Advertisement

Category: ಅಂಕಣ

ಕಾಯುತ್ತಲೇ ಇರುವ ಸ್ವರ್ಗದ ಬಾಗಿಲು: ಇ ಆರ್ ರಾಮಚಂದ್ರನ್ ಕಥಾನಕ

“ರಾತ್ರಿ 1 ಗಂಟೆಯ ಸಮಯಕ್ಕೆ ನಮ್ಮ ಟೆಲಿಫೋನ್ ಕೂಗಿತು. ಅಷ್ಟು ಹೊತ್ತಿಗೆ ಬಂದ ಕಾಲ್ ಗೆ ಹೆದರಿ ಹಲೋ ಅಂದೆ. ಸಿನ್ಹಾ ಲೈನಿನಲ್ಲಿ. ಆತ ಗಾಭರಿಯಿಂದ , ‘ಸರ್ಕಾರ್ ಗೆ ಹಾರ್ಟ ಅಟ್ಯಾಕ್ ಆಗಿದೆ. ಬೇಗ ಬನ್ನಿ’ ಎಂದ. ಎಂತಹ ಪರಿಸ್ಥಿತಿಗೆ ತಯಾರಾಗಿದ್ದರೂ ಜೀವನದಲ್ಲಿ ಎಷ್ಟೋ ಸಲ ಅನೀರೀಕ್ಷಿತವಾಗಿ, ತಿರುವು ಬರುತ್ತೆ; ಜೊತೆಗೆ ಜಂಘಾಬಲ ಉಡುಗಿಹೋಗುತ್ತೆ.”

Read More

ನಡೆದಷ್ಟೂ ಮುಗಿಯದ ದಾರಿಯ ಬೆನ್ನೇರಿ…: ರೂಪಶ್ರೀ ಕಲ್ಲಿಗನೂರ್ ಅಂಕಣ

“ಬಿಸಿಲಿನ ದಂಡನೆಯನ್ನು ಲೆಕ್ಕಿಸದೇ ಹಾಗೆ ನಿಂತಿದ್ದ ನನಗೆ ನನ್ನ ಇರವಿನ ಇರವಿರ ಅರಿವು ಬಂದದ್ದು ಪಾದಗಳು ಉರಿಯತೊಡಗಿದಾಗಲೇ. ಆ ಸಮುದ್ರಕ್ಕೆ ನನ್ನ ಮೇಲೆ ಅದೆಷ್ಟು ಒಲವೋ. ಕೆಂಡದಂತಾಗಿದ್ದ ಪಾದಗಳನ್ನು ಕಡಲೇ ಬಂದು ಆಗಾಗ ಮುಟ್ಟಿ, ತಣ್ಣನೆಯ ಮುತ್ತಿಟ್ಟು ಹೋಗುತ್ತಿತ್ತು. “ಅಬ್ಬಾ ಇಂಥದ್ದೊಂದು ಸಮುದ್ರಾನ ನೋಡದೇ ಸತ್ತವನೇ ಪಾಪಿ ಇರಬಹುದೇನೋ” ಅಂದುಕೊಂಡೆವು ನಾವಿಬ್ಬರೂ.”

Read More

ಜಾತಿ ಕೆಟ್ಟ ಅಳಿಲಿನ ಅಂತ್ಯ:ಮುನವ್ವರ್ ಪರಿಸರ ಕಥನ

“ಒಮ್ಮೆ ಮನೆಯಲ್ಲಿ ಕಿಟಕಿಯ ಹೊರಗೆ ನೋಡುತ್ತ ಕುಳಿತಿದ್ದ ನನಗೆ ಆ ದೃಶ್ಯ ಕಂಡಿತ್ತು. ಮನೆಯ ಬೇಲಿಗೆ ಬಾಗಿ ನಿಂತ ಹಲಸಿನ ಮರದಲ್ಲಿ ಒಂದು ಹಣ್ಣಿನೆಡೆಯಿಂದ ಸಣ್ಣಗಿನ ತಲೆ ಆಗಾಗ ಇಣುಕಿದಂತೆ ಕಾಣುತ್ತಿತ್ತು. ಯಾವುದೋ ಹಾವು ಇರಬೇಕೇನೋ ಅಂದು ಕೊಂಡು ಸಾಕಷ್ಟು ಹತ್ತಿರ ಹೋದೆ. ನೋಡಿದರೆ ಹಣ್ಣಾಗಿದ್ದ ಹಲಸನ್ನು ಒಂದು ತೂತು ಮಾಡಿ, ಎರಡು ಅಳಿಲುಗಳು ತಿಂದು ಹಾಕಿ ಎರಡು ರಂಧ್ರಕೊರೆದು ಇಣುಕುತ್ತಿದ್ದವು.”

Read More

ಮಜವೆನಿಸುತ್ತಿರುವ ಬಿಡುಗಡೆಯ ಜ್ಞಾನೋದಯ: ವೈಶಾಲಿ ಅಂಕಣ

“ಇಂಟರ್ವ್ಯೂಗೆ ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು, ಕೆಲಸಕ್ಕೆ ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು, ಮಕ್ಕಳನ್ನು ಶಾಲೆಗೆ ಸೇರಿಸಲು ಹೋಗುವಾಗ ಹೇಗೆ ಬಟ್ಟೆ ಧರಿಸಬೇಕು ಇವನ್ನೆಲ್ಲ ನೀವು ಓದಿದರೆ, ಅಲ್ಲಿರುವ ಈ ಅತ್ಯಮೂಲ್ಯ ಸೂಚನೆಗಳೆಲ್ಲ ಇರುವುದು ಹೆಂಗಸರಿಗೆ! ಏನಿದರರ್ಥ?”

Read More

ಬ್ರಿಟನ್ನಿನ ಬಿಸಿಲು ಹಬ್ಬ,ಬೈಂದೂರಿನ ಬಿಸಿಲ ಮೆರವಣಿಗೆ

“ಬಿಸಿಲಿನ ಮಟ್ಟಿಗೂ ನಿತ್ಯ ಬೀಳುವ ಊರಲ್ಲಿ ಸಿಗದ ಸ್ವಾಗತ ಇಲ್ಲಿ ದೊರೆಯುವಾಗ ಆನಂದ ಆಗಬಹದು. ಬ್ರಿಟಿಷರನ್ನು ಏನಾದರೂ ವರ ಬೇಕೋ ಎಂದು ಭಗವಂತ ಕೇಳಿದರೆ ತಮಗೆ ಬೆಚ್ಚಗಿನ ಬಿಸಿಲು ಅನವರತ ಕೊಡು ದೇವರೇ ಎಂದು ಕೇಳುವ ಸಾಧ್ಯತೆಯೇ ಹೆಚ್ಚು. ಬ್ರಿಟನ್ ಎಂದೆಂದಿಗೂ ಬಿಸಿಲಿಗಾಗಿ ಹಸಿದ ಪ್ರೇಮಿಗಳ ನಾಡು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ