Advertisement

Category: ವಾರದ ಕಥೆ

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

Read More

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

“ಅಂದಿನ ಆ ನಿಶಿ! ವಿಧಾತನು ತನ್ನ ಕಲಾಜ್ಞಾನವನ್ನೆಲ್ಲ ಪ್ರಯೋಗಿಸಿ ಅದನ್ನು ರಚಿಸಿರುವನೆಂಬಂತೆ ತೋರುತ್ತಿತ್ತು. ಆ ಅಂಧಕಾರದ ಭೀಕರ ಸೌಂದರ್ಯವನ್ನು ನೋಡಿ ದೇವಗಣಗಳೂ, ತಾರಾಮಂಡಲವೂ ಮುಗ್ಧವಾದಂತಿತ್ತು. ಸಂಪತನು ಅದರ ಕಡೆಗೆ ತಿಲಾಂಶವೂ ಗಮನಕೊಡದೆ, ಉನ್ಮಾದನಂತೆ ಮನೆಯಿಂದ ಹೊರಬಿದ್ದನು. ಈ ಕೊಲೆಗಡುಕನನ್ನು ಸ್ಪರ್ಶಿಸಲಾರದೆ ವಾಯುದೇವನು ಕೂಗುತ್ತ ದಿಕ್ಕು ತೋಚದೆ ಓಡಾಡಿದನು.”

Read More

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ