Advertisement

Category: ವಾರದ ಕಥೆ

ಎಸ್. ನಾಗಶ್ರೀ ಬರೆದ ಕಥೆ ‘ಬೆಳಕ ಹಾದಿ’

“ನಾನೇ ಮೇಲೆ ಬಿದ್ದು ಹೋದರೂ ಸರಿಯಾದ ಸ್ಪಂದನೆಯಿಲ್ಲದೆ, ತಿಂಗಳುಗಟ್ಟಲೆ ಮಾತು ಬಿಟ್ಟು, ಬೇರೆ ಬೇರೆ ಮಲಗುವ ರೂಢಿ ಚಾಲ್ತಿಗೆ ಬಂತು. ಒಂದೇ ಮನೆಯಲ್ಲಿದ್ದೂ ನಮ್ಮ ಮಧ್ಯೆ ಮೈಲಿಗಟ್ಟಲೆ ಅಂತರ ಬೆಳೆಯುತ್ತಾ ಹೋಯಿತು. ಆಗ ಅಮ್ಮನ ಮನೆಗೆ ಹೋಗುವ ಬಯಕೆ ತೀವ್ರವಾಗುತ್ತಿತ್ತು. ಹೇಗಿದ್ದರೂ ಅಲ್ಲಿ ಯಾರದ್ದಾದರೂ ಮದುವೆ-ಮುಂಜಿ, ನಾಮಕರಣ ಅಂದರೆ ಎಲ್ಲರಿಗಿಂತ ಮೊದಲು ನನಗೇ ಬುಲಾವ್ ಬರ್ತಿತ್ತು….”

Read More

‘ನಾನು ಮೆಚ್ಚಿದ ನನ್ನ ಕಥೆ’: ಅಜಯ್‌ ವರ್ಮಾ ಅಲ್ಲುರಿ ಬರೆದ ಕಥೆ

“ಪೌಲ್ ಆ ಕಿಟಕಿಯನ್ನೇ ನೋಡುತ್ತಾ ಹೊರಬಂದ. ಅಡುಗೆ ಮನೆಯ ಗೋಡೆಗೆ ಅಂಟಿಕೊಂಡೇ ದೇವರಕೋಣೆಯಿತ್ತು. ಅವನೇ ಬಾಗಿಲು ತಗೆದು ಒಳಗೆ ನಡೆದ ಅದು ಅಡುಗೆ ಮನೆಗಿಂತಲೂ ಚಿಕ್ಕದಾದ ಕೋಣೆ ತುಂಬಾ ಧೂಳು ಹಿಡಿದಿತ್ತು. ಕೋಣೆಯ ನಟ್ಟನಡುವೆ ಏಸುವಿನ ಶಿಲುಬೆಯಿತ್ತು. ಸುತ್ತಲೂ ಗೋಡೆಯ ಮೇಲೆ ಹಿಂದೂ ದೇವರುಗಳ ಪಟಗಳಿದ್ದವು. ಶಿಲುಬೆಯ ಒಂದು ಕೈಗೆ ಜೇಡರ ಬಲೆ ನೇಯ್ದುಕೊಂಡಿತ್ತು.”

Read More

ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

“ತಲೆಯಿಂದ ಕಾಲವರೆಗೆ ಗಮನಿಸಿದ. ಅದೇ ರಶ್ಮಿ! ಗಾಢ ಹಳದಿ ವರ್ಣದ ಸೆಲ್ವಾರ್ ಕಮಿಜ್ ಧರಿಸಿದ್ದಾಳೆ. ತಲೆಯಿಂದ ನೀಳವಾಗಿ ಚಾಚಿ ಹೆಗಲು ಆವರಿಸಿರುವ ರೇಷ್ಮೆಯಂತಹ ಕೇಶ. ಅದೇ ಆಗ ತೀಡಿರುವ ಹುಬ್ಬು, ತುಟಿಯ ಕೆಂಪು ವರ್ಣ ಬೆಳಗಿನ ತಂಪಿಗೆ ನಳನಳಿಸುತ್ತಿದ್ದವು. ಗುಲಾಬಿ ಪಕಳೆಯಷ್ಟೇ ನಾಜೂಕಾದ ಅವಳ ಕೆನ್ನೆಯ ತ್ವಚೆಯಲ್ಲಿ ಮಂಜಿನ ಹನಿಗಳು ನಿಂತು ಮುತ್ತಿನಂತೆ ಮಿಂಚುತ್ತಿವೆ. ವಿಶಾಲವಾದ ಕಣ್ಣುಗಳಲ್ಲಿ ಆಪ್ತಭಾವ, ಅಂತಃಕರಣ ತುಂಬಿದೆ…”

Read More

“ನಾನು ಮೆಚ್ಚಿದ ನನ್ನ ಕಥೆ” ಕಥಾ ಸರಣಿ ಆರಂಭ

““ನೀನು ಹುಚ್ಚನಂತೆ ಮಾತಾಡಬೇಡ. ನಮ್ಮ ಊರಿನಲ್ಲಿ ಮನುಷ್ಯರು ಮಾತ್ರ ಇದ್ದಾರೆ. ಇಲ್ಲಿ ಯಾವ ಕ್ಷಣಕ್ಕೂ ದೊಂಬಿ, ಗಲಭೆ ನಡೆದಿಲ್ಲ. ಜಾತಿ ಮತ್ಸರದಿಂದ ಹೃದಯಗಳು ಹೊತ್ತಿ ಉರಿದಿಲ್ಲ. ನೀನು ವಿನಾಕಾರಣ ನಮ್ಮಗಳ ಬಾಂಧವ್ಯಕ್ಕೆ ಬೆಂಕಿ ಹಚ್ಚಬೇಡ”
ಸ. ರಘುನಾಥ್‌ ಹಾಗೂ ಆರ್. ವಿಜಯರಾಘವನ್‌ ಅವರ ಸಂಪಾದಕತ್ವದಲ್ಲಿ ರೂಪುಗೊಂಡ “ನಾನು ಮೆಚ್ಚಿದ ನನ್ನ ಕಥೆ” ಪುಸ್ತಕ ನಾಲ್ಕು ಸಂಪುಟಗಳಲ್ಲಿ ಮುದ್ರಣಗೊಂಡಿದೆ. ಈ ಭಾನುವಾರದಿಂದ ಹದಿನೈದು ದಿನಕ್ಕೊಮ್ಮೆ ಈ ಸಂಪುಟಗಳ ಕಥೆಗಳು…”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ