Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ

ಹಳ್ಳಿಕೊಂಪೆಯ ಮೂಲಮನೆಯ ಕಾಲ ಗರ್ಭದ ಹಿಂದಿನ ದಿನಗಳಲ್ಲಿ ಯಾರ‍್ಯಾರೋ ಹಿರಿಯರು ಕಾಲವಾದಾಗ ಹೇಳಿಸುತ್ತಿದ್ದ ಗರುಡಪುರಾಣದ ವಿವರಗಳೆಲ್ಲ ಇಲ್ಲಿ ಈಗ ಜೀವನದಲ್ಲಿ ಮೊದಲ ಅನುಭವವಾಗಿ ಬಾಲ್ಕನಿಯಲ್ಲಿ ನಿಂತು ಹೊಸ ಬದುಕಿನ ಹುಡುಕಾಟವನ್ನು ನಡೆಸುತ್ತಿದ್ದ ಗಂಗಮತ್ತೆಯ ನೆನಪಿಗೆ ಬಂದು ನಿಜವೆನಿಸತೊಡಗುತ್ತಿದ್ದಂತೆ ಒಂದು ದಿನ ಪಕ್ಕದ ಫ್ಲಾಟಿನ ವಿರಸ ದಾಂಪತ್ಯದ ಸಾಫ್ಟ್ವೇರ್ ಉದ್ಯೋಗದ ಎಳೆಯ ತರುಣಿ ತನ್ನ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅಂತ್ಯವನ್ನು ಕಂಡಾಗ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಉದ್ಯಾವರ ಮಾಧವ ಆಚಾರ್ಯ ಕತೆ “ಮಹಾಪ್ರಸ್ಥಾನ”

Read More

ಆನಂದ ಭೋವಿ ಬರೆದ ಈ ಭಾನುವಾರದ ಕತೆ

ಅದ್ಯಾವ ಪುಣ್ಯಾತಗಿತ್ತಿ ಅಬ್ಬರಿಸಿದಳೋ ಗೊತ್ತಿಲ್ಲ “ಯಲ್ಲವ್ವ ಬಂಗಾರದ ಮಳೆ ಹರಸಾಕತ್ತಾಳ ಯಾರಿಗೆ ಸಿಗತೈತಿ ಅವರ ಬಾಳು ಬಂಗಾರ ಆಗತೈತಿ” ಇದೊಂದು ಮಾತು ಬರಸಿಡಿಲು ಬಡಿದಂಗ ಆತು. ಸೀಟಿನ ಚಿಂತ್ಯಾಗ ಮುಕರಿಬಿದ್ದಿದ್ದ ಮಂದಿ ಹುಯ್ಯಂತ ಮ್ಯಾಲಕ್ಕೆತ್ತು. ಅವಳು ಇವಳು ಯಾರಿಗೂ ಯಾರು ಕಾಣಲಿಲ್ಲ. ಹಾರಾಡಿ ಬೀಳುತ್ತಿದ್ದ ಸರದ ಗುಂಡು ಆರಿಸಲಿಕ್ಕ ಮುಗಿಬಿದ್ದರು. ಅವರ ಮ್ಯಾಲ ಇವರು ಇವರ ಮ್ಯಾಲ ಅವರು ನೋಡ ನೋಡುವದ್ರೊಳಗ ಕಾಲ್ತುಳಿದ ಗದ್ದಲ ಬಸ್ಸನ್ನು ನುಂಗಿಕೊಂಡಿತು. ಬಿಸಲಿನ ಜಳದೊಳಗ ರಕ್ತದ ವಾಸನೆ ಬಡಿಯತೊಡಗಿತು.
ಆನಂದ ಭೋವಿ ಬರೆದ ಈ ಭಾನುವಾರದ ಕತೆ “ದೇವರಿಗೂ ಒಂದು ಟಿಕಿಟು”

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ

ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್‌ಕಾಮ್‌ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್‌ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್‌ ಬರೆದ ಕತೆ “ಹಾವಾಡಿಗ”

Read More

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ