Advertisement

Category: ವಾರದ ಕಥೆ

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ಎಸ್. ಯು. ಪಣಿಯಾಡಿ ಬರೆದ ಕತೆ

“ನನ್ನ ಜೀವ ಈಗಲೋ ಮತ್ತೋ ಎಂಬಂತೆ ಇದೆ. ಒಂದು ವೇಳೆ ನಾನು ಬದುಕಿದ್ದರೆ ಎಂದಾದರೂ ಈ ಜನ್ಮದಲ್ಲಿ ನಿನಗೆ ದರ್ಶನ ಕೊಡದೆ ಹೋಗಲಾರೆ. ಆದರೆ ನಿನ್ನ ಮುಂದಿನ ಸ್ಥಿತಿ ಏನೆಂದು ನಿಶ್ಚಯ ಮಾಡಿಕೋ. ನೀನು ಚಿಕ್ಕವಳಾದುದರಿಂದ ಪುಸ್ತಕದಲ್ಲೋದಿದ ಅಂಶಗಳನ್ನು ಗಿಳಿ ಹೇಳಿದಂತೆ ಹೇಳುತ್ತೀ. ದೊಡ್ಡದೊಡ್ಡ ಯೋಚನೆಗಳು ಯೋಚನೆಗಳೇ. ಅವನ್ನು ಅನುಸರಿಸಲು ಬಹಳ ಕಷ್ಟವಿದೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ