Advertisement

Category: ವಾರದ ಕಥೆ

“ನಟನೆ”: ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನೀ ಕತೆ

“ಒಂದು ಕಾಲದಲ್ಲಿ ತಾನು ಪ್ರೀತಿಸಿದ್ದ, ಜೊತೆಗೆ ತಬ್ಬಿ ಮಲಗಿದ್ದ ರಕ್ತ ಮಾಂಸಗಳಿಂದ ತುಂಬಿದ್ದ ಸುಂದರ ದೇಹ ಇವತ್ತು ಕೇವಲ ಬೂದಿ ಎನ್ನುವದನ್ನು ಜೀರ್ಣಿಸಿಕೊಳ್ಳುವದು ತಕತ್ಸುಕಿಯ ಶಕ್ತಿ ಮೀರಿದ ಕಾರ್ಯವಾಗಿತ್ತು. ಕಾಫುಕ ಈ ಶೂನ್ಯವನ್ನು ಚೆನ್ನಾಗಿ ಬಲ್ಲವನಾಗಿದ್ದ. ತಕಾತ್ಸುಕಿಯ ಕಣ್ಣುಗಳು ಅವಳ ನೆನಪಿನಿಂದ ಮಂಜಾದಾಗ ಕಾಫುಕನಿಗೆ ಅವನನ್ನು ತಬ್ಬಿಕೊಂಡು ಸಂತೈಸಬೇಕೆನಿಸಿತ್ತು. ಅವನು ತನ್ನ ಭಾವನೆಗಳನ್ನು ಮುಚ್ಚಿಡಲಾರದ ಮನುಷ್ಯನೆನಿಸಿತು. “

Read More

ಓಬಿರಾಯನ ಕಾಲದ ಕತೆಗಳ ಸರಣಿಯಲ್ಲಿ ಕಡೆಂಗೋಡ್ಲು ಶಂಕರಭಟ್ಟರು ಬರೆದ ಕತೆ “ದುಡಿಯುವ ಮಕ್ಕಳು”

“ಸಂಜೆ ಆಯಿತು; ನೆರಳು ಉದ್ದುದ್ದವಾಗಿ ಎಲ್ಲಾ ಕಡೆಗಳಲ್ಲಿಯೂ ಕತ್ತಲಿಸುತ್ತಿದೆ. ಮನುಷ್ಯ ಸಂಚಾರ ಕಡಿಮೆಯಾಗುತ್ತಿದೆ. ದೂರದೂರದಲ್ಲಿ ಯಾರೋ ಯಾರನ್ನೋ ಕರೆಯುವ ಒಂದೊಂದು ಧ್ವನಿ ಅಲೆಯಾಗಿ ಮಾತ್ರ ಕಿವಿಯನ್ನು ಹೊಡೆಯುತ್ತಿದೆ. ಇತರರಲ್ಲಿ ಕರೆಯುವವರೂ ಇದ್ದಾರೆ. ಕರೆಯಿಸಿಕೊಳ್ಳುವವರೂ ಇದ್ದಾರೆ ! ಈ ಬಡ ಕುಟುಂಬದಲ್ಲಿ ಮಾತ್ರ ಅಂಥವರು ಯಾರೂ ಇಲ್ಲವೆ? ಅನ್ಯಾಯವಿದು. ಲಿಂಗಪ್ಪ ಇನ್ನೂ ಬರಲಿಲ್ಲ.”

Read More

ಉಳಿದ ಪಾಲು: ಸುನೈಫ್ ವಿಟ್ಲ ಬರೆದ ಕತೆ

“ಕನಸಿನ ವ್ಯಾಖ್ಯಾನ ಹೇಳಬಲ್ಲ ಪಂಡಿತರೆಲ್ಲ ಆಳಿಗೊಂದು ಕತೆ ಕಟ್ಟತೊಡಗಿದರು. ವರ್ಷಗಳು ಉರುಳಿದಂತೆ ಕನಸುಗಳು ನೆನಪಿನ ಯಾವುದೊ ಮೂಲೆಗೆ ಸೇರಿಬಿಡಬೇಕು. ಆದರೆ ನನ್ನ ಕತೆ ಹಾಗಾಗಲಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ನೆನಪಿನ ಮನೆಯ ಆ ಮೂಲೆಗೆ ಯಾರಾದರೂ ಬೆಳಕು ಹರಿಸುತ್ತಾರೆ. ಆಗ ಮತ್ತೆ ಕೆಲವು ದಿನಗಳು ಕೈ ಜಾರುತ್ತವೆ. ಕೈ ಜಾರುತ್ತವೆ ಎಂದರೆ ಮೋಸದ ಮಾತಾಗಬಹುದು.”

Read More

ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More

ಮೋಕ್ಷ ಸ್ನಾನ ಇಂಗ್ಲಿಷ್ ಮೂಲ: ಆರ್.ಪಿ. ಸಿಸೋಡಿಯಾ ಕನ್ನಡಕ್ಕೆ: ಎಂ.ಜಿ. ಶುಭಮಂಗಳ

“ಕಿಕ್ಕಿರಿದಿದ್ದ ಗುಡಾರದಲ್ಲಿ ಬೆವರಿನಿಂದ ತೊಪ್ಪೆಯಾಗಿದ್ದ ದೇಹಗಳಿಂದ ಬರುವ ವಾಸನೆಯಿಂದ ಹೊಟ್ಟೆಯಲ್ಲಿ ತೊಳೆಸಿದಂತಾಗಿ, ನನಗೆ ನಿದ್ದೆ ಹತ್ತಲಿಲ್ಲ. ಮರುದಿನ ಪವಿತ್ರ ಸಂಗಮಸ್ನಾನದ ನೆನಪಿನಲ್ಲಿ ಪುಳಕಿತಳಾದ ಅಮ್ಮ ಪ್ರಶಾಂತವಾಗಿ ನಿದ್ದೆ ಮಾಡಿದಳು; ಆ ಸ್ನಾನ ತನ್ನ ಪಾಪಗಳನ್ನು ತೊಳೆದು, ಮುಂದಿನ ಜೀವನದಲ್ಲಿ ಸುಖಜೀವನವನ್ನು ಪ್ರಸಾದಿಸುತ್ತದೆಯೆಂಬುದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ