Advertisement

Category: ಅಂಕಣ

ಬಿಡದೆ ಸುರಿವ ಮಳೆ ಮತ್ತು ಐಸ್ ಕ್ಯಾಂಡಿ ತಿಮ್ಮಪ್ಪಣ್ಣ: ಫಾತಿಮಾ ರಲಿಯಾ

“ಬೀದಿ ಬದಿಯ ಕನಸುಗಳನ್ನೂ ಹೆಕ್ಕಲು ಕಲಿಯುತ್ತಿದ್ದ ನಾವು ನಿಜಕ್ಕೂ ಮುಗಿ ಬೀಳುತ್ತಿದ್ದುದು ಅವನು ಮಾರುತ್ತಿದ್ದ ಕ್ಯಾಂಡಿಗೋ ಅಥವಾ ಅವನ ಕಥೆಗಳಿಗೋ ಅನ್ನುವುದೂ ಇವತ್ತಿಗೂ ಅರ್ಥವಾಗುವುದಿಲ್ಲ. ಮಂಗಳೂರಿನ ‘ಐಡಿಯಲ್’ನಲ್ಲಿ ಬೆಲ್ಲ ಕ್ಯಾಂಡಿ ಸಿಗುತ್ತೆ ಅಂತ ಸುದ್ದಿ ಆದಾಗ ತುಂಬ ಆಸೆ ಪಟ್ಟುಕೊಂಡಿದ್ದೆವು. ಎಳೆಯ ಮಗುವೊಂದು ಇದ್ದುದರಲ್ಲಿ ದೊಡ್ಡದನ್ನು ಆರಿಸಿ ತಿನ್ನುವಂತೆ ಅಲ್ಲಿದ್ದ ಅಷ್ಟೂ ಕ್ಯಾಂಡಿಗಳನ್ನು ಪರಿಶೀಲಿಸಿ, ಕೊಂಡು ಬಾಯಿಗಿಡುತ್ತಿದ್ದಂತೆ ಮುಖ ಹುಳ್ಳಹುಳ್ಳಗೆ.”

Read More

ಪದಗಳಾಗದ ಅವರ್ಣನೀಯ ಆನಂದ..: ಆಶಾ ಜಗದೀಶ್ ಅಂಕಣ

“ಅಕ್ಬರ್ ಅರಮನೆಗೆ ಮರಳಿ ಹಲವಾರು ದಿನಗಳಾದರೂ ಹರಿದಾಸರು ಅವರ ಸ್ಮೃತಿಯಿಂದ ದೂರವಾಗುವುದೇ ಇಲ್ಲ… ಕೂತರೂ ನಿಂತರೂ ಹರಿದಾಸರೇ… ಒಂದು ದಿನ ಅಕ್ಬರ್ “ತಾನಸೇನ್ ಅಂತಹಾ ಗುರುಗಳಿಂದ ಪಾಠ ಕಲಿತ ನಿಮ್ಮ ಗಾಯನವೇಕೆ ಆ ಮಟ್ಟಕ್ಕಿಲ್ಲ” ಎಂದು ಕೇಳುತ್ತಾರೆ. ಆಗ ತಾನಸೇನ್ ಹೇಳುತ್ತಾರೆ “ಜಹಾಪನಾ ನಾನು ನಿಮ್ಮನ್ನು ಮೆಚ್ಚಿಸಲಿಕ್ಕಾಗಿ ಹಾಡುತ್ತೇನೆ, ಹಾಗಾಗಿ ನನ್ನ ಕಲೆಗಾರಿಕೆ ಆ ದೈವತ್ವಕ್ಕೆ ಏರಲಿಲ್ಲ.”

Read More

ಪದ್ದಜ್ಜಿಯ ಕಣ್ಣಲಿ ಕಂಡ ನೆನಪುಗಳ ಜಲಪಾತ: ಪ್ರಸಾದ್ ಶೆಣೈ ಅಂಕಣ

“ಒಳ ಬಾಗಿಲಿಂದ ಇಣುಕಿದ ಪದ್ದಜ್ಜಿ ಈಗ ಹೊರಬಂದಳು. ಬೆನ್ನು ಬಾಗಿದ್ದರೂ, ಕೂದಲೆಲ್ಲಾ ಮುಪ್ಪಾಗಿದ್ದರೂ, ಮೈಯೆಲ್ಲಾ ಸುಕ್ಕುಗಟ್ಟಿದ್ದರೂ ಅವಳ ಕಣ್ಣುಗಳು ಫಳ್ಳನೇ ಹೊಳೆಯುತ್ತಿದ್ದವು. ಆ ಕಣ್ಣ ಬೆಳಕಿನಲ್ಲಿ ತಾನು ಕಂಡ ನೂರಾರು ಮಳೆಗಾಲ, ಹೊಳೆಯುವ ಬಿಸಿಲು, ಧಾರೆಯಾಗುವ ಮಂಜು, ಗುಡುಗು-ಸಿಡಿಲಿನ ಮೊರೆದಾಟಗಳು ಕಾಣಿಸುತ್ತಿತ್ತು. ಅವಳ ಸುಕ್ಕುಗಟ್ಟಿ ಭೂಮಿಗೂರಿದ ಪಾದಕ್ಕೆ ನಡೆದ ದಾರಿಯ ಮಣ್ಣಿನ, ಹುಲ್ಲಿನ, ಜಲಪಾತದ…”

Read More

ಭವಿಷ್ಯದಲ್ಲಿ ನಮ್ಮ ಅಡುಗೆ ಸಂಸ್ಕೃತಿ ಹೇಗಿರಬಹುದು?: ಮಧುಸೂದನ್ ಅಂಕಣ

“ಆಗಿನ ದಿನಗಳಲ್ಲಿ ಯಾರಾದರೂ ಬಹಿರಂಗವಾಗಿ ಹೋಟೆಲ್ಲಿನಲ್ಲಿ ಕಾಣಿಸಿಕೊಂಡರೆ ಒಂದೋ ಆತನೇ ಕೆಟ್ಟಿದ್ದಾನೆಂದರ್ಥ. ಅಥವಾ ಅವನ ಹೆಂಡತಿ ಕೆಟ್ಟಿದ್ದಾಳೆಂದರ್ಥ. ಮನೆಯಲ್ಲಿ ಸರಿಯಾಗಿ ಅಡಿಗೆ ಮಾಡಿದ್ದರೆ ಅವನು ಯಾಕೆ ಅಲ್ಲಿಗೆ ಹೋಗುತ್ತಿದ್ದ? ಅವನು ಹಣವನ್ನು ಪೋಲು ಮಾಡಲು ಬಿಟ್ಟು ಇವಳೇನು ಮಾಡುತ್ತಿದ್ದಾಳೆ? ಎಂಬುವಂಥ ಮಾತುಗಳು ಕೇಳಿಬರುತ್ತಿದ್ದವು.”

Read More

ಬ್ರಿಸ್ಬನ್ ನಗರದಲ್ಲಿ ಇಂಡಿಯನ್ ಇಂಡಿಪೆಂಡೆನ್ಸ್ ಡೇ ಆಚರಣೆ: ವಿನತೆ ಶರ್ಮ ಅಂಕಣ

“ಏರು ಮಧ್ಯಾಹ್ನದ ಬಿಸಿಲಲ್ಲಿ ಭಾಷಾಧಾರಿತ ಭಾರತ ದೇಶದ ರಾಜ್ಯಗಳನ್ನು ಪ್ರತಿನಿಧಿಸುತ್ತಾ ಸ್ಥಳೀಯ ಸಂಸ್ಥೆಗಳು ಪೆರೇಡ್ ನಡೆಸಿದವು. ಮರಾಠಿ ಸಂಸ್ಥೆಯವರು ಹೆಗಲ ಮೇಲೆ ದೊಡ್ಡದೊಡ್ಡ ಡೋಲುಗಳನ್ನು ಇಳಿಬಿಟ್ಟುಕೊಂಡು ಲಯಬದ್ಧವಾಗಿ ಬಾರಿಸುತ್ತಿದ್ದರು. ಬಿಳಿಯುಡುಪಿಗೆ ಹೊಂದುವಂತೆ ಬಿಳಿಬಣ್ಣದ ಡೋಲುಗಳು, ಬಿಸಿಲಿನ ಝಳವನ್ನು ತಡೆಹಿಡಿಯಲು ಕಣ್ಣಿಗೆ ತಂಪು ಕನ್ನಡಕ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ