Advertisement

Category: ಅಂಕಣ

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಳೆಸಾಲಿನ ಶಾಲೆಗೆ ಇನ್ನೀಸಬೆಟ್ಟರ್ ಬಂದರು: ಸುಧಾ ಆಡುಕಳ ಅಂಕಣ

ಎಲ್ಲರೂ ತಮ್ಮ ಕೆಲಸವನ್ನು ಬಿಟ್ಟು ದಾರಿಯೆಡೆಗೆ ನೋಡಿದರೆ ಆರಡಿ ಎತ್ತರದ ಚಂದದ ವ್ಯಕ್ತಿಯೊಬ್ಬರು ನಗುತ್ತಾ ಇವರೆಡೆಗೆ ಬರುತ್ತಿದ್ದರು. ಚೌಕಳಿ ಶರ್ಟು ಮತ್ತು ಬಿಳಿಯ ಪ್ಯಾಂಟಿನಲ್ಲಿ ಬಂದ ಅವರನ್ನು ಮಕ್ಕಳು ಬಿಟ್ಟ ಬಾಯಿ ಬಿಟ್ಟ ಹಾಗೆ ನೋಡುತ್ತಾ ನಿಂತುಬಿಟ್ಟರು. ಸೈಕಲ್ ಬೆಲ್ ಮಾಡುತ್ತಾ, ಸಮತಟ್ಟುಗೊಳಿಸಿದ ಮೈದಾನದ ತುಂಬಾ ಸೈಕಲ್ ಹೊಡೆಯುತ್ತ ಮಕ್ಕಳೆಡೆಗೆ ಕೈ ಬೀಸಿದರು. ಅವರ ಮುಗುಳ್ನಗೆಗೆ ಮನಸೋತ ಮಕ್ಕಳು ಹೋ ಎಂದು ಕೂಗುತ್ತಾ ಅವರ ಸೈಕಲ್ಲಿನ ಹಿಂದೆಯೇ ಹುಚ್ಚೆದ್ದು ಓಡತೊಡಗಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ವಿದೇಶಿ ನೆಲದಲ್ಲಿ ಸ್ವದೇಶಿಗರ ಬದುಕಿನ ಪಾಡು: ಎಂ.ವಿ. ಶಶಿಭೂಷಣರಾಜು ಅಂಕಣ

ಕೆಲವರು, ಭಾರತಕ್ಕೆ ಬಂದಾಗ ತಾವು ಯಾವುದೇ ಕೆಲಸವೇ ಮಾಡದವರ ಹಾಗೇ ಕಾಣಿಸಿಕೊಂಡು ಮನೆಗಳಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ. ಇನ್ನು ಹೊರಗಡೆ ಬಂದಾಗ ತಾವು ಅಮೇರಿಕಾದಿಂದ ಬಂದವರು ಎಂದು ಹೇಗೆ ಎದುರಿನವರಿಗೆ ತಿಳಿಸುವುದು ಎಂದು ಹೆಣಗಾಡುತ್ತಾರೆ. ಇನ್ನು ಬಸ್ಸು ಅಥವಾ ರೈಲುಗಳಲ್ಲಿ ಪ್ರಯಾಣಮಾಡುವಾಗ ಸಹಪ್ರಯಾಣಿಕರ ಜೊತೆ ಸಂಭಾಷಣೆ ಶುರುವಾದರೆ, ತಮ್ಮ ಅಮೇರಿಕಾ ಜ್ಞಾನ ಹೊರಹಾಕುತ್ತಾರೆ.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ

Read More

ಒಂದಿಷ್ಟು ಜವಾಬ್ದಾರಿಯನೂ ಕಲಿಸೋಣ: ಎಸ್. ನಾಗಶ್ರೀ ಅಜಯ್ ಅಂಕಣ

ಬೆಳೆಯುವ ಕಾಲದಲ್ಲಿ ಮಕ್ಕಳಿಗೆ ಕಷ್ಟ ಗೊತ್ತಾಗಬಾರದು. ನಾವು ಪಟ್ಟ ಕಷ್ಟ ಅವರಿಗೆ ಸೋಕಬಾರದು ಎಂದು ಶ್ರಮಿಸಿದ ತಂದೆತಾಯಿಯರಿಗೆ ಈ ಬಗೆಯ ಸವಾಲುಗಳು ಹೆಚ್ಚು. ಚೆನ್ನಾಗಿ ಓದಿಸಬೇಕು. ಒಳ್ಳೆಯ ಊಟ, ಬಟ್ಟೆ, ಗಾಡಿ ಕೊಡಿಸಬೇಕು. ಅನುರೂಪ ಜೋಡಿಯನ್ನು ಹುಡುಕಬೇಕು. ಅವರ ಬಾಳು ಬಂಗಾರವಾಗಬೇಕು. ಎಂಬ ವಿಷಯಗಳೇ ಪ್ರಾಧಾನ್ಯತೆ ಪಡೆದು, ಮಕ್ಕಳಿಗೆ ತಮ್ಮ ಹೆತ್ತವರ ಹಿನ್ನೆಲೆ, ಕಷ್ಟ, ಅವಮಾನ, ಅಸಹಾಯಕತೆಗಳ ಪರಿಚಯವೇ ಇರುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ