Advertisement

Category: ಅಂಕಣ

ಮಹಿಳಾ ಕ್ರಿಕೆಟ್ ಲೋಕದ‌ ತಾರೆಯರು….

ಅವರ ಕ್ರಿಕೆಟ್ ಜೀವನದಲ್ಲಿ ಕೋಚ್ ಆಗಿದ್ದ ರಮೇಶ್ ಪವಾರ್ ಅವರ ಜೊತೆ ಹೊಂದಾಣಿಕೆ ಇಲ್ಲದೆ ಕೆಲವು ಘರ್ಷಣೆಗಳಾದವು. ಬಿಸಿಸಿಐ ತನಕ ದೂರುಗಳು ಹೋದವು. ಅವರ ಮತ್ತು ಈಗಿನ ಕಪ್ತಾನ್‌ರ ಹರ್ಮನ್‌ಪ್ರೀತ್ ಕೌರ್ ಮಧ್ಯೆಯೂ ಅಷ್ಟು ಹೊಂದಾಣಿಕೆ ಇರಲಿಲ್ಲ. ಆದರೂ ವೃತ್ತಿಪರ ಸಂಬಂಧವನ್ನು ಬದಿಗಿಟ್ಟು ತಂಡದ ಹಿತಕ್ಕಾಗಿ ಜೊತೆಗೆ ಚೆನ್ನಾಗಿ ಆಡುತ್ತಿದ್ದಾರೆ. ಇದು ಬಹಳ ಮುಖ್ಯ. ವೈಯುಕ್ತಿಕವಾಗಿ ಏನೇ ಒಡಕು ತೊಡಕುಗಳಿರಲಿ ಅದನ್ನು ಬದಿಗಿಟ್ಟು ತಂಡದ ಏಳಿಗೆಗಾಗಿ ಶ್ರಮಿಸುವವರ ಕೊಡುಗೆ ಬಹಳ ಮಹತ್ತರವಾದದ್ದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕ್ರಿಕೆಟ್ ಮೈದಾನಗಳು ಮತ್ತು ಕಾಮೆಂಟೇಟರ್ಸ್‌

ಭಾರತದಲ್ಲಿ ಮುಂಚೆ ಟೆಸ್ಟ್ ಮ್ಯಾಚುಗಳು ಆಡುವುದಕ್ಕೆ ಇದ್ದ ಮೈದಾನಗಳು ಕೇವಲ 5. ದೆಹಲಿ, ಮುಂಬೈ, ಕಲ್ಕತ್ತಾ, ಕಾನ್ಪುರ ಮತ್ತು ಮದ್ರಾಸ್ ನಗರಗಳಲ್ಲಿ. ದೆಹಲಿಯ ಫಿರೋಜ್ ಕೋಟ್ಲ, ಮುಂಬೈಯ ಬ್ರೇಬರ್ನ್‌ ಸ್ಟೇಡಿಯಂ, ಕಲ್ಕೊತಾದ ಈಡನ್ ಗಾರ್ಡನ್ಸ್, ಕಾನ್ಪುರದ ಗ್ರೀನ್ ಪಾರ್ಕ್‌, ಮತ್ತು ಚೆನ್ನೈನ ಚೆಪಾಕ್ ಸ್ಟೇಡಿಯಂ. ಆಮೇಲೆ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ, ಹೈದರಾಬಾದಿನ ಲಾಲ್ ಬಹದ್ದೂರ್ ಸ್ಟೇಡಿಯಂ ಇತ್ಯಾದಿ ಬಂದವು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ