Advertisement

Category: ವಾರದ ಕಥೆ

ಬಿಡುಗಡೆ: ಮೀರಾ ಸಂಪಿಗೆ ಬರೆದ ಈ ವಾರದ ಕತೆ

“ಮುಂದೆ, ಆ ಮನೆಯಲ್ಲಿರಲಿಕ್ಕಾಗದೆ ಆಕೆ ಮನೆ ಖಾಲಿ ಮಾಡಿ ಹೋದಳು. ಅಡಿಗೆ ಮಾಡುವ ಕೆಲಸ ಸಿಕ್ಕಿದೆಯೆಂದು, ಸಂಬಳ ಚೆನ್ನಾಗಿದ್ದು, ಊಟ ಬಟ್ಟೆ ಖರ್ಚು ಕಳೆಯುತ್ತದೆಂದೂ, ಗಂಡನ ಖಾಯಿಲೆಗಾಗಿ ಮಾಡಿದ ಸಾಲ ತೀರಿಸುವುದಕ್ಕೆ ಸಹಾಯವಾಗುತ್ತದೆಂದು ಹೇಳಿದಳು. ಸಾಲ ಮುಗಿಯಲು ಅನೇಕ ವರ್ಷಗಳೇ ಬೇಕಾಗಬಹುದೆಂದೂ ತಿಳಿಸಿದಳು. ಅವಳ ಸಮಾಧಾನ, ಸ್ಥೈರ್ಯಗಳನ್ನು ಮೆಚ್ಚಿ ನಾನೂ ಕೆಲವು ಧೈರ್ಯದ ಮಾತನ್ನಾಡಿ ಅವಳಿಗೆ ವಿದಾಯ ಹೇಳಿದೆ. ಅಂತೂ ಹಲವು ವರುಷಗಳ ಹೊಡೆತ, ಬಡಿತದ ನರಕದಿಂದ ಆ ಜೀವಿಗೆ ಶಾಶ್ವತ ಬಿಡುಗಡೆ ದೊರೆಯಿತಲ್ಲಾ ಎಂದು ನೆಮ್ಮದಿಯ ಉಸಿರೆಳೆದೆ.”

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ತುದಿಯಡ್ಕ ವಿಷ್ಣ್ವಯ್ಯ ಬರೆದ ಕತೆ: ಶ್ಯಾನುಭಾಗ ಶ್ಯಾಮಣ್ಣನವರು

” ಶ್ಯಾನುಭಾಗ ಶ್ಯಾಮಣ್ಣನವರದ್ದು ಆನುವಂಶಿಕ ಶ್ಯಾನುಭಾಗತಿಕೆಯಾಗಿದ್ದುದರಿಂದ ಅವರ ಹಿರಿಯರು ಮನೆಯ ಪಕ್ಕದಲ್ಲೇ ಸರಕಾರಿ ಅಧಿಕಾರಿಗಳು ಉಳಿದುಕೊಳ್ಳಲೆಂದೇ ಒಂದು ಕಟ್ಟಡವನ್ನು ಕಟ್ಟಿಸಿದ್ದರು. ಅದರಲ್ಲಿ ಒಂದು ಅಡುಗೆ ಕೋಣೆ, ಮಲಗುವ ಕೋಣೆ, ಬರವಣಿಗೆ ನಡೆಸಲು ಮೇಜು ಕುರ್ಚಿಗಳಿರುವ ಮೊಗಸಾಲೆ ಮುಂತಾದ ಎಲ್ಲಾ ಅನುಕೂಲತೆಗಳು ಇದ್ದವು.”

Read More

ಆವನಾವನು ಕಾಯ್ವ : ಸರಿತಾ ನವಲಿ ಬರೆದ ಕತೆ

ಪರದೇಶದ ಪ್ರಜೆ ಅಂತಾದ ಮಾತ್ರಕ್ಕ ಹುಟ್ಟಿನ ಮೂಲ ಬದಲಾಯಿಸಿಕ್ಕೆ ಆಗ್ತದೇನು? ಇಲ್ಲ ಮೈ ಬಣ್ಣ ಬದಲು ಆಗ್ತದೇನು?” ಪವಮಾನನಿಗೆ ತನ್ನ ಬದುಕಿನ ಅಸ್ತಿತ್ತ್ವಕ್ಕ ಕಾರಣರಾದವರನ್ನು ಬಿಟ್ಟು ಅಮೆರಿಕಾದ ಪ್ರಜೆ ಅನ್ನೋ ಅಸ್ತಿತ್ವವನ್ನು ಪಡೆಯೋದೇ ಮುಖ್ಯ ಆದಂಗಿತ್ತು. ರಾಮಾಚಾರರ ಆರೋಗ್ಯ ಸುಧಾರಿಸೊ ಹಂಗ ಕಾಣಲಿಲ್ಲ. ಮುಂದೇನು? ಅನ್ನೋ ಸೀತಾಬಾಯಿಯ ಯೋಚನಿಕಿಂತ, ಊರಿನ ಮಂದಿ ಮಾತೇ ಜಾಸ್ತಿಯಾಯಿತು.

Read More

ಓಬೀರಾಯನ ಕಾಲದ ಕತೆಗಳು: ಪಂಜೆ ಮಂಗೇಶರಾವ್ ಬರೆದ ಕತೆ “ನನ್ನ ಚಿಕ್ಕತಂದೆಯವರ ಉಯಿಲ್”

“ಹೆಣದ ಎಂಜಲನ್ನು ಬಯಸುವವನು ಪಾಪಿ ಎಂದು ಪಾಠಕ ಮಹಾಶಯರಲ್ಲಿ ಅನೇಕರು ಮೇಲೆ ಹೇಳಿದ ನನ್ನ ಅವಸ್ಥೆಯನ್ನು ನೋಡಿ ಬಾಯೊಳಗೆನೇ ನಗಾಡಬಹುದು. ಅಂತಹರಿಗೆ ನಾನು ಒಂದು ಮಾತನ್ನು ಹೇಳಬೇಕೆಂದಿರುವೆನು. ಮನುಷ್ಯನ ಮರಣಕ್ಕೋಸ್ಕರವೇ ಮನಮರುಗುವವರು ಈ ಕಾಲದಲ್ಲಿ ಕಡಿಮೆ. ಸತ್ತವನು ನಮಗೇನೂ ಬಿಟ್ಟಿಲ್ಲ, ಕೊಟ್ಟಿಲ್ಲ, ಮುಂದೆ ನಮಗೇನು ಗತಿ?”

Read More

ತಬ್ಬಲಿಗಳು: ಎಂ.ಜಿ. ಶುಭಮಂಗಳ ಅನುವಾದಿಸಿದ ಪೆದ್ದಿಂಟಿ ಅಶೋಕ್ ಕುಮಾರ್ ಅವರ ತೆಲುಗು ಕತೆ

“ಧೂಳು ಎಬ್ಬಿಸಿ ದಾಟಿದ ಹತ್ತಿಯ ಲಾರಿಯನ್ನು ದಾಟಿ ಮುಂದೆ ಸರಿಯುತ್ತಿದ್ದಂತೆ ಮತ್ತೆ ಶುರುಮಾಡಿದಳು. “ಈ ಹತ್ತಿಯೇ ಅಣ್ಣಾ, ಅವಳ ಕೊಂಪೆ ಮುಳುಗಿಸಿದ್ದು. ನೀರಿಲ್ಲದೆ ಬರ ಬಂದುಬಿಟ್ಟಿತು. ಸುಮ್ಮನಿರಲಾರದೆ ಹತ್ತಿ ಇಟ್ಟಿದ್ದಳು. ಹತ್ತಿ ಮನೆ ಹಾಳಾಗ. ಕೇಳಕ್ಕೇ ಹೊರತು ಮೇಲೇರಲೇ ಇಲ್ಲ. ಬೆಳೆದಾಗ ಬೆಲೆಯಿಲ್ಲ. ಬೆಲೆಯಿದ್ದಾಗ ಬೆಳೆಯಿಲ್ಲ. ಹಾಕಿದ ಬಂಡವಾಳವೆಲ್ಲ ವ್ಯರ್ಥವೇ. ಇರುವ ಭೂಮಿ ಮಾರಿದಳು. ಮಾರಿದ ಭೂಮಿಯನ್ನೇ ಬಾಡಿಗೆಗೆ ತೆಗೆದುಕೊಂಡಳು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ