Advertisement

Category: ಅಂಕಣ

ಯೋಗಿಯೂ ಆಗದ, ಜೋಗಿಯೂ ಆಗದ ಬೇಸಿಗೆ ರಜೆ: ವಿನತೆ ಶರ್ಮಾ ಅಂಕಣ

“ಸಮುದ್ರತಟ ಮತ್ತು ಕಣಿವೆ ಪರಸ್ಪರ ಮುಖವನ್ನ ದೂರಮಾಡಿಕೊಂಡು ಒಂದು ಜೋಗಿಯಾಗಿ ಇನ್ನೊಂದು ಯೋಗಿಯಾಗಿರುವಂತೆ ಅನಿಸುತ್ತದೆ. ಐವತ್ತು ವರ್ಷಗಳ ಹಿಂದೆ ಸ್ಥಳೀಯ ಅಬರಿಜಿನಲ್ ಸಮುದಾಯಗಳು ಜೀವನ ಮಾಡುತ್ತಿದ್ದ ಮತ್ತು ಅಲ್ಲಲ್ಲಿ ಹರಡಿದ್ದ ನೂರಾರು ಎಕರೆ ಫಾರ್ಮ್ ಗಳನ್ನು ಬಿಟ್ಟರೆ ಹೊರಗಿನವರಿಗೆ ಇಲ್ಲಿನ ಬೆಟ್ಟಕಣಿವೆ ಪ್ರದೇಶದ ಪರಿಚಯ ಅಷ್ಟೊಂದಿರಲಿಲ್ಲವಂತೆ. ಜನ ಬೀಚುಗಳಿಗೆ ಬಂದು ಹೋಗುತ್ತಿದ್ದರು.”

Read More

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

Read More

ಗೋಕುಲ ನಿರ್ಗಮನದ ಪುತಿನ ಮತ್ತು ಎಚ್ ಎಸ್ ವಿ: ಲಕ್ಷ್ಮಣ ವಿ.ಎ. ಅಂಕಣ

“ಹಿರಣ್ಯಕಶಪುವಿಗೆ ಕಂಬ ಮಾತ್ರ ಕಂಡಿತು; ಪ್ರಹ್ಲಾದನಿಗೆ ಕಂಬದ ಒಳಗೆ ಅಡಗಿರುವ ನರಸಿಂಹ ಕಂಡ! ಕಾಣಲಿಕ್ಕೆ ದೃಷ್ಟಿಯಷ್ಟೇ ಸಾಲದು…. ಅದೃಷ್ಟವೂ ಇರಬೇಕು. ಅದಕ್ಕೆ ಮಹಾಕವಿಗಳು ಹೇಳಿದ್ದು ಕಂಡ ಕಂಡವರಿಗೆಲ್ಲಾ ಕಾಣುವುದಿಲ್ಲ…. ಕಂಡವರಿಗಷ್ಟೇ ಕಾಣಬೇಕಾದ್ದು ಕಾಣುವುದು ಎಂದು! ಅದನ್ನೇ ನಾವು ದರ್ಶನ ಎನ್ನುವುದು. ಇಂತಹ ದರ್ಶನದಿಂದ ತುಂಬಿರುವುದರಿಂದಲೇ ಪುಟ್ಟಪ್ಪನವರು ತಮ್ಮ ಕಾವ್ಯಕ್ಕೆ ರಾಮಾಯಣ ದರ್ಶನನಂ ಎಂದು ಹೆಸರಿಟ್ಟರು.”

Read More

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

“ಅವಳು ಅವನೆಡೆಗೆ ಬರುವುದನ್ನು ಪಂಪ ಹೇಳುವಾಗ ಬಳಸುವ ಒಂದು ಪ್ರತಿಮೆ ನೋಡಿ “ಆಕೆ ಮದನನ ಕಯ್ಯಿಂ ಬದುರ್ಂಕಿದ ಅರಲಂಬು ಬಪರ್ಂತೆ ಬಂದು, ಭೀಮಸೇನನ ಕೆಲದೊಳ್ ನಿಂದಿರೆ” ಪಕ್ಕದಲ್ಲಿ ನಿಂತು ಬಿಡುತ್ತಾಳೆ. ಅಂಬು ತನ್ನ ಕಾರ್ಯ ಪ್ರಾರಂಭ ಮಾಡಿದ ಸ್ಥಾನ ಮತ್ತು ಅದರ ಕೊನೆಯನ್ನು ಇಷ್ಟು ಅದ್ಭುತವಾಗಿ ಕಾರಣ ಸಹಿತ ಹೇಳುವುದು ಬಹಳ ಕಷ್ಟದ ವಿಷಯವೇ ಸರಿ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ