Advertisement

Category: ವಾರದ ಕಥೆ

ಅಬ್ದುಲ್ ರಶೀದ್ ಬರೆದ ಈ ಭಾನುವಾರದ ಕಥೆ “ಕಲಗಚ್ಚು”

“ಆಗಲೂ ಹೀಗೇ ಇದ್ದಳು. ಸಂಜೆಗತ್ತಲ ಹೊತ್ತಲ್ಲಿ ನೂರು ಆಶೆಗಳನ್ನು ಹುಟ್ಟಿಸುವವಳು ಒಂದು ಸಂಜೆ ಇರುಳು ತಲೆಯ ಮೇಲಿದ್ದ ಕಲಗಚ್ಚಿನ ಬಕೆಟ್ಟನ್ನು ನನ್ನ ಮೇಲೆ ಬಗ್ಗಿಸಿದ್ದಳು. ಆಮೇಲೆ ಎಂದೂ ಬಂದಿರಲಿಲ್ಲ. ಮಾತೂ ಬಿಟ್ಟಿದ್ದಳು. ಗುರುತೇ ಇಲ್ಲದವಳಂತೆ ದೂರವಾದಳು. ನಾನೂ ಊರು ಬಿಟ್ಟು ದೂರ ಎಲ್ಲೆಲ್ಲೋ ಹೋದೆ. ಏನೆಲ್ಲಾ ಆದೆ. ಅವಳ ಮೇಲೇ ಮೊದಲ ಕತೆ ಬರೆದು ಹರಿದು ಹಾಕಿದೆ. ಆಮೇಲೆಯೂ ಕಥೆಗಳನ್ನು ಬರೆದೆ. ಕವಿಯೂ ಆದೆ.”

Read More

ಸೀಮಾರೇಖೆಯಿಲ್ಲದ ಮೂಢನಂಬಿಕೆಗಳು……!

“ಏವ್‌ಬರಿ ಸುತ್ತಮುತ್ತ ಕ್ರೈಸ್ತ ಜನಾಂಗದವರೆ ಬದುಕುತ್ತಿದ್ದರು, ಯಾರಾದರು ಸತ್ತಾಗ ಅವರ ಮನೆಯವರು ಅಂತ್ಯಸಂಸ್ಕಾರವನ್ನು ಮುಗಿಸಿ ಏವ್‌ಬರಿಯ ಚರ್ಚಿಗೆ ಬಂದು ಪೂಜೆ ಸಲ್ಲಿಸುತ್ತಿದ್ದರು. ಕೆಲವರ ಮನೆಯಲ್ಲಿ ಸತ್ತವರ ಹೆಸರಿನ ಪೂಜೆ ಸಲ್ಲಿಸಿದ ಮೇಲೆಯೂ ಕೂಡ ಆತ್ಮ ಕಾಣಿಸಿದ ಅನುಭವವಾಗಿದೆ. ಅಂಥಹ ಸಮಯದಲ್ಲಿ ಚರ್ಚಿನ ಪಾದ್ರಿಯ ಸಲಹೆಯ ಮೇರೆಗೆ ಒಂದು ಪೂಜಿಸಿದ ಯಂತ್ರವನ್ನು ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಅದಾಗಿಯೂ ಸುತ್ತ ಮುತ್ತಲಿನ ಕೆಲವು ಊರುಗಳಲ್ಲಿ ಆತ್ಮಗಳು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಚ್. ಎಸ್. ಅನುಪಮಾ ಬರೆದ ಕಥೆ

“ಈಗ ನನಗೆ ಊಟಮಾಡುವ ಆಸೆ ಹುಟ್ಟಿದೆ ಯುವರ್ ಆನರ್. ನಾನು ಗೆದ್ದು ಉಪವಾಸ ನಿಲಿಸಬೇಕು. ಆಯಿ ಮಾಡುವ ಮೀನ್‍ಫ್ರೈ, ಪತ್ರೊಡೆ, ತಂಬ್ಳಿ, ದೊಡ್ನ ಎಲ್ಲ ನೆನಪಾಗುತ್ತಿದೆ. ಅವುಗಳ ರುಚಿ ಮರೆಯುವ ಮೊದಲು ಎಲ್ಲರ ಜೊತೆ ಕೂತು ಉಣ್ಣಬೇಕು ಅನಿಸುತ್ತಿದೆ. ಅಷ್ಟೇ ಅಲ್ಲ, ನಾನು ಒಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿರುವೆ. ಅವನ ಮದುವೆಯಾಗಬೇಕು. ಮಕ್ಕಳ ಹೆರಬೇಕು. ಸಂಸಾರ ಕಟ್ಟಿಕೊಳ್ಳಬೇಕು.”

Read More

ಮೀರಾ ಪಿ.ಆರ್. ಬರೆದ ಈ ಭಾನುವಾರದ ಕಥೆ: ಮೌನ

‘ಅದ್ಯಾಕೋ ಅಜ್ಜಿಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ತೀರಾ ಅಸಮಾಧಾನವಿತ್ತು. ತಾತನೂ ಒಮ್ಮೊಮ್ಮೆ ಮಾವ ಸೈಕಲ್ ತೆಗೆದುಕೊಂಡು ಶಾಸ್ತ್ರಿಗಳ ಮನೆಗೆ ಹೊರಟ ಕೂಡಲೇ, ‘ಹೊರಟ ಇನ್ನು ಅಲ್ಲಿ ದಾಳ ಉರುಳಿಸೋಕ್ಕೆ‘ ಎಂದು ಗೊಣಗಿ ಈ ಸ್ನೇಹಕ್ಕೆ ಅಸಮ್ಮತಿ ಸೂಚಿಸುತ್ತಿದ್ದದ್ದು ನಮ್ಮ ಗಮನಕ್ಕೆ ಬಂದಿತ್ತು. ಮಕ್ಕಳಾದ ನಮಗೆ ಇದರ ಕುರಿತು ಹೀಗೆ ಅಸಹನೆ ಪಡುವಂಥದ್ದೇನಿದೆ ಎಂಬುದಂತೂ ತಿಳಿಯುತ್ತಿರಲಿಲ್ಲ.”

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ