Advertisement

Category: ವಾರದ ಕಥೆ

ಜಲ ಪ್ರವಾಹ ಮತ್ತು ಮೀನು ಮಾರುವ ಅಮೀನ ಸಾಹೇಬರು..: ವೈ.ಎಸ್. ಹರಗಿ ಬರೆದ ಹೊಸ ಕತೆ

“ಗಲ್ಲಿ ಗಲ್ಲಿಗೆ ಹೋಗಿ “ಮೀನು!.. ಮೀನು ತಾಜಾ ಮೀನು..!!” ಎಂದು ಶಹರದಲ್ಲಿ ಮಾರಾಟಕ್ಕೆ ಹೋಗುತ್ತಿದ್ದ ಸಾಹೇಬರಿಗೆ ಪ್ರಾರಂಭಿಕವಾಗಿ ಸಮಸ್ಯೆಗಳುಂಟಾದವು.. ಯಾವ ಏರಿಯಾದಲ್ಲಿ ಮೀನು ತಿನ್ನುವವರು ನೆಲೆಸಿದ್ದಾರೆಂದು ಗೊತ್ತಾಗಲಾರದೇ ಬ್ರಾಹ್ಮಣರ ಓಣಿಯಲ್ಲಿ ಹೋಗಿ “ಮೀನು..!! ಮೀನು ತಾಜಾ ಮೀನು.!.”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೊರಡ್ಕಲ್ ಶ್ರೀನಿವಾಸರಾವ್ ಬರೆದ ಕತೆ “ದೇವಸ್ಥಾನ ಪ್ರವೇಶ”

“ಚೀಂಕ್ರನು ಯೋಚಿಸಿ ಯೋಚಿಸಿ ಕೊನೆಗೊಂದು ಸಂಕಲ್ಪ ಮಾಡಿದನು. ತನ್ನ ಇಬ್ಬರು ಮಕ್ಕಳನ್ನು ಮಿಶನ್ ಶಾಲೆಗೆ ಕಳುಹಿಸತೊಡಗಿದ. ತಿಂಗಳು ವರ್ಷಗಳು ಕಳೆದುವು. ಮಕ್ಕಳಿಬ್ಬರೂ ವಿದ್ಯಾಭ್ಯಾಸದಲ್ಲಿ ನಿಪುಣರಾಗುತ್ತ ಹೋದರು. ಹಿರಿಯವನಾದ ಸುಂದರನು ಬಿ.ಎ. ಬಿ.ಎಲ್. ಆಗಿ ಮದ್ರಾಸಿನಲ್ಲೆ ಪ್ರಖ್ಯಾತ ವಕೀಲನೆನಿಸಿಕೊಂಡ.”

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಪುಂಡೂರು ಲಕ್ಷ್ಮೀನಾರಾಯಣ ಪುಣಂಚತ್ತಾಯರು ಬರೆದ ಕತೆ

“ಮೇಲ್ಜಾತಿಯ ಹಿಂದುಗಳನ್ನೇ ದೇವರೆಂದು ನಂಬಿ, ಅವರ ಸೇವೆಯನ್ನು ಮಾಡಿಕೊಂಡಿರುವಷ್ಟು ಕಾಲ ಹೊಲೆಯರು! ಹೊಲತಿಯರು! ಧಿಕ್ಕಾರವಿರಲಿ – ಒಡಹುಟ್ಟಿದ ಹಿಂದೂ ಮಾತೆಯ ಮಕ್ಕಳನ್ನು ಈ ಪ್ರಕಾರ ದೂರ ನಿಲ್ಲಿಸುವ ಈ ಸಮಾಜ ಪದ್ಧತಿಗೆ ಧಿಕ್ಕಾರವಿರಲಿ. ಹಿಂದೂ ಮತವನ್ನು ತಿರಸ್ಕರಿಸಿ, ಕ್ರೈಸ್ತ ಅಥವಾ ಮಹಮ್ಮದೀಯ ಮತವನ್ನು…”

Read More

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ