Advertisement

Category: ವಾರದ ಕಥೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಕತೆ

ಅವನ ಮಾತುಗಳು ನನ್ನೋಳಗೆ ನಡುಕ ತಂದವು, ತಲೆ ಗಿಮ್ಮೆಂದಿತು. “ಇಲ್ಲ ಇಲ್ಲ…. ನನ್ನ ಮಗನನ್ನು ನಾನು ಕೊಲ್ಲುವುದಿಲ್ಲ” ನೆಲದಲ್ಲಿ ಬಿದ್ದು ಹೊರಳಡಿದೆ. “ರೀಟಾ ಸಮಾಧಾನ ಮಾಡಿಕೊ. ನೀನು ಹೀಗೆ ವೃಥಾ ಭಾವುಕಳಾದರೆ ನಾನೇನೂ ಮಾಡಲು ಸಾಧ್ಯವಿಲ್ಲ. ಆದರೆ… ಮುಂದಾಗಬಹುದಾದ ಭೀಕರ ಪರಿಣಾಮವನ್ನು ಎದುರಿಸಲು ಸಿದ್ಧಳಾಗು” “ಅವನ ಬದಲು ನಾನೇ ಸಾಯುತ್ತೇನೆ, ಅವನನ್ನು ಮಾತ್ರ ಕೊಲ್ಲುವುದಿಲ್ಲ” ಅತ್ತು ರಂಪ ಮಾಡಿದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮೀನಾ ಮೈಸೂರು ಬರೆದ ಕತೆ “ಇತಿ ವೃತ್ತಾಂತ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಕತೆ

ಅಪ್ಪ ಒಂದುಕಟ್ಟು ಬೀಡಿ ಮುಗಿಸಿದ್ದ. ಆತ ಎದ್ದು ಇನ್ನೂ ಬಾರಕೋಲು ತಗೊಂಡಿರಲಿಲ್ಲ, ನಾನೂ, ಸಾಂತ ಕೀಲಿಕೊಟ್ಟ ಗೊಂಬೆಗಳಂತೆ ಹೊಯ್ಕೊಳ್ಳಕೆ ಶುರು ಮಾಡಿದೆವು. ಅಪ್ಪನ ಸಿಟ್ಟು ನಮ್ಮ ಮೇಲೆ ವರ್ಗಗೊಂಡಿತು. ಇಬ್ಬರ ಬೆನ್ನಿಗೊಂದೊಂದು ಜೋರಾಗಿ ಗುದ್ದುಕೊಟ್ಟ. ನನಗಂತು ಅಳಲಿಕ್ಕೆ ಉಸುರು ಇಲ್ಲದಂಗಾಗಿತ್ತು. ಅವ್ವ ಅವತ್ತು ಉದಗಳ್ಳಿ ತಗಂಡು ಬೀಸಿದಳು ಅಪ್ಪನಿಗೆ. ಆತನ ಮೊಣಕಾಲಿಗೊಂದು ಗಿಚ್ಚ ಕುಂತಿತು. ಧಾರಾಕಾರ ರಕ್ತ ಸುರಿಯತೊಡಗಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಯಕ ಚಳ್ಳೂರು ಬರೆದ ಕತೆ “ವಜ್ರಮುನಿ”

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ರಾತ್ರಿ ಕಳೆದು ಬೆಳಗಾಯಿತು. ಸುದ್ದಿ ಇಲ್ಲ. ಶಾಲೆಗೆ ಮಾಲೀಕರು ಬಂದರು. ಸಿ ಈ ಓ, ಡ್ರೈವರ್, ಆಯಾಗಳ ಮೀಟಿಂಗ್ ನಡೆಯಿತು. ಹೆಚ್ಚಿನ ವಿಷಯ ತಿಳಿಯಲಿಲ್ಲ. ಆದರೆ ಎಲ್ಲರೂ “ಅವರಿಬ್ಬರ ನಡುವೆ ಏನೋ ನಡೆಯುತ್ತಿತ್ತು. ಅವಳು ಬಲೆ ಪಾಕಡ…” ಎಂದು, ಕೆಲವರು ‘ಮಹದೇವ ಗುಮ್ಮನ ಗುಸಕ.. ಸೈಲೆಂಟಾಗಿ ಇದ್ದು ಹಿಂಗ್ ಮಾಡ್ಬಿಟ್ಟ’ ಹೀಗೆ… ತರಹೇವಾರಿ ಮಾತುಗಳು.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ಇದು ಎಂಥಾ ಲೋಕವಯ್ಯ..” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ