Advertisement

Category: ವಾರದ ಕಥೆ

ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

“ತಲೆಯಿಂದ ಕಾಲವರೆಗೆ ಗಮನಿಸಿದ. ಅದೇ ರಶ್ಮಿ! ಗಾಢ ಹಳದಿ ವರ್ಣದ ಸೆಲ್ವಾರ್ ಕಮಿಜ್ ಧರಿಸಿದ್ದಾಳೆ. ತಲೆಯಿಂದ ನೀಳವಾಗಿ ಚಾಚಿ ಹೆಗಲು ಆವರಿಸಿರುವ ರೇಷ್ಮೆಯಂತಹ ಕೇಶ. ಅದೇ ಆಗ ತೀಡಿರುವ ಹುಬ್ಬು, ತುಟಿಯ ಕೆಂಪು ವರ್ಣ ಬೆಳಗಿನ ತಂಪಿಗೆ ನಳನಳಿಸುತ್ತಿದ್ದವು. ಗುಲಾಬಿ ಪಕಳೆಯಷ್ಟೇ ನಾಜೂಕಾದ ಅವಳ ಕೆನ್ನೆಯ ತ್ವಚೆಯಲ್ಲಿ ಮಂಜಿನ ಹನಿಗಳು ನಿಂತು ಮುತ್ತಿನಂತೆ ಮಿಂಚುತ್ತಿವೆ. ವಿಶಾಲವಾದ ಕಣ್ಣುಗಳಲ್ಲಿ ಆಪ್ತಭಾವ, ಅಂತಃಕರಣ ತುಂಬಿದೆ…”

Read More

“ನಾನು ಮೆಚ್ಚಿದ ನನ್ನ ಕಥೆ” ಕಥಾ ಸರಣಿ ಆರಂಭ

““ನೀನು ಹುಚ್ಚನಂತೆ ಮಾತಾಡಬೇಡ. ನಮ್ಮ ಊರಿನಲ್ಲಿ ಮನುಷ್ಯರು ಮಾತ್ರ ಇದ್ದಾರೆ. ಇಲ್ಲಿ ಯಾವ ಕ್ಷಣಕ್ಕೂ ದೊಂಬಿ, ಗಲಭೆ ನಡೆದಿಲ್ಲ. ಜಾತಿ ಮತ್ಸರದಿಂದ ಹೃದಯಗಳು ಹೊತ್ತಿ ಉರಿದಿಲ್ಲ. ನೀನು ವಿನಾಕಾರಣ ನಮ್ಮಗಳ ಬಾಂಧವ್ಯಕ್ಕೆ ಬೆಂಕಿ ಹಚ್ಚಬೇಡ”
ಸ. ರಘುನಾಥ್‌ ಹಾಗೂ ಆರ್. ವಿಜಯರಾಘವನ್‌ ಅವರ ಸಂಪಾದಕತ್ವದಲ್ಲಿ ರೂಪುಗೊಂಡ “ನಾನು ಮೆಚ್ಚಿದ ನನ್ನ ಕಥೆ” ಪುಸ್ತಕ ನಾಲ್ಕು ಸಂಪುಟಗಳಲ್ಲಿ ಮುದ್ರಣಗೊಂಡಿದೆ. ಈ ಭಾನುವಾರದಿಂದ ಹದಿನೈದು ದಿನಕ್ಕೊಮ್ಮೆ ಈ ಸಂಪುಟಗಳ ಕಥೆಗಳು…”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More

ಈ ಕಡಲು ಹೆಂಗಸಾ… ಗಂಡಸಾ….: ನಾಗಶ್ರೀ ಶ್ರೀರಕ್ಷ ಬರೆದ ಕಥೆ

“ಟೆರೇಸಿನ ಮೇಲೆ ತನ್ನ ಉದ್ವಿಗ್ನ ಕಥೆಗಳನ್ನು ಹೇಳುತ್ತಿದ್ದ ನಕುಲನ ಭುಜದ ಮೇಲೆ ಹಾರುತ್ತಿದ್ದ ನೀಳಕೂದಲು, ಕೆಳಗಿಂದ ಕೇಳುತ್ತಿದ್ದ ಮಕ್ಕಳ ಕೇಕೆ, ಮುಳಗುತ್ತಿರುವ ಸೂರ್ಯನನ್ನು ಹಿಂದಿಕ್ಕಿ ಕೆಂಪು ಬೆಳಕಿನಲ್ಲಿ ಪೂರ್ವದ ಕಡೆ ಹಾರುತ್ತಿರುವ ಹೆಸರು ಗೊತ್ತಿಲ್ಲದ ಹಕ್ಕಿಗಳ ಹಸಿವು ಬಾಯಾರಿಕೆ, ಬಣ್ಣಬಣ್ಣದ ರೆಕ್ಕೆಗಳ ಮೈಥುನದ ಆಸೆಗಳು, ಮೆಲ್ಲಗೆ ಪೂರ್ವದ ಕಡೆಯಿಂದ ಉದಯಿಸುತ್ತಿರುವ ಚಂದ್ರನ ಬೆಳಕ ಜೊತೆಯಲ್ಲೇ ಬೀಸಿ ಬರುತ್ತಿರುವ ತಂಗಾಳಿ..”

Read More

ರಾಜು ಹೆಗಡೆ ಬರೆದ ಸಣ್ಣ ಕಥೆ ʼಲಾಕ್‌ ಡೌನ್‌ʼ

“ಗಿರಿಜವ್ವ ಕೆಲಸದಲ್ಲಿ ಹುಷಾರ್ ಇದ್ದಳು. ಯಾವುದಕ್ಕೆ ಹೋದರೂ ಸೈ ಅನಿಸಿಕೊಳ್ಳಬಲ್ಲಳು. ಆರಂಭದಲ್ಲಿ ನಾಲ್ಕಾರು ಮನೆಗಳಿಗೆ ರೊಟ್ಟಿ ಮಾಡಲು ಹೋದಳು. ನಂತರ, ಹತ್ತಿರದ ಖಾನಾವಳಿ ಹಿಡಿದಳು. ಆಮೇಲೆ ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿ ಸಣ್ಣ ತರಕಾರಿ ವ್ಯಾಪಾರ ಶುರು ಮಾಡಿದಳು. ಮೊದಮೊದಲು ಅಲ್ಲಿ ಇಲ್ಲಿ ರಸ್ತೆ ಬದಿಯಲ್ಲಿ ಕುಳಿತು ಮಾರುತ್ತಿದ್ದಳು. ನಂತರ ಯಾರನ್ನೋ ಹಿಡಿದು ಮೇನ್ ಮಾರ್ಕೆಟ್ ಆದ ಬಿಡ್ಕಿ ಬಯಲಿಗೆ ಹೋದಳು. ಹಾಗೆಂದು ತಾನು ರೊಟ್ಟಿ ಮಾಡುವ ಮನೆಗಳನ್ನಾಗಲಿ ಖಾನಾವಳಿಯನ್ನಾಗಲಿ ಬಿಡಲಿಲ್ಲ. ತಾಯಿಯ ಕಳಿಸಿದಳು. “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ