Advertisement

Category: ಅಂಕಣ

ಇಸ್ಪೀಟಾಟ್ಟ ಮತ್ತು ಕ್ರಿಕೆಟ್ಟಾಟ ಎಂಬ ಆಧ್ಯಾತ್ಮ: ಲಕ್ಷ್ಮಣ ವಿ.ಎ. ಅಂಕಣ

“ಮಳೆ ಬೀಳದ ಊರಿನಲ್ಲಿ ಕೂಲಿ ನಾಲಿ ಕೆಲಸ ಸಿಗುವುದೂ ಅಷ್ಟರಲ್ಲೇ ಇತ್ತು, ಅಥವ ಇದೊಂದು ನೆಪವೇನೋ.. ಈ ಇಸ್ಪೀಟೆಲೆಗಳನ್ನು ನೀಟಾಗಿ ಯಾರಿಗೂ ಕಾಣದಂತೆ ಅಷ್ಟೇ ಕಲಾತ್ಮಕವಾಗಿ ಮಡಚಿ ಹಿಡಿಯುವುದು, ಮತ್ತೆ ಜೋಕರುಗಳು ಬಂದಾಗ ಒಳಗೊಳಗೇ ಖುಷಿಪಡುವುದು, ತಮಗೆ ಬೇಕಾದ ನಂಬರು ಸಿಗದಿದ್ದಾಗ ಆಕ್ರೋಶಗೊಂಡು ಪಟ್ ಅಂತ ಇಸ್ಪೀಟಿನೆಲೆ ನೆಲಕೆ ಬಡಿಯುವುದು…”

Read More

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಕನ್ನಡದಲ್ಲಿ ಡಾರ್ಕ್ ಹ್ಯೂಮರ್ ಪ್ರಯೋಗ: ಶ್ರೀಹರ್ಷ ಸಾಲಿಮಠ ಅಂಕಣ

“ಡಾರ್ಕ್ ಹ್ಯೂಮರ್ ನಮ್ಮ ಸಮಾಜದಲ್ಲಿ ಬೆಳೆಯದಿರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಮೊದಲನೆಯದು ಮೇಲ್ ಸಮುದಾಯದ ಜನರು ಡಾರ್ಕ್ ಹ್ಯೂಮರ್ ಅನ್ನು ಸಹಿಸಿಕೊಳ್ಳುವಷ್ಟು ಹೃದಯ ವೈಶಾಲ್ಯ ಹೊಂದಿರದಿರುವುದು. ಎರಡನೆಯದು ಕೆಲ ಸಮುದಾಯಗಳು ಡಾರ್ಕ್ ಹ್ಯೂಮರ್ ತಡೆದುಕೊಳ್ಳುವಷ್ಟು ಸಾಮಾಜಿಕ ಬಲಿಷ್ಠತೆ ಪಡೆಯದಿರುವುದು. ಜಾತಿ, ಧರ್ಮ, ಲಿಂಗ, ಭೂಗೋಳ, ಸಮಾಜ, ವೇಷಭೂಷಣ..”

Read More

ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ

“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”

Read More

ಮೌನಕ್ಕೆ ಮೌನವೇ ಹೊರಬರುವ ಹಾದಿಯಾದಾಗ…: ಆಶಾಜಗದೀಶ್ ಅಂಕಣ

“ಒಬ್ಬ ಕವಿ ತಾನು ಪ್ರಪಂಚವನ್ನು ನೋಡಿ ಗ್ರಹಿಸಿದ್ದು ಒಂದು ಬಗೆಯ ಜ್ಞಾನವಾದರೆ ಪ್ರಪಂಚ ಅವನಿಗೆ ಅನಿವಾರ್ಯವಾಗಿ ಕಲಿಸಿದ ಅಥವಾ ನೀಡಿದ ಜ್ಞಾನ ಮತ್ತೊಂದೇ ಬಗೆಯದು. ಕವಿ ಇದೆರೆಡರ ಸಮಪಾಕದಲ್ಲಿ ಬೆಂದು ಬರೆದಾಗ ಕವಿತೆ ಯಾರನ್ನಾದರೂ ಮುಟ್ಟಿ ತಟ್ಟಬಲ್ಲದು. ಮತ್ತೆ ಗ್ರಹಿಕೆ ಯಾವ ಬಗೆಯದ್ದೇ ಇರಲಿ ನನ್ನ ಗ್ರಹಿಕೆ ಎನ್ನುವುದು ಬಹಳ ಸೀಮಿತ ಕ್ಷಿತಿಜ. ಅದನ್ನು ಸಾಮಾನ್ಯೀಕರಿಸುವ ಹೊತ್ತಿನಲ್ಲಿ ಒಂದು ಕಾಳಜಿ ಒಂದು ಜಾಗ್ರತೆ ಬೇಕೇಬೇಕಿರುತ್ತದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ