Advertisement

Category: ವಾರದ ಕಥೆ

ಕುಂವೀಯವರ “ನಿಜಲಿಂಗ” ಕಾದಂಬರಿಯ ಕುರಿತು ಓ.ಎಲ್.ನಾಗಭೂಷಣ ಸ್ವಾಮಿ

“ಓದುಗರು ಈ ಎಲ್ಲ ಬೇರೆ ಬೇರೆ ಬೇರೆ ಕಥೆಗಳನ್ನೆಲ್ಲ ಒಂದಾಗಿ ಬೆಸೆಯುವ ಕಲಾಕೌಶಲವನ್ನು ಆನಂದಿಸುತ್ತ ನಿಧಾನವಾಗಿ ಓದಬೇಕು. ‘ಅಗ್ಗಿರಾಮುಡುವಿನ ನಾಲ್ಕು ಹೆಂಡತಿಯರು ಬಡತನದ ಬಿಸಿಲಗೋಪುರಕ್ಕೆ ಅಸಂಖ್ಯಾತ ಮಕ್ಕಳೆಂಬ ಹಿಮಗಳಸಗಳನ್ನು ಮುಡಿಸಿದ್ದರು’”

Read More

ಶಂಕರ-ಪಾರ್ವತಿ: ಶ್ರೀದೇವಿ ಕೆರೆಮನೆ ಬರೆದ ಕತೆ

“ಕೊನೆಗೆ ಅದ್ಯಾವ ಮಾಯದಲ್ಲಿ ಕಣ್ಣೋಟ ಮಾತಾಯ್ತೋ. ಮಾತು ಪ್ರೀತಿಯಾಯ್ತೋ ಯಾರಿಗೂ ಗೊತ್ತಾಗಲಿಲ್ಲ. ಮುಂದಿನ ವರ್ಷ ಹತ್ತನೇ ಕ್ಲಾಸಿನಲ್ಲಿ ಫೇಲಾಗಿ ಶಂಕರ ಮೀನು ಹಿಡಿಯಲು ಹೋದರೆ, ಪಾರ್ವತಿಯೂ ಶಾಲೆ ಬಿಟ್ಟು ಅವ್ವಿಯೊಡನೆ ಮೀನು ಮಾರಲು ಹೊರಟಳು.”

Read More

ಪಂಜೆ ಮಂಗೇಶರಾವ್ ಬರೆದ ಕತೆ “ವೈದ್ಯರ ಒಗ್ಗರಣೆ”

ಪಟೇಲ ಪದ್ಮರಾಜನಿಗೆ ಮತ್ತೊಬ್ಬ ಅಡಿಗೆಯವನು ಇನ್ನೂ ಸಿಕ್ಕಲಿಲ್ಲ. ಅದು ಕಾರಣದಿಂದ ಹುದ್ದೇದಾರರು ಇದ್ದಷ್ಟು ದಿನ ವೈದ್ಯರು ಒಲೆಯ ಬಳಿ ಹೆಂಗಸಿನಂತೆ ಬೇಯಬೇಕಾಯಿತು. ಮೂರನೆಯ ದಿನ ಮಧ್ಯಾಹ್ನದಲ್ಲಿ ಕೃಷ್ಣ ವೈದ್ಯರು ಯಾವುದನ್ನೋ ನೆನೆಸುತ್ತ ಕುಳಿತಿದ್ದರು. “

Read More

ಲೋಕಕೆ ಬಿಡುವಿಲ್ಲ ನಿನ್ನೆ ಚಿಂತಿಸುತಿರಲು: ಶುಭಾ ಎ.ಆರ್. ಬರೆದ ಕತೆ

“ಏಳು ಲಾಖಿ… ಈ ಆಸ್ಪತ್ರೆಯಲ್ಲಿ ಎಷ್ಟೆಂದು ಮಲಗುತ್ತೀಯ ನಡೀ” ಎನ್ನುತ್ತಾ ಜೀತೂ ಮೈಮೇಲೆ ಖಬರಿಲ್ಲದವನಂತೆ ಲಾಖಿಯ ಭುಜ ಹಿಡಿದು ಅಲುಗಾಡಿಸುತ್ತಿದುದನ್ನ ನೋಡಿ ಅಲ್ಲೇ ಓಡಾಡುತ್ತಿದ್ದ ಬಿಳಿಸೀರೆಯ ದಾದಿ ಕನಿಕರಗೊಂಡು “ತಮ್ಮಾ ನೀನು ಎಷ್ಟು ಎಬ್ಬಿಸಿದ್ರೂ ಅವಳಿನ್ನ ಏಳಲಾರಳು, ನೋಡಲ್ಲಿ ನಿನ್ನ ಮಕ್ಕಳು ಕಂಗಾಲಾಗಿ ನಿನ್ನನ್ನೇ ನೋಡ್ತಿವೆ” ಎಂದು ಅವನ ಭುಜ ಹಿಡಿದು ಸಂತೈಸಿದಳು. ಜೀತೂ ಮತ್ತೆ ವಾಸ್ತವದಲ್ಲಿ ಬಿದ್ದ. ಲಾಖಿ ಕ್ಯಾರೇ ಎನ್ನದಂತೆ ಮಲಗಿಯೇ ಇದ್ದಳು.”

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ