Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ

ನನಗೆ ಕಾಲವೇ ನಿಂತಂತಾಗಿ ಬಿಟ್ಟಿತ್ತು. ಕೈಕಾಲುಗಳೆಲ್ಲ ತಣ್ಣಗೆ. ಅಣ್ಣನ ಸಾವು ಕಣ್ಣಿಗೆ ಚಿತ್ರ ಕಟ್ಟಿದಂತಾಯಿತು. ಇವನೇನಾಗಿ ಹೋದ? ಮೂರುವರೆ ಲಕ್ಷಕ್ಕೆ ಸಾಯುವಂಥವನಾ? ನಾವ್ಯಾರು ಇರಲಿಲ್ಲವೇ ಅವನಿಗೆ? ಯಾರನ್ನು ನೆನಪಿಸದಷ್ಟು ಬ್ಯಾಂಕಿನ ಕಿರುಕುಳವಿತ್ತಾ? ಆಡಳಿತ ಯಂತ್ರ ಅಧಿಕಾರ ವರ್ಗ ರೈತರ ಸಾವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲವೇ? ರಾಜ್ಯದಲ್ಲಿ ಅದೆಷ್ಟು ರೈತರ ಸಾವುಗಳು? ಅವರ ಕುಟುಂಬಗಳಿಗೆ ಯಾರು ದಿಕ್ಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸೋಮು ಕುದರಿಹಾಳ ಕತೆ “ಕರಕಲಾದ ಅನ್ನದಗುಳು” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ

ನಾನು ಒಡೆದು ಬಿದ್ದ ವೇಸಿನ ಚೂರನ್ನೆತ್ತಿ ಅದರತ್ತ ಬಲವಾಗಿ ಎಸೆದೆ. ಅದು ಗೋಡೆಗೆ ತಗುಲಿ ಗೋಡೆಯ ಕಣ್ಣಿಂದ ರಕ್ತ ಸೋರತೊಡಗಿತು. ತನ್ನ ಮೇಲೆ ಬೀಳಬಹುದಾಗಿದ್ದ ವೇಸಿನ ಏಟನ್ನು ಸರಕ್ಕನೆ ತಲೆತಿರುಗಿಸಿ ತಪ್ಪಿಸಿಕೊಂಡ ಅದೀಗ ಗಹಗಹಿಸಿ ನಗತೊಡಗಿತು. “ಇದಕ್ಕೇ ನಾ ನಿನ್ನ ಮುಟ್ಠಾಳ ಅಂದದ್ದು. ಹೀಗೆ ಸಣ್ಣ ಸಣ್ಣದಕ್ಕೂ ಓವರ್ ರಿಯಾಕ್ಟ್ ಮಾಡೋದನ್ನ ಮೊದಲು ನಿಲ್ಲಿಸು.”
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಶಾಂತಿ ಅಪ್ಪಣ್ಣ ಕತೆ “ಬಾಹುಗಳು” ನಿಮ್ಮ ಓದಿಗೆ

Read More

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕತೆ

‘ನೀನು ಏನು ಬೇಕಾದರೂ ಮಾಡು, ಆದರೆ ನಿನ್ನ ಅವೆರೆಡನ್ನು ಮಾತ್ರ ಸಾರ್ವಜನಿಕವಾಗಿ ತೋರಿಸಬೇಡ ಎಂದು ಎಷ್ಟೇ ಬೇಡಿಕೊಂಡರೂ ಸಾಕುಂತಲೆ ರೊಚ್ಚಿಗೆದ್ದಾಗಲೆಲ್ಲಾ ಬೇಕಂತಲೇ ಅವುಗಳನ್ನು ದೊಡ್ಡದಾಗಿ ತೋರಿಸಿ ನನ್ನನ್ನು ಬೆಂಕಿಯ ಬಾಣಲೆಯಲ್ಲಿ ಹುರಿಯುತ್ತಿದ್ದಳು. ಅವಳಿಗೆ ನಿಜವಾಗಿಯೂ ಸಿಟ್ಟು ಬಂದಿತ್ತು. ಆಕೆಗೆ ನಾನು ಅಂದರೆ ಬಹಳ ದೊಡ್ಡ ಎಡವಟ್ಟುಗಳ ಒಂದು ದೊಡ್ಡ ಮೊತ್ತ. ಒಂದು ಎಡವಟ್ಟಿನ ನಂತರ ಇನ್ನೊಂದು ಅದರ ನಂತರ ಮತ್ತೊಂದು ಮಗದೊಂದು ನೂರಾ ಒಂದು….
ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಒಂಟಿ ಪಿಶಾಚಿ” ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಕತೆ

ಅಲ್ಲಿಂದ ತಿರುಗಿ ಬರುವಾಗ, ಭೆಟ್ಟಿಯಾದವರೆಲ್ಲ ಮಾತಾಡಿಸಿದರು. ಮಾವನ ಭಕ್ತರು ಇವರೆಲ್ಲ. ಮಾವ ಈ ಊರಿನ ಕುಲದೇವತೆಗಳಲ್ಲಿ ಒಬ್ಬ. ಊರ ಜನರೆಲ್ಲ ಒಂದು ರೀತಿಯಿಂದ ಅವನಿಗೆ ಋಣಿ. ಮದುವೆ-ಮುಂಜಿವೆ, ಸಾವು-ಹುಟ್ಟು, ದಾನ-ದಕ್ಷಿಣೆ, ಜಾತ್ರೆ, ಕುಸ್ತೀ ಕಣ, ಚುನಾವಣೆ, ಅಧಿಕಾರಿಗಳಿಗೆ ಕೋಳೀ ಪಾರ್ಟಿ ಎಲ್ಲವೂ ಮಾವ-ದತ್ತವೇ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಕತೆ “ಮಾವ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ