Advertisement

Category: ಅಂಕಣ

ಮುಳ್ಳಯ್ಯನ ಗಿರಿ ಎಂಬ ಆತ್ಮಪ್ರತ್ಯಯ ಕಳಚುವ ದಾರಿ: ಲಕ್ಷ್ಮಣ ವಿ.ಎ. ಅಂಕಣ

“ಇದರ ಹಿಂದಿನ ರಾತ್ರಿ ಕೆಮ್ಮಣಗುಂಡಿಯ ಐ ಬಿ ತಲುಪಿದಾಗ ರಾತ್ರಿ ಹನ್ನೊಂದು ಗಂಟೆ. ರಾತ್ರಿ ಎಂಟುಗಂಟೆಯ ನಂತರ ಇಲ್ಲಿ ಊಟ ಸಿಗುವುದಿಲ್ಲವೆಂದು ಖಾತ್ರಿಯಾದ ಮೇಲೆ ಬೀರೂರಿಲ್ಲೇ ಊಟ ಮಾಡಿದೆವು. ಅದೂ ನಾವು ರಾತ್ರಿಯ ಕೊನೆಯ ಗಿರಾಕಿಗಳಾಗಿದ್ದರಿಂದ ಅಲ್ಲಿಯ ಮೆನು ನೋಡುವ ಗೋಜಿಗೆ ಹೋಗದೆ ಅಲ್ಲಿ ಉಳಿದಿದ್ದ ಅನ್ನ ರಸಂ ನಮ್ಮ ಪಾಲಿನ…”

Read More

ಬಿದಿರುಮೆಳೆಯಲ್ಲಿ ಹೂತ ಹೆಣ: ಮುನವ್ವರ್ ಜೋಗಿಬೆಟ್ಟು ಅಂಕಣ

“ಹೊಸ ಛತ್ರಿಯನ್ನು ತಲೆ ಕೆಳಗಾಗಿಸಿ ಅದರೊಳಗೆ ಕಲಕು ನೀರು ಹರಿಯಲು ಬಿಟ್ಟು ಪುಡಿ ಮೀನುಗಳನ್ನು ಹಿಡಿಯುತ್ತಿದ್ದ ಮಹಾ ಪೋಕಿರಿಗಳು ನಾವು. ‘ಮೀನು ಹಿಡಿಯಲಿಕ್ಕಾಗಿಯೇ ಶಾಲೆಗೆ ರಜಾ ಮಾಡುವ ನನ್ನಂತಹ ಮಕ್ಕಳ ಕಾಲವೆಲ್ಲಾ ಎಲ್ಲಿ ಹೋಯಿತು?’ ಅನಿಸತೊಡಗುವಾಗ ಸಮವಸ್ತ್ರ ಮತ್ತು ಬೂಟು ಹಾಕಿ ಬೆಳಗಿನ ಜಾವವೇ ಸ್ಕೂಲ್ ಬಸ್ಸು ಹತ್ತುವ ಮಕ್ಕಳ ಮುಖವೊಮ್ಮೆ ತೇಲಿ ಬಂತು…”

Read More

ಕಥೆಗಾರ ಕುವೆಂಪು: ಆಶಾಜಗದೀಶ್ ಅಂಕಣ

“ಇದೇ ಹೊತ್ತಿನಲ್ಲಿ ತನಗೆ ಅನ್ನಕೊಟ್ಟು ಕಾಪಾಡಿದ ಧಣಿಗಳ ಕುಟುಂಬವನ್ನು ಉಳಿಸಬೇಕೆಂದು ನಿಶ್ಚಯ ಮಾಡಿಕೊಂಡ ಲಿಂಗ, ತನ್ನ ತಬ್ಬಲಿ ಮಗನನ್ನು ನೆನೆಸಿಕೊಳ್ಳುತ್ತಲೇ ಯಾರಿಗೂ ತಿಳಿಯದಂತೆ ಹೊಳೆಗೆ ಹಾರಿಕೊಂಡುಬಿಡುತ್ತಾನೆ. ಭಯದಲ್ಲಿದ್ದ ಸುಬ್ಬಣ್ಣನ ಮನೆಯವರಿಗೆ ಅದು ತಿಳಿಯುವುದಿಲ್ಲ. ದೋಣಿ ಪಕ್ಕದೂರನ್ನು ತಲುಪುತ್ತದೆ. ಆಗ ಲಿಂಗ ಇಲ್ಲದಿರುವುದು ಗೊತ್ತಾಗಿ ಎಲ್ಲರೂ ಅವನನ್ನು ಹುಡುಕುತ್ತಾರೆ ಮತ್ತು ಅವನಿಗಾಗಿ ಕಣ್ಣೀರಿಡುತ್ತಾರೆ. ಕೊನೆಗೆ ಅವನ ಆಸೆ ಬಿಡುತ್ತಾರೆ. ಆದರೆ ಮರುದಿನ ಆಶ್ಚರ್ಯವೆಂಬಂತೆ.. “

Read More

ಕೆಂಪುಬೀದಿಯ ಹೆಣ್ಣುಮಕ್ಕಳ ಕಾಳಜಿ : ಶ್ರೀಹರ್ಷ ಸಾಲಿಮಠ ಅಂಕಣ

“ನಮ್ಮ ಗೆಳೆಯರೆಲ್ಲ ಕಾರಿನಲ್ಲಿ ತಾವು ಸಲ್ಪದರಲ್ಲಿ ಮಾಡುವುದರಿಂದ ತಪ್ಪಿಸಿಕೊಂಡ ಅನಾಹುತದ ಬಗ್ಗೆ ಹರಟತೊಡಗಿದ್ದರು. ನನ್ನ ಮನಸ್ಸು ಇನ್ನೂ ಪೋಸ್ಟರ್ ನಲ್ಲೇ ನೆಟ್ಟಿತ್ತು. ಅದು ನನ್ನ ಜೀವನದ ಮೊಟ್ಟಮೊದಲ ಮತ್ತು ಇಲ್ಲಿಯವರೆಗಿನ ಏಕೈಕ ವೇಶ್ಯಾಗೃಹಕ್ಕೆ ಕಾಲಿಟ್ಟ ಅನುಭವ. ಆದರೆ ಈ ಅನುಭವದ ಬಗ್ಗೆ ನನಗೆ ಬೇಸರವಿಲ್ಲ. ಬಹುಷಃ ಹೆಣ್ಣನ್ನು ನೋಡಬೇಕಾದ ಒಂದು ಹೊಸ ದೃಷ್ಟಿಕೋನದ ಬಗ್ಗೆ ಕಂಡುಕೊಂಡಿದ್ದೆ. ಸಂಪ್ರದಾಯಸ್ಥ ಮನೆತನದ ಗಂಡಸುಗಳು ಮಿಸೋಜಿನಿಸ್ಟ್ ಗಳಾಗಿರುವುದು…”

Read More

ಕೋವಿಡ್ ಕಾಲದ ಚಿಕ್ಕಪುಟ್ಟ ಸಮಾಧಾನಗಳು: ವಿನತೆ ಶರ್ಮಾ ಅಂಕಣ

“ಬಳ್ಳಿ ಡಿಎನ್ಎ ಸರಪಣಿಯಂತೆ ಬೆಳೆದಂತೆಲ್ಲಾ ಅದರ ಜೊತೆಗೂಡಿ ನನ್ನ ಬಾಲ್ಯದ ನೆನಪುಗಳು ಬಿಚ್ಚಿಕೊಂಡು ನಮ್ಮಜ್ಜಿ, ನಮ್ಮಪ್ಪ ಬೆಳೆಯುತ್ತಿದ್ದ ಅವರೆಕಾಯಿ ಫಸಲು ಮನಸ್ಸಿಗೆ ಬಂದು ಕಣ್ಣಮುಂದೆ ಭದ್ರವಾಗಿ ಕೂತಿತ್ತು. ಅದು ಅವರೆ ಬಳ್ಳಿಯೇ ಹೌದು ಎನ್ನುವುದು ನಿಧಾನವಾಗಿ ಖಾತ್ರಿಯಾದಂತೆಲ್ಲಾ ರೋಮಾಂಚನವಾಗಿ ನಾಲ್ಕಾರು ಜನರ ಬಳಿ ಹೇಳಿಕೊಂಡು, ಗಾರ್ಡನಿಂಗ್ ಗುಂಪಿನಲ್ಲಿ ಫೋಟೋ ಹಾಕಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ