Advertisement

Category: ಅಂಕಣ

ಕನ್ನಡದಲ್ಲಿ ಡಾರ್ಕ್ ಹ್ಯೂಮರ್ ಪ್ರಯೋಗ: ಶ್ರೀಹರ್ಷ ಸಾಲಿಮಠ ಅಂಕಣ

“ಡಾರ್ಕ್ ಹ್ಯೂಮರ್ ನಮ್ಮ ಸಮಾಜದಲ್ಲಿ ಬೆಳೆಯದಿರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಮೊದಲನೆಯದು ಮೇಲ್ ಸಮುದಾಯದ ಜನರು ಡಾರ್ಕ್ ಹ್ಯೂಮರ್ ಅನ್ನು ಸಹಿಸಿಕೊಳ್ಳುವಷ್ಟು ಹೃದಯ ವೈಶಾಲ್ಯ ಹೊಂದಿರದಿರುವುದು. ಎರಡನೆಯದು ಕೆಲ ಸಮುದಾಯಗಳು ಡಾರ್ಕ್ ಹ್ಯೂಮರ್ ತಡೆದುಕೊಳ್ಳುವಷ್ಟು ಸಾಮಾಜಿಕ ಬಲಿಷ್ಠತೆ ಪಡೆಯದಿರುವುದು. ಜಾತಿ, ಧರ್ಮ, ಲಿಂಗ, ಭೂಗೋಳ, ಸಮಾಜ, ವೇಷಭೂಷಣ..”

Read More

ಮನುಷ್ಯನ ಮನಸ್ಸಿನ ಏರಿಳಿತಗಳು: ವಿನತೆ ಶರ್ಮ ಅಂಕಣ

“ಈ ಯೋಚನೆಗಳಲ್ಲಿ ಮುಳುಗಿದ್ದಾಗ ಮರುದಿನ ಶುಕ್ರವಾರ ತಾಯಿಯೊಬ್ಬಳು ತನ್ನ ಒಂಭತ್ತು ವರ್ಷ ವಯಸ್ಸಿನ ಮಗನನ್ನು ರಕ್ಷಿಸಲು ಕೈಗೊಂಡ ಕ್ರಮದ ಸುದ್ದಿ ಬಂತು. ಅವಳು ನನ್ನ ಸ್ನೇಹಿತೆಯೊಬ್ಬಳ ಸ್ನೇಹಿತೆ, ನನಗೂ ಪರಿಚಿತೆ. ಅವಳ ಮಗನನ್ನೂ ನಾವು ನೋಡಿದ್ದಿತ್ತು. ಅವನು ಕುಬ್ಜತೆ ಎಂಬ ದೈಹಿಕ ಸ್ಥಿತಿಗೆ ಗುರಿಯಾಗಿ ಅವನ ವಯಸ್ಸಿನ ಬೇರೆ ಮಕ್ಕಳಂತೆ ಶಾರೀರಿಕ ಬೆಳವಣಿಗೆಯನ್ನು ಪಡೆದಿಲ್ಲ. ತಲೆ ದೊಡ್ಡದು, ದೇಹ ಕುಬ್ಜ ಎಂಬಂಥ ರೂಪವಿದೆ. ಜನರ ದೃಷ್ಟಿ ಅವನೆಡೆ ಹೊರಳಿದಾಗ ಅವನನ್ನು ಎರಡೆರಡು ಬಾರಿ ದಿಟ್ಟಿಸಿ ನೋಡುತ್ತಾರೆ.”

Read More

ಮೌನಕ್ಕೆ ಮೌನವೇ ಹೊರಬರುವ ಹಾದಿಯಾದಾಗ…: ಆಶಾಜಗದೀಶ್ ಅಂಕಣ

“ಒಬ್ಬ ಕವಿ ತಾನು ಪ್ರಪಂಚವನ್ನು ನೋಡಿ ಗ್ರಹಿಸಿದ್ದು ಒಂದು ಬಗೆಯ ಜ್ಞಾನವಾದರೆ ಪ್ರಪಂಚ ಅವನಿಗೆ ಅನಿವಾರ್ಯವಾಗಿ ಕಲಿಸಿದ ಅಥವಾ ನೀಡಿದ ಜ್ಞಾನ ಮತ್ತೊಂದೇ ಬಗೆಯದು. ಕವಿ ಇದೆರೆಡರ ಸಮಪಾಕದಲ್ಲಿ ಬೆಂದು ಬರೆದಾಗ ಕವಿತೆ ಯಾರನ್ನಾದರೂ ಮುಟ್ಟಿ ತಟ್ಟಬಲ್ಲದು. ಮತ್ತೆ ಗ್ರಹಿಕೆ ಯಾವ ಬಗೆಯದ್ದೇ ಇರಲಿ ನನ್ನ ಗ್ರಹಿಕೆ ಎನ್ನುವುದು ಬಹಳ ಸೀಮಿತ ಕ್ಷಿತಿಜ. ಅದನ್ನು ಸಾಮಾನ್ಯೀಕರಿಸುವ ಹೊತ್ತಿನಲ್ಲಿ ಒಂದು ಕಾಳಜಿ ಒಂದು ಜಾಗ್ರತೆ ಬೇಕೇಬೇಕಿರುತ್ತದೆ.”

Read More

ವಿಳಾಸದ ಅಂದದ ಬೆಡಂಗಿನ ಪೆಂಡಿರೇ ಪೆಂಡಿರಲ್ಲಿಯಾ: ಆರ್. ದಿಲೀಪ್ ಕುಮಾರ್ ಅಂಕಣ

“ಒಂದಷ್ಟು ಸೂಕ್ಷ್ಮವಾಗಿ ಗಮನಿಸಿದಾಗ ಪರಿಸರವನ್ನು ಕಟ್ಟಿಕೊಡುವ ಪಂಪನ ಕಲೆ ಬಹುಮುಖ್ಯವಾಗುತ್ತದೆ. ಯಾವುದೇ ರಸವೂ ಅದು ಸ್ಪಷ್ಟವಾಗಿ ಗ್ರಹಿಕೆಗೆ ಬರುವುದು ಅಲ್ಲಿನ ಪರಿಸರದ ಆಧಾರದ ಮೇಲೆ. ಇಲ್ಲಿ ಕತ್ತಲಾಗಿದೆ, ಪೆಂಡವಾಸದ ಮನೆಯ ಮುಂದೆ ಹೋಗುತ್ತಿದ್ದಾನೆ, ಮಬ್ಬು ಗತ್ತಲು, ಬಾಗಿಲ ಮುಂದೆ ಜಗುಲಿಗಳ ಮೇಲೆ ಕುಳಿತಿರುವವರು, ಅಲ್ಲಿನ ಬಣ್ಣ ಕಪ್ಪು ಮಿಶ್ರಣ ಹಸಿರು. ಹೀಗೆ ಒಂದು ಸಂದರ್ಭದ ಬಹುಮುಖ್ಯ ಅಂಶಗಳೇ ಗಮನ ಸೆಳೆದು ಬಿಡುತ್ತದೆ.”

Read More

ಧಾರವಾಡದ ದಿನಗಳ ನೆನೆಯುತ್ತಾ…: ಲಕ್ಷ್ಮಣ ವಿ.ಎ. ಅಂಕಣ

“ಎಲೆಯುದುರುವ ಕಾಲವಿದು. ರಾತ್ರಿ ಮೈಯ್ಯೆಲ್ಲ ಥರಗುಟ್ಟುವ ಚಳಿ. ಕಾಲಿಗೆ ಬರುವ ಹೊದಿಕೆ ತಲೆಗೆ ಬರುತ್ತಿರಲಿಲ್ಲ ತಲೆಗೆ ಬಂದದ್ದು ಕಾಲಿಗೆ ಬರುತ್ತಿರಲಿಲ್ಲ. ಅಷ್ಟೇ ಹಾಸಿಗೆ ಇದ್ದಷ್ಟೇ ಕಾಲು ಚಾಚಬೇಕು ವಿಶೇಷವಾಗಿ ಚಳಿಗಾಲದಲ್ಲಿ ಹೀಗಾಗಿ ತಾಯ ಗರ್ಭದಲ್ಲಿ ಮಗು ಮಲಗಿರುತ್ತದಲ್ಲ ಎರಡು ಕಾಲು ಮಡಚಿ ತಲೆ ತಗ್ಗಿಸಿ ಅರ್ಧ ಬಿಲ್ಲಿನಾಕಾರಾದಲ್ಲಿ ಹಾಗೆ ಮಲಗುತ್ತಿದ್ದೆ, ಧಾರವಾಡದ ಸಪ್ತಾಪೂರದ ಮಿಚಿಗನ್ ಕಂಪೌಂಡಿನ ಸಿಂಗಲ್ ಔಟ್ ಹೌಸ್ ರೂಮಿನಲ್ಲಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ