ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ
ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ