Advertisement

Category: ವಾರದ ಕಥೆ

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಪುಂಡೂರು ಲಕ್ಷ್ಮೀನಾರಾಯಣ ಪುಣಂಚತ್ತಾಯರು ಬರೆದ ಕತೆ

“ಮೇಲ್ಜಾತಿಯ ಹಿಂದುಗಳನ್ನೇ ದೇವರೆಂದು ನಂಬಿ, ಅವರ ಸೇವೆಯನ್ನು ಮಾಡಿಕೊಂಡಿರುವಷ್ಟು ಕಾಲ ಹೊಲೆಯರು! ಹೊಲತಿಯರು! ಧಿಕ್ಕಾರವಿರಲಿ – ಒಡಹುಟ್ಟಿದ ಹಿಂದೂ ಮಾತೆಯ ಮಕ್ಕಳನ್ನು ಈ ಪ್ರಕಾರ ದೂರ ನಿಲ್ಲಿಸುವ ಈ ಸಮಾಜ ಪದ್ಧತಿಗೆ ಧಿಕ್ಕಾರವಿರಲಿ. ಹಿಂದೂ ಮತವನ್ನು ತಿರಸ್ಕರಿಸಿ, ಕ್ರೈಸ್ತ ಅಥವಾ ಮಹಮ್ಮದೀಯ ಮತವನ್ನು…”

Read More

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಗೀತೆಯ ಸಾರ: ಧನಪಾಲ ನಾಗರಾಜಪ್ಪ ಅನುವಾದಿಸಿದ ಸೈಯದ್ ಸಲೀಂ ಕತೆ

“ದಿಗಿಲುಗೆ ಪರ್ಯಾಯ ಪದದಂತೆ ನೀನು ಮುಖವನ್ನು ಹಾಗೆ ಯಾಕೆ ಮಾಡಿಕೊಂಡೆ? ಮೊದಲು ನೀನು ನನ್ನ ಬದುಕಿನ ವಿಷಮವಾದ ಸಂಗತಿಗಳಿಂದ ಹೊರಗೆ ಬಂದುಬಿಡು. ನಾವು ಹೀಗೆ ನೋವಿನಲ್ಲಿ ಕಳೆದುಕೊಂಡ ಯಾವ ನಿಮಿಷವೂ ಮತ್ತೆ ಮರಳಿ ಬರುವುದಿಲ್ಲ. ಜೀವನ ದೇವರ ಕೊಟ್ಟ ವರ. ಹಾಗೆಂದು ನನಗೆ ನೋವೇ ಇಲ್ಲ ಎಂದುಕೊಳ್ಳಬೇಡ. ಎದೆಯಾಳದಲ್ಲಿ ಮಡುಗಟ್ಟಿರುವ ನೋವು ಹರಿತವಾಗಿ ಸದಾ ಚುಚ್ಚುತ್ತಲೇ ಇರುತ್ತದೆ.”

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ನಿರಂಜನರು ಬರೆದ “ಚಿರಸ್ಮರಣೆ” ಕಾದಂಬರಿಯ ಅಧ್ಯಾಯ “ಕಯ್ಯೂರಿನ ಶಾಲೆ”

“ಈ ಸಲವೂ ಏನನ್ನೂ ಹೇಳುವುದು ಮಾಸ್ತರಿಂದಾಗಲಿಲ್ಲ. ಅವರು ಅವಾಕ್ಕಾದರು. ಉಳ್ಳವರ ವಿಷಯ ಅವರೆಷ್ಟೊ ತಿಳಿದಿದ್ದರೂ ಈ ವಿಚಾರಸರಣಿಯ ವಿಶಿಷ್ಟತೆಯನ್ನು ಕಂಡು ಬೆರಗಾದರು. ಅವರ ಎದೆಯೊಳಗೆ ಸಂಕಟವಾಯಿತು. ಆತ್ಮಾಭಿಮಾನಿಯಾದ ಮನುಷ್ಯ. ಇಂಥ ಮಾತುಗಳನ್ನು ಕೇಳಲು ಇಷ್ಟವಿಲ್ಲದಿದ್ದರೆ ಎದ್ದು ಹೋಗಬಹುದು. ‘ಬರ್ತೇನೆ, ಕೆಲಸವಿದೆ’ ಎಂದು ಹೇಳಿ ಎದ್ದು ಹೋಗಲೇಬೇಕು, ಎನ್ನಿಸಿತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ