Advertisement

Category: ವಾರದ ಕಥೆ

ಮುನವ್ವರ್‌ ಜೋಗಿಬೆಟ್ಟು ಬರೆದ ಈ ಭಾನುವಾರದ ಕಥೆ

ಬಟ್ಟೆ ತೊಳೆಯಲು ಹೋಗಿದ್ದ ಉಮ್ಮ ಬಂದು ಹಿತ್ತಲಿಗೆ ತಲುಪಿದ್ದಳು. ಹೊರಳಾಡುತ್ತಿರುವ ಝುಮೈರ್‌ನನ್ನು ಸಮಾಧಾನ ಮಾಡುವ ಶತ ಪ್ರಯತ್ನ ಮಾಡ ತೊಡಗಿದಳು. ವಿಶಣ್ಣನಾಗಿ ಅಬ್ಬ ಮಗನ ರೋಧನೆಯನ್ನು ನೋಡುತ್ತಾ ಕುಳಿತಿದ್ದ. ಹೇಗೋ ಸಮಧಾನಿಸಿ ಮನೆಯೊಳಗೆ ಕರೆದುಕೊಂಡು ಹೋದಳು ಉಮ್ಮ. ಮಗ ಎಷ್ಟೇ ಸಮಾಧಾನ ಮಾಡಿದರೂ ಅವನ ದುಃಖ ಇಳಿಯುವುದಿಲ್ಲವೆಂದು ಉಮ್ಮನಿಗೆ ಖಾತ್ರಿಯಾಯಿತು. ರಾತ್ರಿ ಊಟ ಮಾಡದೆ ಮಲಗಿದ್ದ ಮಗನ ಬಳಿಗೆ ಬಂದವಳು “ಐವತ್ತು ರೂಪಾಯಿ ನಾನು ಕೊಡ್ತೇನೆ.
ಮುನವ್ವರ್‌ ಜೋಗಿಬೆಟ್ಟು ಬರೆದ ಕಥೆ “ಶಾಲಾ ಮಕ್ಕಳ ಪ್ರವಾಸಕ್ಕೆ ಜಯವಾಗಲಿ” ನಿಮ್ಮ ಓದಿಗೆ

Read More

ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ

ಹೊರಗಾಳಿಯ ತಾಜಾತನವನ್ನು, ಮಧ್ಯಾಹ್ನ ಮೂರುಗಂಟೆಯ ಬಿಸಿಲನ್ನು ಸೇವಿಸಿದೆ. ರೋಡು ದೊಡ್ಡ ಮಾಡಿದಾಗ ಕಡಿದ, ಈಗ ರೊಡಿನ ಸೈಡಲ್ಲಿ ಮಹಾ ಬಂಡೆಗಳ ತರ ಅಥವಾ ರಾಮಲಕ್ಷ್ಮಣರೋ, ಪಾಂಡವರೊ ಸಾಯಿಸಿ ಕೊಚ್ಚಿಹಾಕಿದ ಉಗ್ರ ರಾಕ್ಷಸ ಜನಾಂಗದ ಹೆಣಗಳ ಹಾಗೆ ಬಿದ್ದಿರೊ ಮೂರ್ನಾಲ್ಕು ಶತಮಾನಗಳಷ್ಟು ಪುರಾತನವಾಗಿರಬಹುದಾದ ಮರಗಳ ಬುಡಗಳು ಕಣ್ಣಿಗೆ ಬಿದ್ದವು. ಆ ತಾಜಾತನದ ಸಹಾಯದಿಂದಲೋ ಏನೋ ಇಲ್ಲಿಯತನಕ ಸಿಗದ ಪರಿಹಾರವು ಸಿಕ್ಕಿತು, ಅಥವಾ ಉತ್ಪತ್ತಿಯಾಯಿತು, ಆಥವಾ ನನ್ನ ಸುಪ್ತಪ್ರಜ್ಞಾ ಮನಸ್ಸು ಸಂಶ್ಲೇ಼ಷಣೆ ಮಾಡಿತು.
ಹಮೀರ್‌ ಮುಗಿಲು ಕೆ.ಎಲ್. ಬರೆದ ಈ ಭಾನುವಾರದ ಕಥೆ “ಹಿಂದಿನದು” ನಿಮ್ಮ ಓದಿಗೆ

Read More

ಆಕರ್ಷ ಕಮಲ ಬರೆದ ಈ ಭಾನುವಾರದ ಕತೆ

ಪಜಲ್ ಪೀಸ್‌ಗಳನ್ನು ಕೆಳಕ್ಕಿರಿಸಿ ಕೀಲಿಕೈಗಳ ಗೊಂಚಲನ್ನು ಚರಂಡಿಗೆ ಎಸೆಯಲು ನಿರ್ಧರಿಸಿದ್ದನೇನೋ ಎನ್ನುವಷ್ಟೇ ವೇಗವಾಗಿ ಎಲಿವೇಟರ್‌ಗಳ ಕಡೆಗೆ ಓಡಿದ. ಹದಿಮೂರನೇ ಮಹಡಿಯಿಂದ ಗ್ರೌಂಡ್ ಫ್ಲೋರ್ ಲಾಬಿಗೆ ಬರುವಷ್ಟರಲ್ಲಿ ಕಚೇರಿಯಿಂದ ಹೊರನಡೆಯುವಾಗ ತನ್ನ ಹೆಸರು ನೆನಪಿಲ್ಲದ ಕಾವಲುಗಾರನಿಗೆ ಏನು ಹೇಳಬಹುದು, ಮನಸ್ಸನ್ನು ನೋಯಿಸದೆ ಪೊಲಿಟಿಕಲಿ ಕರೆಕ್ಟ್ ಆಗಿ ಹೇಗೆ ಮಾತನಾಡಬಹುದು ಎಂದೆಲ್ಲ ಯೋಚಿಸಿದ. ಆಕ್ಸೆಸ್ ಕಾರ್ಡ್ ಇಲ್ಲದೆಯೇ ಮತ್ತೆ ಕಚೇರಿಗೆ ಬರಲೇಬೇಕು.
ಆಕರ್ಷ ಕಮಲ ಬರೆದ ಕತೆ “ಆಯತಾಕಾರದ ನೆರಳು” ನಿಮ್ಮ ಈ ಭಾನುವಾರದ ಓದಿಗೆ

Read More

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ