Advertisement

Category: ವಾರದ ಕಥೆ

ಚರ್ಮ: ಎಚ್.ಆರ್.ರಮೇಶ ಬರೆದ ಕತೆ

“ಒಂದು ಸಲ ಚಂದ್ರಾಚಾರಿಯನ್ನು ನೋಡಲು ಕತ್ತಲಲ್ಲಿ ಅವನ ಮನೆಯ ಹಿತ್ತಲಿಗೆ ಹೋದಾಗ ಲಕ್ಷ್ಮಿ ಚೇಳು ಕಚ್ಚಿದ್ದ ಗುರುತು ಅವಳ ಎಡಗಾಲ ಹೆಬ್ಬಟ್ಟಿನ ಮೇಲೆ ಅಚ್ಚುಒತ್ತಿದ ರೀತಿ ಇನ್ನೂ ಹಾಗೆ ಇತ್ತು. ಆದರೂ ಆ ಕತ್ತಲಲ್ಲೂ ಅವನು ಕೊಟ್ಟ ಮುತ್ತು ಹಣೆಯ ಮೇಲೆ ಹಸಿಯಾಗಿಯೇ ಇದ್ದು ಹಣೆ ಮುಟ್ಟಿದಾಗೆಲ್ಲಾ ಚಂದ್ರಾಚಾರಿ ಮಿಂಚಿ ಹೋಗುತ್ತಿದ್ದ. ಈ ಲಹರಿಗಳ ಜೊತೆಗೆ ‘ಚಂದ್ರಾಚಾರಿಯನ್ನು ಮದುವೆಯಾಗಿದ್ದರೆ ಅವನ ಮರದ ಕೆತ್ತನೆಗಳ ಸುಂದರ ಗೊಂಬೆಗಳಂತೆ…”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಡ್ಪಿ ವಾಸುದೇವ ಶೆಣೈ ಬರೆದ ಕತೆ

“ಅಂದಿನ ಆ ನಿಶಿ! ವಿಧಾತನು ತನ್ನ ಕಲಾಜ್ಞಾನವನ್ನೆಲ್ಲ ಪ್ರಯೋಗಿಸಿ ಅದನ್ನು ರಚಿಸಿರುವನೆಂಬಂತೆ ತೋರುತ್ತಿತ್ತು. ಆ ಅಂಧಕಾರದ ಭೀಕರ ಸೌಂದರ್ಯವನ್ನು ನೋಡಿ ದೇವಗಣಗಳೂ, ತಾರಾಮಂಡಲವೂ ಮುಗ್ಧವಾದಂತಿತ್ತು. ಸಂಪತನು ಅದರ ಕಡೆಗೆ ತಿಲಾಂಶವೂ ಗಮನಕೊಡದೆ, ಉನ್ಮಾದನಂತೆ ಮನೆಯಿಂದ ಹೊರಬಿದ್ದನು. ಈ ಕೊಲೆಗಡುಕನನ್ನು ಸ್ಪರ್ಶಿಸಲಾರದೆ ವಾಯುದೇವನು ಕೂಗುತ್ತ ದಿಕ್ಕು ತೋಚದೆ ಓಡಾಡಿದನು.”

Read More

ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೆ.ಕೆ. ಶೆಟ್ಟಿ ಬರೆದ ಕತೆ

“ಸ್ತ್ರೀಯರೆಂದರೆ ಆಚಾರ್ಯರಿಗೆ ವಿಶೇಷ ಪಕ್ಷಪಾತ. ಕೀರ್ತನೆ ಮುಗಿದ ಕೂಡಲೆ ಸ್ವರಾಜ್ಯಫಂಡಿಗೆ ಹಣ ಆಭರಣ ಕೂಡಿಸಲು ಆಚಾರ್ಯರೇ ತೊಡಗುತ್ತಿದ್ದರು. ಸ್ತ್ರೀಯರು ತಮ್ಮ ಆಭರಣಗಳನ್ನು ಕೊಡಬೇಕೆಂದು ಪ್ರತ್ಯೇಕವಾಗಿ ಉತ್ತೇಜಿಸುತ್ತಿದ್ದರು. ಆಚಾರ್ಯರ ಉತ್ತೇಜಕ ವಾಕ್ಸರಣಿಯ ಬಲೆಯಲ್ಲಿ ಸಿಕ್ಕಿದ ಎಂತಹ ಲೋಭಿಯ ಮನಸ್ಸೂ ಒಮ್ಮೆಗೆ ತಲ್ಲಣವಾಗುತ್ತಿತ್ತು. ಹಣ ಮಾತ್ರವಲ್ಲದೆ ಉಂಗುರ, ಬಳೆ, ಸರ, ಒಂಟಿ ಮೊದಲಾದ ಆಭರಣಗಳೂ…”

Read More

ಬೆಂಗಳೂರಲ್ಲಿ ಕಳೆದುಹೋದ ಸಿಂಹ: ಶಂಕರಪ್ಪ ಕೆ.ಪಿ. ಬರೆದ ಕತೆ

“ದೂರದಲ್ಲಿ ನಾಯಿಗಳು ಬೊಗಳುತ್ತಿದ್ದವು. ಕಾಡು ಸೇರಿಕೊಂಡ ಮೇಲೆ ಬೇಟೆ ಸಿಗದೆ ಹಸಿದಿದ್ದ ಗಡ್ದುಲಿಯು ಕೆಂಪಾಲಗನ ಆಡು ಕುರಿಗಳ ಜಾಡಿಡಿದು ಜೋಪಡಿಯ ಕೊಟ್ಟಿಗೆಯ ಬಳಿ ಬಂದು ನಿಂತಿತ್ತು. ಆ ಕಳ್ಳ ಹೆಜ್ಜೆಗಳನಿಕ್ಕುತ್ತಾ ಒಂದು ಕೊಟ್ಟಿಗೆಯ ಮುಂದೆ ಕಟ್ಟಿದ್ದ ಕರುವಿನ ಮೇಲೆ ಬಿದ್ದು ಗ್ವಾಕೆಗೆ ಬಾಯಾಕಿ ಅಲುಮಾಕಿಬಿಡ್ತು. ಆಡು ಕುರಿಗಳು ಒಂದೇ ಸಮನೆ ಬ್ಯಾಗುಡುತ್ತಿದ್ದವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ