Advertisement

Category: ದಿನದ ಕವಿತೆ

ಕಾವ್ಯಮಾಲೆಯ ಕಾಣದ ಹೂಗಳು

ಕನ್ನಡ  ಕಾವ್ಯ ಲೋಕದಲ್ಲಿ ಪ್ರಸಿದ್ಧರ ಕವನಗಳು, ಪ್ರಸಿದ್ಧವಾದ ಕವನಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಎಷ್ಟೋ ಅತ್ಯುತ್ತಮವಾದ ಕವನಗಳು ಕಂಡೂ ಕಾಣದಂತೆ ಮರೆಯಾಗಿವೆ.  ಗದ್ಯಪ್ರಕಾರದಲ್ಲಿ ಹೆಚ್ಚು ಬರಹಗಳನ್ನು ಬರೆದವರೂ ಒಳ್ಳೆಯ ಪದ್ಯಗಳನ್ನು ಬರೆದುದುಂಟು. ಅಂತಹ ಅಪರೂಪದ ಕವನಗಳನ್ನು ಹುಡುಕಿ ನಿಮ್ಮ ಮುಂದೆ ಇರಿಸುವ ಪ್ರಯತ್ನವನ್ನು ಕೆಂಡಸಂಪಿಗೆ ಮಾಡಲಿದೆ. ಈ ಸರಣಿಯಲ್ಲಿ ಮೊದಲ ಕವನವಾಗಿ ಸೋಮಶೇಖರ ಇಮ್ರಾಪೂರ ಅವರು ಬರೆದ ‘ಗಂಡ ಹೆಂಡಿರ ಜಗಳ ಗಂಧ ತೀಡಿದ್ಹಾಂಗ’ ಎಂಬ ಕವನ ನಿಮ್ಮ ಓದಿಗಾಗಿ ಇಲ್ಲಿದೆ. ಪ್ರತೀ ಗುರುವಾರ ಹೀಗೊಂದು ಕವನದ ಪುಟವಿಲ್ಲಿ ಅರಳಿಕೊಳ್ಳಲಿದೆ.

Read More

ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ಇರುಳ ನಿದಿರೆಯನು ದೂರವಿರಿಸಿ ನಕ್ಷತ್ರವೆಣಿಸುತ ಕುಳಿತೆ
ಸವಿಗನಸ ನೆಮ್ಮದಿಗೂ ಕನ್ನವಿರಿಸಿದ ನಿನಗೆ ಕೃತಜ್ಞತೆಗಳು

ಮಾಸಿದ ಮುಖದಲೂ ಚೆಲುವು ಮೂಡಿಸುವ ಹುಂಬತನ
ನನ್ನೊಳಗಿನ ಕಾರಂಜಿ ನಗೆನುಂಗಿದ ನಿನಗೆ ಕೃತಜ್ಞತೆಗಳು”- ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

ಶರೀಫ್ ಕಾಡುಮಠ ಬರೆದ ಕವಿತೆ ಉರೂಸ್

ಮೊದಲ ನೋಟಕ್ಕೇ
ಫಿದಾ ಆಗಿ
ಖುದಾನ ಬಳಿ
ಮೊಹಬ್ಬತ್ತಿನ ಮೊರೆಯಿಟ್ಟಿದ್ದೇನೆ
ಭಾಷಣದ ವೇದಿಕೆ ಮುಂದೆ
ಬಿಳಿಗೂದಲ ಹಲ್ಲಿಲ್ಲದ
ಉಪ್ಪಾಪಗಳು ಸಾಲಾಗಿ
ಕಿವಿ ಹಿರಿದಾಗಿಸಿ
ಮುದುಡಿ ಕುಳಿತಿವೆ- ಶರೀಫ್ ಕಾಡುಮಠ ಬರೆದ ಕವಿತೆ

Read More

ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ

“ಬರುವವರು ಹೋದವರು
ಅಳುವವರು ನಗುವವರು
ಕಾಲೆಳೆವವರು ಕತ್ತುಸೀಳುವವರು
ನರಕದವರು ಸ್ವರ್ಗದವರು
ನೆಗೆದುಬಿದ್ದಳೆಂದು ಖುಷಿಪಡುವಷ್ಟು
ನಿದ್ರಿಸಿಬಿಡಬೇಕಿತ್ತು”- ವಿಜಯಶ್ರೀ ಹಾಲಾಡಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ