Advertisement

Category: ವಾರದ ಕಥೆ

ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ

ವೃದ್ಧಾಶ್ರಮದ ಅಂಗಳ ತಮ್ಮ ಮನೆ. ಆವತ್ತು ಭಾವನಾಳೊಡನೆ ಮನೆ ಬಿಟ್ಟು ಹೋಗುವಾಗ ಅಪ್ಪ ಆರಾಮ ಕುರ್ಚಿಯ ಮೇಲೆ ನಿರ್ಲಿಪ್ತವಾಗಿ ಕೂತಿದ್ದರು. ಅಮ್ಮ ಕಣ್ಣಿನಲ್ಲಿ ನೀರು ತುಂಬಿಕೊಂಡು ನೋಡುತ್ತ ನಿಂತಿದ್ದರು. ಹದಿಮೂರು ಜನ ವೃದ್ಧ-ವೃದ್ಧೆಯರೂ ನಮ್ಮನ್ನೆ ನೋಡುತ್ತ ನಿಂತಿದ್ದರು. ಏಕೋ ನನ್ನಲ್ಲಿ ಅಳುಕು. ಭಾವನಾ ಸರಸರನೇ ಹೆಜ್ಜೆ ಹಾಕಿ ಕಾರಿನಲ್ಲಿ ಕುಳಿತುಬಿಟ್ಟಿದ್ದಳು. ಲಚ್ಚಿ ಆಗ ಗರ್ಭಿಣಿ. ನನ್ನೆಡೆಗೆ ದುರದುರನೆ ದಿಟ್ಟಿಸುತ್ತಿದ್ದಳು.
ವೀರೇಶ ಶಿವಲಿಂಗಪ್ಪ ಸಜ್ಜನ ಬರೆದ ಈ ಭಾನುವಾರದ ಕತೆ “ಕ್ಕೊ ಕ್ಕೊ ಕ್ಕೊ…” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ

ಹಾಲುಸೇವೆ ಮುಗಿಸಿಕೊಂಡು ಗೋಪಾಲಿ ನಾಗೇನಹಳ್ಳಿಗೆ ಮರಳುತ್ತಾನೆ ಎಂದು ನಂಬಿಕೆಯೇ ಇಟ್ಟುಕೊಂಡಿರದ ಜನಕ್ಕೆ ಆಗಬಾರದಷ್ಟು ನಿರಾಶೆಯಾಯಿತು. ‘ಇಂಥ ಪಾಖಂಡಿಯೊಬ್ಬ ಹಾಲುಸೇವೆ ಮಾಡಿ ಮರಳಿಬರುತ್ತಾನೆ ಅಂದರೆ ಅದರರ್ಥ ಏನು?’ ಎಂಬ ಪ್ರಶ್ನೆ ಎಲ್ಲರ ಮನಸ್ಸಿನಲ್ಲಿ ಏಕಕಾಲಕ್ಕೆ ಮೂಡಿತು. ಸತ್ಯವಂತದೇವರಾದ ನಾಗಲಿಂಗಸ್ವಾಮಿ ಗೋಪಾಲಿಯಂಥ ಅಪವಿತ್ರ ದೇಹಿಯಿಂದ ಸ್ಪರ್ಷಕ್ಕೆ ಒಳಗಾಗಿ ಅದ್ಹೇಗೆ ಪರಿಣಾಮ ತೋರಿಸಲಿಲ್ಲ? ಸಾಯುವ ಘಳಿಗೆಯಲ್ಲಿ ಗುರುಶಾಂತಯ್ಯನವರು ಹಾಗೇಕೆ ಎಚ್ಚರಿಸುವ ದನಿಯಲ್ಲಿ, ಶಾಪ ಹಾಕುವ ರೀತಿಯಲ್ಲಿ ನುಡಿದರು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶ್ರೀನಾಥ್ ರಾಯಸಂ ಕತೆ “ಹಾಲುಸೇವೆ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ಟಿ ಎಸ್ ಎಲಿಯಟ್ ಹೇಳುವ ಪ್ರತಿಭೆ ಮತ್ತು ಪರಂಪರೆ ಅಥವಾ ಪರಂಪರೆ ಮತ್ತು ಪ್ರತಿಬೆ ಒಂದನ್ನೊಂದು ನುಂಗಲು ಹೊರಟಿರುವ ಎರಡು ಹಲ್ಲಿಗಳ ಹಾಗೆ. ಯಾವುದು ತಿನ್ನುತ್ತಿರುವುದು, ಯಾವುದು ಸಾಯುತ್ತಿರುವುದು ಎಂದು ಗೊತ್ತಾಗುವುದಿಲ್ಲ. ಕನ್ನಡದ ದೊಡ್ಡ ಕಥೆಗಾರ್ತಿಯೊಬ್ಬಳು ಸುಳಿಯಲ್ಲಿ ಸಿಲುಕಿ ಮೃತಳಾದ ನದಿಯ ಪಕ್ಕದಲ್ಲೇ ಕುಳಿತು ಕನ್ನಡದ ಎಳೆಯ ಕಥೆಗಾರ ನಚಿಕೇತ ತನ್ನ ಹೊಸ ಕಥೆಗಳನ್ನು ಬರೆಯುತ್ತಿದ್ದಾನೆ.
ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕತೆ “ಸುಳಿಹೊಳೆ ಕಥಾಧಾಮ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ