Advertisement

Category: ವಾರದ ಕಥೆ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ

“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “

Read More

ಮುನವ್ವರ್ ಜೋಗಿಬೆಟ್ಟು ಬರೆದ ಸಣ್ಣ ಕತೆ “ಎರಡನೇ ತಿರುವು”

“ಏನೋ ತೀರ್ಮಾನಿಸಿದವಳಂತೆ, ಮೆಟ್ಟಿಲಿಳಿದು ರಸ್ತೆಗೆ ಬಂದಳು. ನಿಡು ದೂರದಲ್ಲಿ ಕುತೂಹಲ ಹುಟ್ಟಿಸುವ ಆ ಎರಡನೇ ಅಡ್ಡ ರಸ್ತೆ. ಒಮ್ಮೆ ಉರಿದು ಮತ್ತೆ ನಂದುತ್ತಿರುವ ದಾರಿದೀಪ. ಸಾಲದ್ದಕ್ಕೆ ಲೈಟು ಕಂಬದಿಂದ “ಟ್ರೀ” ಎಂಬ ಶಾರ್ಟ್ ಸರ್ಕ್ಯೂಟಿನ ಸದ್ದು. ಬೆಳಕು ನಂದಿ ಹೊತ್ತುವಷ್ಟರಲ್ಲೇ ಕತ್ತಲ ಮಧ್ಯೆ ರಪ್ಪನೆ ಯಾರೋ ನುಗ್ಗಿದಂತಾಗಿ ಇವಳೆದೆಯ ತುಂಬಾ ಹಾಲಿನವನ ಪ್ರೇತ. ಮತ್ತೆ ಮತ್ತೆ ನಡೆದಳು.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಎಸ್. ವೆಂಕಟರಾಜ ಬರೆದ ಕತೆ

“ಏನೋ ರಾಷ್ಟ್ರಗೀತೆ! ಪ್ರಾಯಶಃ ಪಿಕೆಟಿಂಗಿಗೆ ಹೋಗುತ್ತಾರಂತ ಕಾಣ್ತದೆ. (ಜ್ಞಾಪಿಸಿಕೊಂಡು) ಹೌದು. ಇವತ್ತು ಮಿರ್ಜಾ ಬ್ರದರ್ಸ್ ರ ಅಂಗಡಿ ಮುಂದೆ ಪಿಕೆಟಿಂಗ್ ಇದೆಯಂತೆ! (ನಗುತ್ತಾ) ಏ! ಮತ್ತೊಂದು ವಿಷಯ – ಆ ಪೈಕಿ ಒಂದು ಹುಡುಗಿ ಏನು ಚೆಂದ ಇದೆ ಗೊತ್ತಿದೆಯೆ? ಅದನ್ನು ನೋಡಿ ನಾನು ಕೂಡ ಪಿಕೆಟಿಂಗಿಗೆ ಸೇರೋಣಾಂತ… “

Read More

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಸಿಕಂದರ್ ಕಾಪು ಬರೆದ ಕತೆ

“ಘರ್ಷಣೆಗೆ ಕಸುವೇರಲು ಓರ್ವ ಪೋಲೀಸ್ ವೀರ ದರ್ಪದಿಂದ ಧಾವಿಸಿ ಬಂದು ಸುನಂದೆಯ ಬಳಿಯಲ್ಲಿದ್ದ ಒಬ್ಬ ಹುಡುಗಿಯ ತಲೆಗೆ ಲಾಥಿಯಿಂದ ಪ್ರಹಾರ ಮಾಡಿದ. ಉತ್ತರ ಕ್ಷಣ ಅವಳು ಚಟ್ಟನೆ ಚೀರಿ ಬಿದ್ದು ಬಿಟ್ಟಳು. ಈ ದೃಶ್ಯವನ್ನು ಕಂಡು ಕುಪಿತಳಾದ ಸುನಂದೆ ಕೆರಳಿದ ಕೇಸರಿಯಂತೆ ಮುಂಬರಿದು ‘ಎಲೋ ದುರಾತ್ಮಾ, ಬೆತ್ತದೇಟಿನ ಆಜ್ಞೆಯಿರಲು ಹುಡುಗಿಗೆ ದೊಣ್ಣೆಯಿಂದ ಹೊಡೆದೆಯಾ? ನಿನ್ನ ಪೊಳ್ಳು ಪೌರುಷಕ್ಕೆ ಬೆಂಕಿ ಬೀಳಲಿ’ ಎಂದು ಘರ್ಜಿಸಿದಳು….”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ