Advertisement

Category: ಅಂಕಣ

ಅವಳು ಮತ್ತು ಅವಳ ಅಸ್ಮಿತೆ: ಆಶಾ ಜಗದೀಶ್ ಅಂಕಣ

“ನಮ್ಮ ಸಮಾಜದ ಮೂಲ ಘಟಕಗಳಾದ ಹೆಣ್ಣು ಮತ್ತು ಗಂಡು, ಮತ್ತವರ ನಡುವಿನ ಆರೋಪ ಪ್ರತ್ಯಾರೋಪ ಇಂದಿಗೂ ಹೊಸತಲ್ಲ. ಈ ಎರೆಡು ಅನನ್ಯ ಭಿನ್ನ ಎಂಟಿಟಿಗಳ ನಡುವೆ ಹೋಲಿಕೆ ವ್ಯತ್ಯಾಸವೇ ಅಸಂಗತ. ಅದಾಗ್ಯೂ ಅದು ನಡೆಯುತ್ತಲೇ ಹೋಗುತ್ತದೆ. ಹೆಣ್ಣು ಹೆಣ್ಣಿನ ನಡುವಿನ ಹೋಲಿಕೆಯೂ ಕೆಲವೊಮ್ಮೆ ಸಮಂಜಸವೆನಿಸುವುದಿಲ್ಲ.”

Read More

ಶೃಂಗಾರ ಸಾರ ವರ್ಣನ-3 : ಆರ್. ದಿಲೀಪ್ ಕುಮಾರ್ ಅಂಕಣ

“ಪಂಪ ತನ್ನ ಕಾವ್ಯದ ವಸ್ತುವನ್ನು ಸಂಸಾರದಿಂದಲೇ ಪ್ರಾರಂಭ ಮಾಡಿ ಅದರಿಂದ ವಿಮುಕ್ತಿ ಹೊಂದುವುದಕ್ಕೆ ಸಹಜವಾಗಿಯೇ ಕಾಲಾನಂತರದಲ್ಲಿ ಆಗುವ ಅಪಾರ ಬದಲಾವಣೆಯನ್ನು ಹೇಳುತ್ತಾನೆ. ಈ ಬದಲಾವಣೆಯೇ ಆದಿಪುರಾಣದ ಸಾರವಾಗಿಯೂ ನಿಲ್ಲುತ್ತದೆ. ಇಲ್ಲಿನ ಎಲ್ಲಾ ಭವಾವಳಿಯಲ್ಲಿಯೂ ಸಂಸಾರದ, ಸಾಮ್ರಾಜ್ಯದ…”

Read More

ದೇವರೇ.. ಬಡವರಿಗೆ ಸಾವ ಕೊಡಬ್ಯಾಡ: ಡಾ. ಲಕ್ಷ್ಮಣ ವಿ.ಎ ಅಂಕಣ

“ಮುನ್ಷಿ ಪ್ರೇಮಚಂದ ಮೇಲಿನ ಕತೆ ಬರೆದು ಸುಮಾರು ಐವತ್ತು ವರ್ಷ ಕಳೆದಿರಬಹುದು. ಟಾಟಾಗಳು ಬಂದರು, ಬಿರ್ಲಾಗಳು ಬಂದರು, ನೆಹರೂವಿನಿಂದ ಹಿಡಿದು ಇಂದಿನ ಮೋದಿಯವರೆಗೆ ಎಷ್ಟು ಗದ್ದುಗೆಗಳು ಏರಿದವು, ಎಷ್ಟು ಗದ್ದುಗೆಗಳಿದವು? ಈ ದೇಶದಲ್ಲಿ ಉಳ್ಳವರ ಆಸ್ಪತ್ರೆಗಳೆಂದರೆ ಖಾಸಗೀ ಆಸ್ಪತ್ರೆಗಳು. ಕೆಲವೊಂದು ಬಾರಿ ಅಲ್ಲಿಯ ಬಿಲ್ಲು ಕಟ್ಟಲಾಗದೇ ಮನೆಗೆ ಶವ ಕೂಡ ತರಲಾರದ ನತದೃಷ್ಟರಿದ್ದಾರೆ.”

Read More

ಸಾಫ್ಟವೇರ್ ಜಗತ್ತಿನಲ್ಲೊಂದು ಗಾಂಧಿ ಚಳುವಳಿ!: ಮಧುಸೂದನ್ ವೈ ಎನ್ ಅಂಕಣ

“ಪ್ರತಿ ಸಾರಿ ಜಗತ್ತಿನಲ್ಲಿ ಬುದ್ದಿವಂತ ಮನುಷ್ಯ ಹುಟ್ಟಿಕೊಂಡಾಗ ಆತನ ಎದುರು ಎಷ್ಟೊಂದು ಆಯ್ಕೆಗಳಿರುತ್ತವೆ. ತನ್ನ ಬುದ್ದಿಮತ್ತೆಯನ್ನು ಬಳಸಿಕೊಂಡು ಆತ ಹಿಟ್ಲರನಂತಹ ಅಧಿಕಾರಿಯಾಗಬಹುದು, ಕಂಪನಿ ಶುರು ಮಾಡಿ ಹೆಚ್ಚೆಚ್ಚು ಲಾಭ ಮಾಡಿ ಶ್ರೀಮಂತರ ಪಟ್ಟಿ ಸೇರಿಕೊಳ್ಳಬಹುದು, ಸ್ವಂತಕ್ಕೆ ದ್ವೀಪಗಳನ್ನು ಕೊಂಡುಕೊಂಡು ಮೋಜು ಮಸ್ತಿ ಮಾಡಬಹುದು.”

Read More

ಮೊಸಳೆ ಮಾಯಾವಿ ‘ಸ್ಟೀವ್ ಇರ್ವಿನ್’: ವಿನತೆ ಶರ್ಮಾ ಅಂಕಣ

“ಸ್ಟೀವ್ ತನ್ನ ವ್ಯಕ್ತಿತ್ವದಲ್ಲೇ ಇದ್ದ ಗುಣಗಳಿಂದ ಸರೀಸೃಪಗಳ ಪ್ರಪಂಚದಲ್ಲಿ ಸಂಪೂರ್ಣವಾಗಿ ಮುಳುಗಿದ. ಅವನಪ್ಪ ಬಾಬ್ ಮೊಸಳೆ ಹಿಡಿಯುವ ಕಲೆಯನ್ನು ಹೇಳಿಕೊಟ್ಟ ಮೇಲಂತೂ ಅದನ್ನೇ ಕರಗತ ಮಾಡಿಕೊಂಡು ಮುಂದೆ ಅವನ ಮೊಸಳೆ ಹಿಡಿಯುವ ಪ್ರವೀಣತೆ ಹೆಸರುವಾಸಿಯಾಯ್ತು. ಅವನ ಅಪ್ಪಅಮ್ಮಂದಿರು ಮತ್ತು ಸ್ಟೀವ್ ತಮ್ಮ ಕುಟುಂಬದ ಮೃಗಾಲಯವನ್ನು ಸ್ವಲ್ಪಸ್ವಲ್ಪವೇ ಬೆಳೆಸುತ್ತಾ ಅದನ್ನು ಸ್ಥಳೀಯ ಜನರಿಗೆ ಪರಿಚಯಿಸಿ… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ