Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ

ಬತ್ತಿ ಹೋಗಿರುವ ನದಿಯ ದಡದಲ್ಲಿ ಕುಳಿತು ಹರಿಯುವ ನದಿಯನ್ನು ಕಲ್ಪಿಸಿಕೊಂಡು ಸುಖಪಡುತ್ತಿದ್ದ ಕುಮದ್ವತಿಗೆ, ಎಲ್ಲವೂ ವೇಗವಾಗಿ ಮನಸಿನಲಿ ಸುಳಿದುಹೋದವು. ಕೆಲವು ಸಲ ಊರಿನವರ ಮಾತುಗಳಿಗೆ ಬೇಸರವಾದರೂ, ಪ್ರೀತಿಸುವ ಗಂಡನಿಂದ ಎಲ್ಲವೂ ಮರೆಯುತ್ತಿದ್ದಳು. ಸೊಸೆಯ ಒಳ್ಳೆಯತನ ಕಂಡಮೇಲೆ ಅತ್ತೆ ಇನ್ನೂ ಹತ್ತಿರವಾಗಿದ್ದರು. ಸೊಸೆಗೆ ಯಾವುದೇ ತೊಂದರೆ ಆಗದಂತೆ, ತನ್ನ ಮಗನಿಂದ ಅವಳಿಗೆ ಅನ್ಯಾಯ ಆಯಿತಲ್ಲ ಎನ್ನುವ ಪಾಪ ಪ್ರಜ್ಞೆಯಿಂದ ಸೊಸೆಯನ್ನು ಇನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಳು.
ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ “ಕುಮದ್ವತಿ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ

ಒಮ್ಮೊಮ್ಮೆ ಕನಸ್ಸಿನಲ್ಲಿ ಬೆಚ್ಚಿಬೀಳ್ತಾ ಇದ್ದ. ನಾರಾಣಿ ಅತ್ತಂತೆ ಕನಸ್ಸು ಬೀಳ್ತಾಇತ್ತು ತಾನು ಅತ್ತಂತಾಗುತ್ತಿತ್ತು. ಲಕ್ಷ್ಮಕ್ಕ ಬಂದು ಕತ್ತಿಸಿಕಿದಂತೆ ಕೆನ್ನೆಗೆ ಹೊಡೆದಂತೆ ಭಾಸವಾಗ್ತಾ ಇತ್ತು. ಅವಾಗೆಲ್ಲಾ ವಿಪರೀತ ಖಿನ್ನನಾಗ್ತಾ ಇದ್ದ. ಮಾದನನ್ನು ನೆನೆದಾಗಲೆಲ್ಲಾ ಚಿಕ್ಕಮಕ್ಕಳಂತೆ ಅತ್ತುಬಿಡುತ್ತಿದ್ದ. ಕರ್ಮಗಳೆಲ್ಲಾ ಹೀಗೆ ಕನಸುಗಳಲ್ಲಿ ಬಂದು ಕಾಡ್ತಾ ಇರ್ತವೆ ನಮ್ಮ ಪಾಪಕರ್ಮಗಳು ಕನಸುಗಳಲ್ಲಿ ಜೀವಂತವಾಗಿರುತ್ತವೆ ಅದಕ್ಕಾಗಿಯೇ. ಅವು ನಮ್ಮನ್ನು ಕಾಡುತ್ತವೆ ಕಾಡಿಸುತ್ತವೆ ನಮ್ಮನ್ನು ಶುಭ್ರಗೊಳಿಸುತ್ತವೆ. ಅದಕ್ಕಾಗಿ ನಾವೇಕೆ ಬೆಚ್ಚಬೇಕು. ಅಚ್ಚಹಸಿರಾಗಬೇಕು ಮನಸು ತಿಳಿಯಾಗಬೇಕು.
ಮಾರುತಿ ಗೋಪಿಕುಂಟೆ ಬರೆದ ಈ ಭಾನುವಾರದ ಕತೆ “ಭಾವ ಬಿತ್ತಿದ ಬೀಜ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ