Advertisement

Category: ಅಂಕಣ

ವಸ್ತುನಿಷ್ಠ ವಿಮರ್ಶೆ-ಟೀಕೆಗಳಿಗೆ ಜಾಗವಿಲ್ಲದ ಕಾಲ

ಸರಿಸುಮಾರು ಇಪ್ಪತ್ತು ದಿನಗಳಿಂದ ಈ ಕಥೆಯನ್ನು ರೂಪಕವಾಗಿಸಿಕೊಂಡು ಯೋಚಿಸುತ್ತಿದ್ದೇನೆ. ವಿಭೂತಿಪುರುಷರ ಉತ್ತುಂಗ ಸ್ಥಿತಿಯ ಬಗ್ಗೆ ನನಗೆ ಇಂದಿಗೂ ತಿಳಿದಿಲ್ಲ. ಅವರು ಎಲ್ಲದರಲ್ಲೂ ಸುಂದರತೆ ಕಾಣಲು ಬಯಸುವವರು. ಆದರೆ ನಾನು ಆ ಸುಂದರತೆಯ ಬಗೆಗೆ ನಿತ್ಯ ಅನುಮಾನಗಳನ್ನ ಇಟ್ಟುಕೊಂಡಿರುವವನು. ತಮಾಷೆ ಮಾಡುತ್ತ ಎಲ್ಲವನ್ನೂ ತೇಲಿಸುತ್ತ ಜಗತ್ತನ್ನು ಸುಂದರ ಗೋಳವನ್ನಾಗಿ ಪರಿವರ್ತಿಸಿಕೊಳ್ಳುವವರ ಬಗೆಗೆ ನನ್ನಲ್ಲಿ ಗೌರವವೇನೊ ಇದೆ. ಹಾಗೆಯೇ ದಾರಿಹೋಕನಿಗೆ ಜ್ಞಾನೋದಯದ ಬಗೆಗೂ ಚಕಾರಗಳಿವೆ.
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಕಡೆಪಾನ್ ಬಸ್ಯಾನ ಲೀಲಾವಳಿ

ಅವನು ಹೇಳುತ್ತಿರುವುದು ಬರಿ ಕಥೆಯೇ. ಸುಳ್ಳು ಕಥೆ. ಅವನ ಕಲ್ಪನೆಯಲ್ಲಿ ಅರಳುವ ಕಥೆ ಎನ್ನುವುದಕ್ಕೆ ಪುರಾವೆ ಎಂಬಂತೆ ನನ್ನ ಬಳಿ ಹಲವಾರು ನಿದರ್ಶನಗಳಿವೆ. ಅವನು ತನ್ನೆಲ್ಲಾ ದಿನಚರಿಯಲ್ಲಿ ನಟ ಯಶ್ ಅನ್ನು ಅನುಕರಿಸುತ್ತಿದ್ದ. ಕೆ. ಜಿ. ಎಫ್. ಸಿನಿಮಾದ ಅವನ ಗೆಟಪನ್ನು ಅನುಕರಿಸುವುದು. ಪುರುಷ ಪ್ರಾಧಾನ್ಯದ ಮುಖ್ಯವಾಹಿನಿಯ ಮಾಸ್ ಸಿನಿಮಾಗಳಲ್ಲಿ ಹೀರೋಗಳು ಹೊಡೆಯುವ ಅಸೂಕ್ಷ್ಮ ಡೈಲಾಗುಗಳನ್ನು ಅವನು ವಾಟ್ಸಪ್ಪ್ ರೀಲಾಗಿ ಇಡುತ್ತಿದ್ದ. ಅವನು ಕನಸುತ್ತಿದ್ದ ಭವಿಷ್ಯದ ಬಸವರಾಜನ ಪೂರ್ವ ಬಿಂಬದ ಪರಿಕರಗಳನ್ನು ಪುಷ್ಟೀಕರಿಸುವಂತೆ ಅವು ಇರುತ್ತಿದ್ದವು.
ದಾದಾಪೀರ್‌ ಜೈಮನ್ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ಓಮಿಕ್ರೋನ್ ಜೊತೆ ಹೊಸವರ್ಷ ಆರಂಭದ ಪಲುಕು

ವಿಷಯದಲ್ಲೀಗ ಬಗೆಬಗೆಯ ವಾಗ್ವಾದಗಳು. ಲಸಿಕೆ-ಪರ ಮತ್ತು ವಿರೋಧಗಳ ಜನರು ನೇರಾನೇರ ಎರಡು ಗುಂಪುಗಳಲ್ಲಿದ್ದಾರೆ. ಅವರನ್ನು ಬಿಟ್ಟು ರಾಜಕೀಯದಲ್ಲಿ, ವ್ಯಾಪಾರಸ್ಥರಲ್ಲಿ, ಪರಿಸರ ಸಂರಕ್ಷಣೆ ಹಿತಾಸಕ್ತಿ ಗುಂಪು, ಮಾನವ ಹಕ್ಕುಗಳ ಪ್ರತಿಪಾದಕರು, ಶಾಲಾಶಿಕ್ಷಕರು ಮತ್ತು ಅವರ ಯೂನಿಯನ್, ಆರೋಗ್ಯಸೇವಾ ಸಿಬ್ಬಂದಿ ವರ್ಗ, ತಂದೆತಾಯಂದಿರು, ಶಾಲಾ ಮಕ್ಕಳು, ಎಲ್ಲರೂ ಈ ವಾದ-ಪ್ರತಿವಾದಗಳಲ್ಲಿ ಸೇರಿಕೊಂಡುಬಿಟ್ಟಿದ್ದಾರೆ. ವರದಿಗಾರರು, ಸುದ್ದಿವಾಹಿನಿಗಳಿಗಂತೂ ಪರಮ ಸಂತೋಷ. ಯಾಕೆಂದರೆ ನಾಡಿನಲ್ಲಿ…

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ಭೋಳೇತನದ ನಡುವೆಯೂ ಅರಳುವ ರಿಫ್ರೆಶಿಂಗ್ ಚಿಂತನೆಗಳು

ಈ ಜಗದ ಆಟವನ್ನು ನಿಚ್ಚಳವಾಗಿ ಮತ್ತು ಕಲಾತ್ಮಕವಾಗಿ ಕಾಣಿಸುವ ಹೊಣೆಹೊತ್ತ ರಂಗಭೂಮಿಯವರು ಕೊರೋನ ಕೊಟ್ಟ ವಿರಾಮದಲ್ಲಿ ಕೊಂಚ ನಿರಾಳವಾಗಿದ್ದರು. ನಿಧಾನಕ್ಕೆ ರಂಗಚಟುವಟಿಕೆಗಳು ಗರಿಗೆದರಿಕೊಳ್ಳುತ್ತಿವೆ ಅನಿಸುವ ಹೊತ್ತಿಗೇ ಒಮೈಕ್ರಾನ್ ನಮ್ಮನ್ನು ಬೆರಳೆಣಿಸುತ್ತ ಕೂರುವಂತೆ ಮಾಡುತ್ತಿದೆ. ಇದು ಏರಿಕೆ ಕಂಡು ರಂಗಮಂದಿರಗಳು ಮತ್ತೆ ಮುಚ್ಚಲ್ಪಟ್ಟರೆ ಅಥವಾ ಕೇವಲ ಅರ್ಧದಷ್ಟು ಭರ್ತಿಗೆ ಅವಕಾಶ ಅಂತಾದರೆ ಮುಂದಿನ ಕಥೆ ಏನು ಎಂದು ಕೇಳಿಕೊಳ್ಳುವಂತಾಗಿದೆ. ಆದರೆ ಈ ಎರಡೂ ಎರಡೂವರೆ ವರ್ಷಗಳ ಪರ್ವ ಸಮಯದಲ್ಲಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ