Advertisement

Category: ವಾರದ ಕಥೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

Read More

ಪದಕುಸಿಯೆ …: ಶ್ರೀಹರ್ಷ ಸಾಲೀಮಠ ಬರೆದ ಈ ವಾರದ ಕತೆ

“ಹೀಗೆ ಕಾಯುತ್ತಿದ್ದ ಮೂರನೆ ದಿನ ನಮ್ಮ ದೋಣಿ ತಳ ಮುರಿದು ಮುಳುಗತೊಡಗಿತು. ನಾವು ಅಷ್ಟರೊಳಗೆ ಅಪಾಯದ ಗಂಟೆ ಮೊಳಗಿಸಿ ಸಮುದ್ರಕ್ಕೆ ಹಾರಿಕೊಂಡೆವು. ನಮ್ಮ ಕರೆಯನ್ನು ಕೇಳಿದ ಮಿಲಿಟರಿ ದೋಣಿಯೊಂದು ಬಂದು ನಮ್ಮಲ್ಲಿ ಸಾಧ್ಯವಾದವರನ್ನೆಲ್ಲ ರಕ್ಷಿಸಿತು. ಹೊರಬಂದು ಎಣಿಸಿಕೊಂಡು ನೋಡಿದಾಗ ಹನ್ನೆರಡು ಜನ ಮುಳುಗಿಹೋಗಿದ್ದಾರೆ ಅಂತ ತಿಳಿಯಿತು. ನಮ್ಮ ಹಾಗೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬರುವ ಜನರಲ್ಲಿ ಒಂದು ಪಾಲನ್ನು ತನ್ನ ಬಲಿಯಾಗಿ ಪಡೆದುಕೊಳ್ಳುವ ಕ್ರಿಶ್ಚಿಯನ್…”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ಎಸ್. ಯು. ಪಣಿಯಾಡಿ ಬರೆದ ಕತೆ

“ನನ್ನ ಜೀವ ಈಗಲೋ ಮತ್ತೋ ಎಂಬಂತೆ ಇದೆ. ಒಂದು ವೇಳೆ ನಾನು ಬದುಕಿದ್ದರೆ ಎಂದಾದರೂ ಈ ಜನ್ಮದಲ್ಲಿ ನಿನಗೆ ದರ್ಶನ ಕೊಡದೆ ಹೋಗಲಾರೆ. ಆದರೆ ನಿನ್ನ ಮುಂದಿನ ಸ್ಥಿತಿ ಏನೆಂದು ನಿಶ್ಚಯ ಮಾಡಿಕೋ. ನೀನು ಚಿಕ್ಕವಳಾದುದರಿಂದ ಪುಸ್ತಕದಲ್ಲೋದಿದ ಅಂಶಗಳನ್ನು ಗಿಳಿ ಹೇಳಿದಂತೆ ಹೇಳುತ್ತೀ. ದೊಡ್ಡದೊಡ್ಡ ಯೋಚನೆಗಳು ಯೋಚನೆಗಳೇ. ಅವನ್ನು ಅನುಸರಿಸಲು ಬಹಳ ಕಷ್ಟವಿದೆ.”

Read More

ಶ್ರೀಮತಿ ಬ್ರಿಡ್ಜ್ ಳ ಸುಂದರ ಜಗತ್ತು: ಆರ್ ವಿಜಯರಾಘವನ್ ಅನುವಾದಿಸಿದ ಎವನ್ ಎಸ್ ಕಾನಲ್ ಬರೆದ ಕತೆ

“ಬೀದಿಯಲ್ಲಿ ವಾಹನ ನಿಲುಗಡೆ ಮಾಡುವಾಗ ಜನರು ನೋಡುವ ಬಗೆ ಅವಳನ್ನು ಮುಜುಗರಕ್ಕೀಡುಮಾಡುತ್ತಿತ್ತು. ಆದರೂ ಯಾವಾಗಲೂ ಬಸ್ ನಿಲ್ದಾಣದಲ್ಲಿ ಯಾರೋ ಒಬ್ಬರು ಅವಳನ್ನೇ ಗಮನಿಸುತ್ತಾ ಇದ್ದಾರೆ ಎಂಬಂತೆ ಅಥವಾ ಏನೂ ಮಾಡದೆ ಲೌಂಜಿನ ಪ್ರವೇಶ ದ್ವಾರದಲ್ಲಿ ಇದಲ್ಲದೆ ಬೇರೆ ಏನೂ ಇಲ್ಲವೆಂಬಂತೆ ಅವಳು ಸ್ಟಿಯರಿಂಗ್ ಚಕ್ರದೊಂದಿಗೆ ಹೆಣಗಾಡುತ್ತಿರುವುದನ್ನು ನೋಡುತ್ತಾ ಒರಗಿದ್ದಾರೆ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ