ಓಬಿರಾಯನಕಾಲದ ಕಥಾಸರಣಿಯಲ್ಲಿ ಡಾ. ಜನಾರ್ದನ ಭಟ್ ಬರೆದ ಕಥೆ
“ತೋಟದಲ್ಲಿ ತೆಂಗಿನ ಸೋಗೆಗಳು ಬಿದ್ದಿದ್ದರೆ ಅವುಗಳನ್ನು ಎಳೆದುಕೊಂಡು ಬಂದು ಪಟೇಲರ ಅಂಗಳಕ್ಕೆ ಹಾಕುವುದು, ಹಸಿ ಮಡಲುಗಳನ್ನು ಹೆಣೆದು ಚಪ್ಪರಕ್ಕಾಗುವ ತಡಿಕೆಗಳನ್ನು ತಯಾರಿಸುವುದು, ಒಣಗಿದ ಮಡಲುಗಳನ್ನು ಕಡಿದು ಸೂಟೆಗಳನ್ನು…”
Read MorePosted by ಡಾ. ಬಿ. ಜನಾರ್ದನ ಭಟ್ | Jun 14, 2020 | ವಾರದ ಕಥೆ, ಸಾಹಿತ್ಯ |
“ತೋಟದಲ್ಲಿ ತೆಂಗಿನ ಸೋಗೆಗಳು ಬಿದ್ದಿದ್ದರೆ ಅವುಗಳನ್ನು ಎಳೆದುಕೊಂಡು ಬಂದು ಪಟೇಲರ ಅಂಗಳಕ್ಕೆ ಹಾಕುವುದು, ಹಸಿ ಮಡಲುಗಳನ್ನು ಹೆಣೆದು ಚಪ್ಪರಕ್ಕಾಗುವ ತಡಿಕೆಗಳನ್ನು ತಯಾರಿಸುವುದು, ಒಣಗಿದ ಮಡಲುಗಳನ್ನು ಕಡಿದು ಸೂಟೆಗಳನ್ನು…”
Read MorePosted by ಕಾ.ಹು. ಚಾನ್ ಪಾಷ | Jun 7, 2020 | ವಾರದ ಕಥೆ, ಸಾಹಿತ್ಯ |
“ಮೇಕೆಗಳ ಮೇಲೆ, ಜಂತುಗಳ ಮೇಲೆ, ಮನುಷ್ಯರ ಮೇಲೆ ಮೊದಲಿನಿಂದಲೂ ಯಾವುದರ ಮೇಲೂ ಪ್ರೀತಿಯಿಲ್ಲ ಯಾಖುಬ್ ಮಿಯಾನಿಗೆ. ಗಂಡಸೆಂಬ ಒಂದೇ ಒಂದು ಅಹಂ. ಯಾವುದೇ ಬದಲಾವಣೆಯಿಲ್ಲದ ತನ್ನ ವೃತ್ತಿಯ ಹಾಗೆ ಮನೆ ಸಹ ನಡೆಯುತ್ತದೆ ಎಂದುಕೊಳ್ಳುತ್ತಾನೆ ಅವನು..”
Read MorePosted by ಡಾ. ಬಿ. ಜನಾರ್ದನ ಭಟ್ | May 31, 2020 | ವಾರದ ಕಥೆ, ಸಾಹಿತ್ಯ |
“ಗಂಟೆ ಗಂಟೆ ಉರುಳಿತು. ಇದಿರು ತೂಗು ಹಾಕಿದ ಗಂಟೆಯ ಮೇಲೆ ಕೋಲಿನ ಪೆಟ್ಟು ಬಿದ್ದಂತೆಲ್ಲ ಆ ಹಳ್ಳಿಹಳ್ಳಿಯ ಪುಣ್ಯಾತ್ಮರ ಹೊಟ್ಟೆ ಗುದ್ದಾಡತೊಡಗಿತು. ಆ ಕಡೆ ಈ ಕಡೆ ನೋಡಿ ಒಬ್ಬೊಬ್ಬರೆ ಅತ್ತಿತ್ತ ಸುಳಿದರು. ಸುಳಿದು ಮೆತ್ತನೆ ಗೇಟು ದಾಟಿ ರಸ್ತೆಗೆ ಕಾಲಿಟ್ಟರು. ಅದರ ಇದಿರಿನ ಹೋಟೆಲಿನಲ್ಲೇ ತೂಗಹಾಕಿದ್ದರು…”
Read More“ಕತೆಯನ್ನು ಬರೆದು ಮುಗಿಸಿದ ತಕ್ಷಣ ಅವನು ‘ಕೀರಿ’ಗೆ ಫೋನಾಯಿಸಿದ. ಬಹುಶಃ ಕತೆಯನ್ನು ಅವಳು ಕೇಳಲು ಉತ್ಸುಕಳಾಗಿರಬಹುದು. ಹಾಗೆ ನೋಡಿದರೆ ಕತೆ ಈ ರೀತಿ ತಿರುವು ಪಡೆಯಲು ಒಂದು ರೀತಿಯಲ್ಲಿ ಅವಳೇ ಪ್ರೇರಣೆಯಾಗಿದ್ದಳು. ಆದರೆ ಅವನ ಕರೆ ಅವಳಿಗೆ ತಲುಪಲಿಲ್ಲ. ಪ್ರತಿ ಬಾರಿ ಕರೆ ಮಾಡಿದಾಗಲೂ…”
Read MorePosted by ಡಾ. ಬಿ. ಜನಾರ್ದನ ಭಟ್ | May 17, 2020 | ವಾರದ ಕಥೆ, ಸಾಹಿತ್ಯ |
“ರಕ್ತದ ಒಣ ಹುಡಿಯ ಬೊಟ್ಟನ್ನಿಟ್ಟುಕೊಳ್ಳುವ ಆಪತ್ತಿನ ವೇಳೆ ಢಾಕಿನಿ ಗಾಂಧಿಯವರ ಮೇಲೆ ನಂಜು ಕಾರಿದುದು ವಿಶೇಷವಿಲ್ಲ . ಅಹಿಂಸಾ ಪರಮೋ ಧರ್ಮ ಮಂತ್ರೋಪಾಸಕಾರದ ಗಾಂಧೀಜಿಯವರ ಮಾಟದಿಂದಾಗಿ ಭಾರತವೂ ರಕ್ತ ಶೂನ್ಯವಾಯಿತೆಂದೇ ಹೇಳಬೇಕು. ಆದರೂ ವರುಷಕ್ಕೊಮ್ಮೆ ನವರಾತ್ರಿಯಲ್ಲಿ ಆಯುಧಪೂಜೆಯೆಂಬುದೊಂದು ನಡೆಯುತ್ತಿದೆ.”
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
