Advertisement

Category: ಅಂಕಣ

ಎಳೆನಿಂಬೇಕಾಯಿಗೊಂದು ‘ಫಿರೀ’ ಗುಲಾಬಿ ಹೂವು

ಬ್ರಾಹ್ಮಣ ಕೇರಿಯ ಹುಡುಗಿಯರ ಸಂಕಟವು ಕೇವಲ ಮಾರುಕಟ್ಟೆಯಲ್ಲಿ ಗುಲಾಬಿ ಹೂವು ನೋಡುವುದರಲ್ಲೇ ಕಳೆದುಹೋಗುತ್ತಿತ್ತು. ಮನೆಯಲ್ಲಿ ಕಿರಿಯಳಾದ ನನಗೆ ಮೊಸರಿನ ಸರ್ಕಲ್ಲನ್ನು ಹಾದು ಜಮಾಲನ ಅಂಗಡಿಗೆ ಪ್ರತಿ ಶುಕ್ರವಾರ ಹೋಗಿ ಹೂವು ತರುವ ಜವಾಬ್ದಾರಿ ಹೆಗಲೇರಿತ್ತು. ಅದೊಂದು ಪುಟ್ಟ ವೃತ್ತಕ್ಕೆ ಮೊಸರಿನ ಸರ್ಕಲ್ ಎಂಬ ಹೆಸರು ಬರಲು ಕಾರಣ ಸುತ್ತಲ ಹತ್ತಾರು ಹಳ್ಳಿಗಳಿಂದ ಬಂದು ವೃತ್ತಾಕಾರವಾಗಿ ಕೂರುತ್ತಿದ್ದ ಗೌಳಿಗರು. ಹಳ್ಳಿಗಳಿಂದ ಬರುತ್ತಿದ್ದ ತಾಜಾ ಹಾಲು ಮೊಸರು …”

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ರಾಜಕಾರಣದ ನಾಟಕದಲ್ಲಿ ಸಾರ್ವಕಾಲಿಕ ಹಸಿತನ ಕಾಣದಿದ್ದರೆ…

“ಕೆವೈಎನ್ ಸರ್ ಅವರ ವಿಚಾರ ಲಹರಿ ಮೊದಲೇ ಚೂರುಪಾರು ನನಗೆ ತಿಳಿದಿತ್ತಾದ್ದರಿಂದ ಅದು ಹೇಗೆ ದೃಶ್ಯಗಳಾಗಿ ವಿಂಗಡಿಸಿಕೊಂಡಿದೆ ಎಂದು ಟ್ರೇಸ್ ಮಾಡುತ್ತಾ ಹೋದೆ. ಸಹಜವಾಗಿ ನಾಟಕದಲ್ಲಿ ಕೆವೈಎನ್ ಸರ್ ಅವರ ರಾಜಕೀಯ ಚಿಂತನೆಯ ಧಾಟಿ ಇದೆ. ರಾಜಕಾರಣದ ಒಳ ‘ಸುಳಿ’ಗಳು ಆಗಾಗ ಮಾತ್ರ ‘ಸುಳಿ’ಯುತ್ತವೆ ಎನ್ನುವುದು…”

Read More

ನೆಹರೂ ಅವರಿಗೆ ಸಾದತ್ ಹಸನ್ ಮಾಂಟೋ ಬರೆದಿದ್ದ ಪತ್ರ

‘ನಿಜವಾಗಿ ಹೇಳಿ: ನೀವು ನನ್ನ ಪುಸ್ತಕಗಳನ್ನು ಯಾಕೆ ಓದುವುದಿಲ್ಲ? ನೀವು ಅವುಗಳನ್ನು ಓದಿದ್ದರೂ ಅವುಗಳ ಬಗ್ಗೆ ಏನೂ ಹೇಳಿಲ್ಲ. ಒಬ್ಬ ಲೇಖಕರಾಗಿ ನನ್ನ ಪುಸ್ತಕಗಳನ್ನು ಓದಿಲ್ಲ ಅಂದರೆ ಅದಕ್ಕಿಂತ ವಿಷಾದದ ವಿಚಾರ ಬೇರೆ ಯಾವುದೂ ಇಲ್ಲ’ -ಹೀಗೆಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ..”

Read More

ಇದ್ದಲ್ಲೇ ಅದೃಶ್ಯವಾದವರು ಉಳಿಸಿ ಹೋಗುವ ಬೇನೆ

“ಇನ್ನು ನಿಮ್ಮನ್ನ ಓದಿಸೋಕಾಗಲ್ಲ. ಈ ವರ್ಷದಿಂದ ನೀವು ಶಾಲೆಗೆ ಹೋಗೋದು ಬೇಡ. ಪಕ್ಕದೂರಿನ ಒಂದು ಮನೆಯಲ್ಲಿ ಕೆಲಸಕ್ಕೆ ಜನ ಹುಡುಕುತ್ತಿದ್ದರು. ನಾಳೆಯಿಂದ ನೀವಿಬ್ಬರೂ ಬರುತ್ತೀರಿ ಅಂತ ಆ ಮನೆಯ ಮಾಲಿಕರಿಗೆ ಹೇಳಿ ಬಂದಿದ್ದೇನೆ” ಎಂದು ಒಂದು ದಿನ ತಾಯಿ ಹೇಳಿದಾಗ ಡೆಸರೆ ಆ ಸುದ್ದಿಯನ್ನು ತಣ್ಣಗೆ ಸ್ವೀಕರಿಸುತ್ತಾಳೆ. ಆದರೆ ಸ್ಟೆಲ್ಲಾಳಿಗೆ ಮಾತ್ರ..ʼ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ