕಾರದಲ್ಲಿ ಹೆಚ್ಚು ಬರಹಗಳನ್ನು ಬರೆದವರೂ ಒಳ್ಳೆಯ ಪದ್ಯಗಳನ್ನು ಬರೆದುದುಂಟು. ಅಂತಹ ಅಪರೂಪದ ಕವನಗಳನ್ನು ಹುಡುಕಿ ನಿಮ್ಮ ಮುಂದೆ ಇರಿಸುವ ಪ್ರಯತ್ನವನ್ನು ಕೆಂಡಸಂಪಿಗೆ ಮಾಡಲಿದೆ. ಈ ಸರಣಿಯಲ್ಲಿ ಮೊದಲ ಕವನವಾಗಿ ಸೋಮಶೇಖರ ಇಮ್ರಾಪೂರ ಅವರು ಬರೆದ ‘ಗಂಡ ಹೆಂಡಿರ ಜಗಳ ಗಂಧ ತೀಡಿದ್ಹಾಂಗ’ ಎಂಬ ಕವನ ನಿಮ್ಮ ಓದಿಗಾಗಿ ಇಲ್ಲಿದೆ. ಪ್ರತೀ ಗುರುವಾರ ಹೀಗೊಂದು ಕವನದ ಪುಟವಿಲ್ಲಿ ಅರಳಿಕೊಳ್ಳಲಿದೆ.
Read More
