Advertisement

Category: ಅಂಕಣ

ರಾಧಾ ಮಾಧವನಿಗೊಲಿದ ಮುರಳಿಗಾನ…: ಆಶಾಜಗದೀಶ್ ಅಂಕಣ

“ಜಗತ್ತು ಅಪಾರ ಸತ್ಯಗಳನ್ನು ಒಳಗೊಂಡು ಮುಚ್ಚಿಟ್ಟುಕೊಂಡು ಹುಡುಕಿಕೊಳ್ಳಿ ಎಂದು ಮುಗುಮ್ಮಾಗಿ ಕೂತಿದೆ. ನಾವೇ ನಾವು ನಾವಾಗಿ ಬೊಗಸೆಯೊಡ್ಡಿಕೊಂಡು ಸತ್ಯವನ್ನು ಹುಡುಕಿ ಹೊರಡಬೇಕಿದೆ. ಇಲ್ಲಿನ ಒಂದೊಂದು ಜೀವ ಅಜೀವಗಳಿಗೂ ಅಂತರ್ ಸಂಬಂಧವಿದೆ. ಅದನ್ನು ಅರಿತು ಒಳಗೊಂಡು ಬದುಕಬೇಕಿದೆ. ಆದರೆ ಆ ಎಡೆಯಲ್ಲಿ ನಮ್ಮ ಪ್ರಯತ್ನವೆಷ್ಟಿದೆ?! ಕೆಲವೊಮ್ಮೆ ಶೂನ್ಯ! ಇದು ಕವಿಯನ್ನು ನೋಯಿಸಿದೆ.”

Read More

ಭೀಮ ಮತ್ತು ಹಿಡಿಂಬೆಯ ಪ್ರೇಮ ಪ್ರಸಂಗ: ಆರ್. ದಿಲೀಪ್ ಕುಮಾರ್ ಅಂಕಣ

“ಅವಳು ಅವನೆಡೆಗೆ ಬರುವುದನ್ನು ಪಂಪ ಹೇಳುವಾಗ ಬಳಸುವ ಒಂದು ಪ್ರತಿಮೆ ನೋಡಿ “ಆಕೆ ಮದನನ ಕಯ್ಯಿಂ ಬದುರ್ಂಕಿದ ಅರಲಂಬು ಬಪರ್ಂತೆ ಬಂದು, ಭೀಮಸೇನನ ಕೆಲದೊಳ್ ನಿಂದಿರೆ” ಪಕ್ಕದಲ್ಲಿ ನಿಂತು ಬಿಡುತ್ತಾಳೆ. ಅಂಬು ತನ್ನ ಕಾರ್ಯ ಪ್ರಾರಂಭ ಮಾಡಿದ ಸ್ಥಾನ ಮತ್ತು ಅದರ ಕೊನೆಯನ್ನು ಇಷ್ಟು ಅದ್ಭುತವಾಗಿ ಕಾರಣ ಸಹಿತ ಹೇಳುವುದು ಬಹಳ ಕಷ್ಟದ ವಿಷಯವೇ ಸರಿ.”

Read More

ದನಿಯ ಒಂದು ಹನಿಯಾದಾಗ: ವಿನತೆ ಶರ್ಮಾ ಅಂಕಣ

“ಪೂರ್ವ-ಪಶ್ಚಿಮ ದೇಶಗಳಲ್ಲಿ, ಉತ್ತರ-ದಕ್ಷಿಣ ಧ್ರುವಗಳಲ್ಲಿ, ಒಳನಾಡು-ಹೊರನಾಡಿನಲ್ಲಿ ಜನನುಡಿಗೆ ಬೆಲೆ ಸಂದ ಉದಾಹರಣೆಗಳು ನಮ್ಮಲ್ಲಿವೆ. ಜನನಾಯಕರು ಸಾಮಾನ್ಯಜನರ ಸತ್ಯಕ್ಕೆ ತಲೆಬಾಗಿದ ನಿದರ್ಶನಗಳಿವೆ. ಆದರೂ … ಉರುಳುತ್ತಿರುವ ಕಾಲಚಕ್ರ ಕೆಲ ಕಹಿಸತ್ಯಗಳನ್ನು, ಕೆಲ ಗುರುತರ ಬದಲಾವಣೆಗಳನ್ನು ದಾಖಲಿಸುತ್ತಿದೆ. ಅಮೆರಿಕ ದೇಶದ ಈ ಹಿಂದಿನ ಅಧ್ಯಕ್ಷ ಒಬಾಮ ಹೇಳಿದಂತೆ ‘ವಯಸ್ಸಾದ ಕೆಲ ಹಿರಿಯರು ಅದರಲ್ಲೂ ಗಂಡಸರು’ ತಪ್ಪು ಮಾಡುತ್ತಿದ್ದಾರೆ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ದಾರು ಸಿದರಾಮ ಮತ್ತು ಸಾಸಿವೆ ಡಬ್ಬ: ಡಾ. ಲಕ್ಷ್ಮಣ ವಿ.ಎ. ಅಂಕಣ

“ಕೇರಿಗೊಂದು ದಾರಿಯಿರುವಂತೆ ಊರಿಗೊಬ್ಬ ಸಿದರಾಮನಿದ್ದ. ಹೆಂಡತಿ, ಮಕ್ಕಳು, ಹಿಂದೆ, ಮುಂದೆ, ಎಡಕೆ, ಬಲಕೆ ಯಾರೂ ಇಲ್ಲದ ಅನಾಥ. ಹಾಗಂತ ಅವನು ಯಾರ ಹತ್ತಿರಾನೂ ಅನುಕಂಪ ನಿರೀಕ್ಷಿಸುವವನೂ ಅಲ್ಲ. ಬೆಳಗಾದರೆ ಸೈಕಲ್ ಬೆನ್ನಿಗೆ ಐಸ್ ಡಬ್ಬಾ ಕಟ್ಕೊಂಡು ‘ಗಾರೇಗಾರ’ ಮಾರುವುದು. ರಾತ್ರಿಯಾಗುತ್ತಿದ್ದಂತೆ ಊರಾಚೆಗಿನ ಗೂಡಂಗಡೀಲಿ ದಾರು ಮಾರುತ್ತಿದ್ದ. ಹೀಗಾಗಿ ಊರಲ್ಲಿ ಅವನನ್ನ ಕರೆಯೋದೆ ದಾರು ಸಿದರಾಮ ಅಂತ. ದಾರೂ ಮಾರಿದರೂ ಒಂದು ದಿನವೂ ಸಾರಾಯಿ ಕುಡಿದಿದ್ದನ್ನ ಯಾರೂ ಕೇಳಿರಲಿಲ್ಲ ಕಂಡಿರಲಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ