Advertisement

Category: ವಾರದ ಕಥೆ

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಸಹಜೀವನ”

ಮನಸ್ಸನ್ನು ಹಂಚಿಕೊಳ್ಳುವುದು, ಕನಸನ್ನು ಹಂಚಿಕೊಳ್ಳುವುದು, ಬದುಕನ್ನು ಹಂಚಿಕೊಳ್ಳುವುದು, ಬದುಕಿನ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದು’- ಪ್ರಚೇತನನ ಪಾಲಿಗೆ ಅಪರಿಚಿತವಾಗಿದ್ದ ಈ ಚಿಂತನೆ ಆತನ ಚಿತ್ತಭಿತ್ತಿಯಲ್ಲಿ ಮತ್ತೆ ಮತ್ತೆ ಅನುರಣಿಸತೊಡಗಿತು. ಪ್ರಣತಿಯನ್ನು ಬಿಟ್ಟುಬರುವ ವಾರದಲ್ಲಿ ತಾನು ಅನಾರೋಗ್ಯಕ್ಕೀಡಾದಾಗ ಕಡಿದುಹೋಗುವ ಸಂಬಂಧ ತಮ್ಮದೆಂದು ಮನದಟ್ಟಾದ ಬಳಿಕವೂ ಆಕೆ ತನ್ನನ್ನು ಉಪಚರಿಸಿದ ರೀತಿ, ವಹಿಸಿದ ಅತೀವ ಕಾಳಜಿ ಪ್ರಚೇತನನಿಗೆ ಈಗ ನೆನಪಾಯಿತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಸಹಜೀವನ”

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

ಮಗುವಿಗೆ ಒಂದು ವರ್ಷ ತುಂಬಿದಾಗ ಮಾತನಾಡಲು ಶುರುಮಾಡಿತು. ಅವಳು ತನ್ನ ಮಗು ಅಮ್ಮ ಎನ್ನಲಿ ಎಂದು ಕಾಯುತ್ತಿದ್ದಳು. ಆದರೆ ಅದು “ಓನ್ಯಾಸಿ” ಎನ್ನತೊಡಗಿತು. ಇದ್ಯಾವ ಶಬ್ದ, ಭಾಷೆ ಎಂದು ಅವಳಿಗೆ ತಕ್ಷಣ ಹೊಳೆಯಲಿಲ್ಲ. ತನ್ನ ನೆನಪುಗಳನ್ನು ಹರವಿ ಪರಿಶೀಲಿಸಿದಾಗ ಅದು ರಾಜೀವ್ 747 ಅವಳಿಗೆ ಹೇಳಿದ ಮೊದಲ ಪದವಾಗಿತ್ತು. ನಾನೇ ಹೆತ್ತು ಹೊತ್ತು ಸಾಕಿದರೂ ಅವನ ಭಾಷೆ ಮಾತನಾಡುತ್ತಿದೆಯಲ್ಲ ಎಂದು ಅವಳಿಗೆ ದುಃಖವಾಯಿತು, ಸಿಟ್ಟೂ ಬಂತು.
ಅಶೋಕ ತಾರದಾಳೆ ಬರೆದ ಈ ಭಾನುವಾರದ ಕತೆ “ಓನ್ಯಾಸಿ”

Read More

ಸಂಜೋತಾ ಪುರೋಹಿತ್ ಅನುವಾದಿಸಿದ ರಾಬರ್ಟ್‌ ಬಾರ್ರ್ ಕತೆ

ಹ್ಯಾಂಗಿಂಗ್ ಒವರ್‌ಲುಕ್ ತಲುಪಲು ಕೆಲವೇ ಹೆಜ್ಜೆಗಳು ಬಾಕಿಯಿದ್ದವು. ಅದನ್ನು ತಲುಪುವವರೆಗೂ ಆಕೆ ‘ನಾವು ಒಬ್ಬರಿಗೊಬ್ಬರು ತಳುಕು ಹಾಕಿಕೊಂಡಿದ್ದೇವೆ’ ಎಂದು ಮತ್ತೆ ಮತ್ತೆ ತನಗೊಬ್ಬಳಿಗೇ ಕೇಳಿಸುವಂತೆ ಹೇಳಿಕೊಂಡಳು. ಜಾನ್ ಬೋಡಮ್ಯಾನ್ ಶಿಥಿಲವಾಗಿದ್ದ ಆ ಗೋಡೆಯ ಮೇಲೆ ಕುಳಿತ. ಕೈಯ್ಯಲ್ಲಿದ್ದ ಕೋಲನ್ನು ಬಂಡೆಯ ಮೇಲಿಟ್ಟು ಆಕೆ ಅತ್ತಿಂದಿತ್ತ ಓಡಾಡಿದಳು. ಅವಳ ಹೆಜ್ಜೆಗಳಲ್ಲಿ ಭಯ ಇಣುಕುತ್ತಿತ್ತು.
ಸಂಜೋತಾ ಪುರೋಹಿತ್ ಅನುವಾದಿಸಿದ ಸ್ಕಾಟಿಶ್‌- ಕೆನಡಿಯನ್‌ ಕತೆಗಾರ ರಾಬರ್ಟ್‌ ಬಾರ್ರ್ ಕತೆ “ಒಂದು ಆಲ್ಪೈನ್‌ ವಿಚ್ಛೇದನ” ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ