Advertisement

Category: ದಿನದ ಕವಿತೆ

ಭೂಮಿಗೆ ನೆಗಡಿಯಾಗಿದೆ: ನಾಗರಾಜ್ ಹರಪನಹಳ್ಳಿ ಬರೆದ ಕವಿತೆ

“ಬಗ್ಗದ ಬಾಗದ ನೆಗಡಿಗೆ
ಭೂಮಿತಾಯಿಗೆ ಸುಸ್ತೋ ಸುಸ್ತು
ಬೆಚ್ಚಗೆ ಹೊದ್ದ ದುಪ್ಪಡಿಗೆ ಮೈಯಲ್ಲಾ ಬೆವರು
ಜೊತೆಗೊಂದಿಷ್ಟು ಅವನ ಕಾಳಜಿಯ ಮಾತು ಆರೈಕೆ ಸಂತೈಸುವ ಇನಿದನಿಗೆ
ಮುಗಿಲ ಕಾರುಣ್ಯ”- ನಾಗರಾಜ್ ಹರಪನಹಳ್ಳಿ ಬರೆದ ಕವಿತೆ

Read More

ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ

“ಅವಳಿಗೆ ಮತ್ತೆ ನೆನಪಿಸು ಹನುಮ
ಎಳೆಮಿಂಚಿನಂತೆ ನಾನವಳ ರೂಪವನೆಂತು ಕಂಡೆ,
ಅದೇನು ಗಾಂಭೀರ್ಯ, ಅದೆಂಥ ಚೆಲುವು
ಜನಕನರಮನೆಯ ಸಭಾಂಗಣದಿ
ಅವಳ ಹಿರಿಸಂಕಲ್ಪವನು ನಾನು ಮರೆತವನಲ್ಲ,”- ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ

Read More

ಕೆ.ವಿ. ತಿರುಮಲೇಶ್‌ ಅನುವಾದಿಸಿದ ಎಮಿಲಿ ಡಿಕಿನ್ಸನ್‌ಳ ಕವಿತೆಗಳು

ಅಮೆರಿಕದ ಕವಯಿತ್ರಿ ಎಮಿಲಿ ಡಿಕಿನ್ಸನ್ (೧೮೩೦-೮೬) ತುಂಬಾ ಸೆನ್ಸಿಟಿವ್ ಕವಿತೆಗಳನ್ನು ಬರೆದವಳು.  ಬದುಕಿನ ಸೂಕ್ಷ್ಮ ವಿಚಾರಗಳೇ ಹೆಚ್ಚಾಗಿ ಅವಳ ಕವನದ ವಸ್ತುಗಳಾಗಿದ್ದವು. ತನ್ನ ಜೀವಿತಕಾಲದಲ್ಲಿ ಅವಳು ಪ್ರಕಟಿಸಿದ್ದು ಆರೋ ಏಳೋ ಕವಿತೆಗಳನ್ನು ಮಾತ್ರ. ಚಿಕ್ಕ ಚಿಕ್ಕ ಕಾಗದದ ತುಂಡುಗಳಲ್ಲಿ ಅವಳು ಬರೆದು ಬಂಡಲುಗಳಾಗಿ ಇರಿಸಿದ ಕವಿತೆಯ ಕಟ್ಟುಗಳು ಅವಳ ಮರಣಾನಂತರ ಸಿಕ್ಕವು. ಇಂದು ಡಿಕಿನ್ಸನ್ ಇಂಗ್ಲಿಷ್ ಸಾಹಿತ್ಯದಲ್ಲಿ ಪ್ರಸಿದ್ಧ ಹೆಸರು. ಡಿಕಿನ್ಸನ್ ಕವಿತೆಗಳಿಗೆ ಶೀರ್ಷಿಕೆಗಳಿಲ್ಲ.  ಆಕೆಯ ಎರಡು ಕವನಗಳನ್ನು ಹಿರಿಯ ಬರಹಗಾರ ಕೆ.ವಿ.ತಿರುಮಲೇಶ್ ಅನುವಾದಿಸಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ