ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್ ಬರೆದ ಕತೆ
ಎಂಟುಗಂಟೆಗೆ ಕೆಲಸದವಳು ಬಂದಾಗಲೂ ಬಾಗಿಲು ತೆರೆದ ಕೂಡಲೇ ಅದೇ ದೃಶ್ಯ. ಜೊತೆಗೆ ಅವನ ಮನೆ ಬಾಗಿಲು ತೆಗೆದಾಗ ಹಾಲಿನಲ್ಲಿ ಕಣ್ಣಿಗೆ ಬೀಳುತ್ತಿದ್ದ ನೀರಿನ ಹೂಜಿ, ಹಾಸಿದ ಚಾಪೆ, ಮುಂದೆ ದೇವರಪಟ ಎಲ್ಲಾ ನಾಪತ್ತೆ. ಕೆಲಸದವಳನ್ನು ಮುಂದೆ ಮಾಡಿಕೊಂಡು ಒಂದೆರಡು ಹೆಜ್ಜೆ ಒಳಗೆ ಹೋದಾಗ ಮನೆ ಖಾಲಿಯಾಗಿರುವುದು ಅರಿವಾಯಿತು. ತಕ್ಷಣ ಇವರು ಇಂಟರ್ಕಾಮ್ನಲ್ಲಿ ಸೆಕ್ಯೂರಿಟಿಯವನಿಗೂ, ರಾಧಾಕೃಷ್ಣನ್ಗೂ ಹೇಳಿದರು. ಎಲ್ಲಾ ತಕ್ಷಣ ಓಡಿ ಬಂದರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಉಮಾ ರಾವ್ ಬರೆದ ಕತೆ “ಹಾವಾಡಿಗ”